“ಎ’ ತಂಡಗಳ ತ್ರಿಕೋನ ಸರಣಿ: ಭಾರತ “ಎ’ ತಂಡಕ್ಕೆ ಸೋಲಿನ ಆಘಾತ


Team Udayavani, Jul 27, 2017, 8:40 AM IST

Dwaine-Pretorius..jpg

ಪ್ರಿಟೋರಿಯ: ರೋಮಾಂಚಕವಾಗಿ ಸಾಗಿದ “ಎ’ ತಂಡಗಳ ತ್ರಿಕೋನ ಸರಣಿಯ ಪಂದ್ಯದಲ್ಲಿ ಭಾರತ “ಎ’ ತಂಡವು ಎರಡು ವಿಕೆಟ್‌ಗಳಿಂದ ಸೋಲನ್ನು ಕಂಡು ಆಘಾತಕ್ಕೆ ಒಳಗಾಗಿದೆ.

ಅಲ್ಪ ಮೊತ್ತದ ಈ ಪಂದ್ಯದಲ್ಲಿ ಭಾರತ ಬ್ಯಾಟಿಂಗ್‌ನಲ್ಲಿ ವೈಫ‌ಲ್ಯ ಅನುಭವಿಸಿತು. ನಾಯಕ ಮನೀಷ್‌ ಪಾಂಡೆ ಹೊರತುಪಡಿಸಿ ಉಳಿದವರ್ಯಾರೂ ಉತ್ತಮವಾಗಿ ಆಡಲು ವಿಫ‌ಲರಾದರು. ಪಾಂಡೆ ಅವರ 55 ರನ್‌ ನೆರವಿನಿಂದ ಭಾರತ “ಎ’ ತಂಡವು 41.5 ಓವರ್‌ಗಳಲ್ಲಿ 152 ರನ್ನಿಗೆ ಆಲೌಟಾಯಿತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ “ಎ’ ತಂಡವು ಬ್ಯಾಟಿಂಗ್‌ ಕುಸಿತಕ್ಕೆ ಒಳಗಾದರೂ 37.4 ಓವರ್‌ಗಳಲ್ಲಿ 8 ವಿಕೆಟಿಗೆ 153 ರನ್‌ ಪೇರಿಸಿ ರೋಚಕ ಗೆಲುವು ದಾಖಲಿಸಿತು.

ಡ್ವೇನ್‌ ಪ್ರಿಟೋರಿಯಸ್‌ ಅವರ ಆಲ್‌ರೌಂಡ್‌ ಆಟದಿಂದಾಗಿ ಆತಿಥೇಯ ತಂಡ ಜಯಭೇರಿ ಬಾರಿಸುವಂತಾಯಿತು. ಅವರು 24 ರನ್ನಿಗೆ 3 ವಿಕೆಟ್‌ ಕಿತ್ತರಲ್ಲದೇ 54 ಎಸೆತ ಎದುರಿಸಿ 38 ರನ್‌ ಹೊಡೆದು ತಂಡದ ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡರು.

ಸಂಕ್ಷಿಪ್ತ ಸ್ಕೋರು: ಭಾರತ “ಎ’ 41.5 ಓವರ್‌ಗಳಲ್ಲಿ 152 (ಕರುಣ್‌ ನಾಯರ್‌ 25, ಮನೀಷ್‌ ಪಾಂಡೆ 55, ಯಜ್ವೇಂದ್ರ ಚಾಹಲ್‌ 24, ಡ್ವೇನ್‌ ಪ್ರಿಟೋರಿಯಸ್‌ 24ಕ್ಕೆ 3, ಅರಾನ್‌ ಫಾಂಗಿಸೊ 30ಕ್ಕೆ 4, ಬ್ಯುರನ್‌ ಹೆಂಡ್ರಿಕ್ಸ್‌ 15ಕ್ಕೆ 2); 

ದಕ್ಷಿಣ ಆಫ್ರಿಕಾ “ಎ’ 37.4 ಓವರ್‌ಗಳಲ್ಲಿ 8 ವಿಕೆಟಿಗೆ 153 (ಹೆನ್ರಿಚ್‌ ಕ್ಲಾಸನ್‌ 24, ಫ‌ರ್ಹಾನ್‌ ಬೆಹರ್‌ಡೀನ್‌ 37, ಡ್ವೇನ್‌ ಪ್ರಿಟೋರಿಯಸ್‌ 38, ಯಜ್ವೇಂದ್ರ ಚಾಹಲ್‌ 41ಕ್ಕೆ 3, ಅಕ್ಷರ್‌ ಪಟೇಲ್‌ 35ಕ್ಕೆ 2).

ಟಾಪ್ ನ್ಯೂಸ್

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.