ತ್ರಿಕೋನ ಸರಣಿ: ಭಾರತ “ಎ’ ಚಾಂಪಿಯನ್‌


Team Udayavani, Aug 9, 2017, 3:29 PM IST

09-SPORTS-4.jpg

ಪ್ರಿಟೋರಿಯಾ: ಶ್ರೇಯಸ್‌ ಅಯ್ಯರ್‌ ಅವರ ಅಮೋಘ ಶತಕ ಹಾಗೂ ವಿಜಯ್‌ ಶಂಕರ್‌ ಅವರ ಆಕರ್ಷಕ ಬ್ಯಾಟಿಂಗ್‌ ಸಾಹಸದಿಂದ ಭಾರತ ತಂಡ “ಎ’ ತಂಡಗಳ ತ್ರಿಕೋನ ಸರಣಿಯಲ್ಲಿ ಚಾಂಪಿಯನ್‌ ಆಗಿ ಮೂಡಿಬಂದಿದೆ. ಮಂಗಳವಾರದ ಫೈನಲ್‌ನಲ್ಲಿ ಭಾರತ “ಎ’ ಆತಿಥೇಯ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಮಣಿಸಿತು.

ಬ್ಯಾಟಿಂಗಿಗೆ ಇಳಿಸಲ್ಪಟ್ಟ ದಕ್ಷಿಣ ಆಫ್ರಿಕಾ “ಎ’ 7 ವಿಕೆಟಿಗೆ 267 ರನ್‌ ಪೇರಿಸಿ ಸವಾ ಲೊಡ್ಡಿದರೆ, ಭಾರತ “ಎ’ 46.5 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 270 ರನ್‌ ಬಾರಿಸಿ ವಿಜಯಿಯಾಯಿತು. ಅಯ್ಯರ್‌ ಅಜೇಯ 140 ರನ್‌ ಬಾರಿಸಿದರೆ (131 ಎಸೆತ, 11 ಬೌಂಡರಿ, 4 ಸಿಕ್ಸರ್‌), ವಿಜಯ್‌ ಶಂಕರ್‌ 86 ಎಸೆತಗಳಿಂದ 72 ರನ್‌ ಬಾರಿಸಿದರು (9 ಬೌಂಡರಿ). ಇವರಿಬ್ಬರ 3ನೇ ವಿಕೆಟ್‌ ಜತೆಯಾಟದಲ್ಲಿ 141 ರನ್‌ ಒಟ್ಟುಗೂಡಿತು. ಸಂಜು ಸ್ಯಾಮ್ಸನ್‌ (12) ಮತ್ತು ಕರುಣ್‌ ನಾಯರ್‌ (4) ಭಾರತ 20 ರನ್‌ ಆಗುವಷ್ಟರಲ್ಲಿ ಕಳೆದುಕೊಂಡಿತ್ತು. ನಾಯಕ ಮನೀಷ್‌ ಪಾಂಡೆ 32 ರನ್‌ ಹೊಡೆದು ಅಜೇಯರಾಗಿ ಉಳಿದರು.

ಬೆಹದೀನ್‌ ಶತಕ
32ಕ್ಕೆ 3 ವಿಕೆಟ್‌ ಕಳೆದುಕೊಂಡು ಆರಂಭಿಕ ಕುಸಿತಕ್ಕೊಳಗಾಗಿದ್ದ ದಕ್ಷಿಣ ಆಫ್ರಿಕಾವನ್ನು ದೊಡ್ಡ ಮೊತ್ತದೆಡೆಗೆ ಮುನ್ನಡೆಸಿದವರು ಸೀನಿಯರ್‌ ತಂಡದ ಬ್ಯಾಟಿಂಗ್‌ ಆಲ್‌ರೌಂಡರ್‌ ಫ‌ರ್ಹಾನ್‌ ಬೆಹದೀìನ್‌ ಮತ್ತು ಡಿವಾಲ್ಡ್‌ ಪ್ರಿಟೋರಿಯಸ್‌. ಬೆಹದೀìನ್‌ ಅಮೋಘ 101 ರನ್‌ ಬಾರಿಸಿದರೆ, 4 ಟೆಸ್ಟ್‌ ಪಂದ್ಯಗಳ ಅನುಭವಿ ಪ್ರಿಟೋರಿಯಸ್‌ 58 ರನ್‌ ಹೊಡೆದರು. 28ನೇ ಓವರಿನಲ್ಲಿ 115ಕ್ಕೆ 5 ವಿಕೆಟ್‌ ಉರುಳಿದಾಗ ಒಟ್ಟುಗೂಡಿದ ಇವರು 101 ರನ್‌ ಜತೆಯಾಟ ನಿಭಾಯಿ ಸಿದರು. ಆತಿಥೇಯರನ್ನು ಅಲ್ಪ ಮೊತ್ತಕ್ಕೆ ಹಿಡಿದಿಡುವ ಭಾರತದ ಯೋಜನೆಯನ್ನು ವಿಫ‌ಲಗೊಳಿಸಿದರು.

ಬೆಹದೀನ್‌ ಅವರದು ಅಜೇಯ 101 ರನ್‌ ಕೊಡುಗೆ. 114 ಎಸೆತಗಳ ಈ ಬ್ಯಾಟಿಂಗ್‌ ವೇಳೆ 4 ಬೌಂಡರಿ, 3 ಸಿಕ್ಸರ್‌ ಸಿಡಿಯಲ್ಪಟ್ಟಿತು. ಪ್ರಿಟೋರಿಯಸ್‌ ಕೂಡ ಆಕ್ರಮಣಕಾರಿ ಆಟವಾಡಿ 61 ಎಸೆತಗಳಿಂದ 58 ರನ್‌ ಹೊಡೆದರು (5 ಬೌಂಡರಿ, 2 ಸಿಕ್ಸರ್‌). ಇವರಿಬ್ಬರನ್ನು ಹೊರತುಪಡಿಸಿದರೆ 39 ರನ್‌ ಮಾಡಿದ ನಾಯಕ ಖಾಯ ಝೊಂಡೊ ಅವರದೇ ಹೆಚ್ಚಿನ ಗಳಿಕೆ.

ಭಾರತದ ಪರ ಶಾದೂìಲ್‌ ಠಾಕೂರ್‌ 52ಕ್ಕೆ 3, ಸಿದ್ಧಾರ್ಥ ಕೌಲ್‌ 55ಕ್ಕೆ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

1-ewqew

KKR ಸೋಲಿನ ಮೇಲೆ ಬರೆ : ಶ್ರೇಯಸ್‌ ಅಯ್ಯರ್‌ಗೆ 12 ಲಕ್ಷ ರೂ. ದಂಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.