ಆಸ್ಟ್ರೇಲಿಯ ಸರಣಿಗೆ ತಯಾರಾಗಲು ಅವಕಾಶ: ರಾಹುಲ್‌ ದ್ರಾವಿಡ್‌


Team Udayavani, Nov 14, 2018, 8:23 AM IST

x-48.jpg

ಹೊಸದಿಲ್ಲಿ: ಭಾರತ “ಎ’ ತಂಡದ ಮುಂಬರುವ ನ್ಯೂಜಿಲ್ಯಾಂಡ್‌ ಪ್ರವಾಸ ಹಿರಿಯ ಆಟಗಾರರಿಗೆ ಆಸ್ಟ್ರೇಲಿಯದ ವಿರುದ್ಧದ ಕಠಿನ ಸರಣಿಗೆ ಸಿದ್ಧರಾಗಲು ದೊರಕಿರುವ ಒಂದು ಉತ್ತಮ ಅವಕಾಶ ಎಂದು ಮಾಜಿ ನಾಯಕ ಹಾಗೂ ಸದ್ಯ ಭಾರತ “ಎ’ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌ ಅಭಿಪ್ರಾಯಪಟ್ಟಿದ್ದಾರೆ. 

ನವೆಂಬರ್‌ 16ರಂದ ಆರಂಭವಾಗಲಿರುವ ನ್ಯೂಜಿಲ್ಯಾಂಡ್‌ ವಿರುದ್ಧದ ಸರಣಿ ಯಲ್ಲಿ ಮುರಳಿ ವಿಜಯ್‌, ಪೃಥ್ವಿ ಶಾ, ಹನುಮ ವಿಹಾರಿ, ರೋಹಿತ್‌ ಶರ್ಮ ಹಾಗೂ ಅಜಿಂಕ್ಯ ರಹಾನೆ ಭಾರತ “ಎ’ ತಂಡದಲ್ಲಿ ಆಡಲಿದ್ದಾರೆ.  “ಭಾರತ ತಂಡ ವಿದೇಶಿ ಸರಣಿಗೆ ತೆರಳುವ ಮುನ್ನ ಇಂತಹ ಪ್ರವಾಸವನ್ನಿಡುವುದು ಉತ್ತಮ ವಿಚಾರ. ಕೆಲವೊಂದು ಆಟಗಾರರು ಹಿರಿಯ ಆಟಗಾರರ ನಿರ್ವಹಣ ಮಂಡಳಿ ಬಳಿ ಬಂದು ಭಾರತ “ಎ’ ತಂಡದಲ್ಲಿ ಆಡಲು ಮನವಿ ಸಲ್ಲಿಸಿರುವುದರಿಂದ ಇದು ಅವರಿಗೆ ಸಿಕ್ಕಿರುವ ಒಂದು ಉತ್ತಮ ಅವಕಾಶವಾಗಿದೆ. ಆಸ್ಟ್ರೇಲಿಯ ಹಾಗೂ ನ್ಯೂಜಿಲ್ಯಾಂಡ್‌ನ‌ಲ್ಲಿ ಒಂದೇ ರೀತಿಯ ವಾತಾವರಣವಿಲ್ಲದಿದ್ದರೂ, ಸರಣಿಗೂ ಮುನ್ನ ಹೆಚ್ಚಿನ ಅನುಭವ ಪಡೆಯಲು ನೆರವಾಗಬಹುದು’ ಎಂದು ದ್ರಾವಿಡ್‌ ತಿಳಿಸಿದ್ದಾರೆ. 

ಭಾರತ “ಎ’ ತಂಡ ನ್ಯೂಜಿಲ್ಯಾಂಡ್‌ ವಿರುದ್ಧ 3 ಏಕದಿನ ಹಾಗೂ 4 ದಿನಗಳ ಟೆಸ್ಟ್‌ ಪಂದ್ಯಗಳನ್ನು ಆಡಲಿದೆ. ಮೊದಲ ಟೆಸ್ಟ್‌ ಪಂದ್ಯವನ್ನು ಭಾರತ ತಂಡದ ಉಪ ನಾಯಕ ಅಜಿಂಕ್ಯ ರಹಾನೆ ಹಾಗೂ ಕೆಲವೊಂದು ಟೆಸ್ಟ್‌ ಪಂದ್ಯದ ನಾಯಕತ್ವವನ್ನು ಕರುಣ್‌ ನಾಯರ್‌ ನಿರ್ವಹಿಸಲಿದ್ದಾರೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.