ಪಾಂಡೆ ಶತಕ; ಭಾರತ “ಎ’ ಸರಣಿ ಜಯಭೇರಿ


Team Udayavani, Dec 10, 2018, 9:35 AM IST

cricket.jpg

ಮೌಂಟ್‌ ಮೌಂಗನುಯಿ: ಕರ್ನಾಟಕದ ಭರವಸೆಯ ಬ್ಯಾಟ್ಸ್‌ಮನ್‌ ಮನೀಷ್‌ ಪಾಂಡೆ ಸಿಡಿಸಿದ ಅಮೋಘ ಶತಕದ ನೆರವಿನಿಂದ ಭಾರತ “ಎ’ ತಂಡ ಆತಿಥೇಯ ನ್ಯೂಜಿಲ್ಯಾಂಡ್‌ “ಎ’ ವಿರುದ್ಧದ 2ನೇ ಏಕದಿನ ಪಂದ್ಯವನ್ನೂ ಗೆದ್ದು ಸರಣಿ ವಶಪಡಿಸಿಕೊಂಡಿದೆ.

ರವಿವಾರ ಇಲ್ಲಿ ನಡೆದ ದೊಡ್ಡ ಮೊತ್ತದ ಮೇಲಾಟದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲ್ಯಾಂಡ್‌ “ಎ’ 50 ಓವರ್‌ಗಳಲ್ಲಿ 9 ವಿಕೆಟಿಗೆ 299 ರನ್‌ ಪೇರಿಸಿ ಸವಾಲೊಡ್ಡಿತು. ಈ ಮೊತ್ತವನ್ನು ಬೆನ್ನಟ್ಟಿದ ಭಾರತ “ಎ’ 49 ಓವರ್‌ಗಳಲ್ಲಿ ಐದೇ ವಿಕೆಟಿಗೆ 300 ರನ್‌ ಪೇರಿಸಿ ಜಯ ಸಾಧಿಸಿತು. 3 ಪಂದ್ಯಗಳ ಸರಣಿಯಲ್ಲೀಗ ಭಾರತ 2-0 ಮುನ್ನಡೆಯಲ್ಲಿದೆ. 

ಆರಂಭಿಕರಾದ ಶುಭಮನ್‌ ಗಿಲ್‌ (25), ಮಾಯಾಂಕ್‌ ಅಗರ್ವಾಲ್‌ (25), ವನ್‌ಡೌನ್‌ ಬ್ಯಾಟ್ಸ್‌ಮನ್‌ ಶ್ರೇಯಸ್‌ ಅಯ್ಯರ್‌ (59) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ಬಳಿಕ ಕಪ್ತಾನನ ಆಟವಾಡಿದ ಮನೀಷ್‌ ಪಾಂಡೆ ಅಜೇಯ 111 ರನ್‌ ಬಾರಿಸಿ ತಂಡವನ್ನು ದಡ ತಲುಪಿಸಿದರು. ಮೊದಲ ಪಂದ್ಯದಲ್ಲಿ ಮಿಂಚಿದ ಆಲ್‌ರೌಂಡರ್‌ ವಿಜಯ್‌ ಶಂಕರ್‌ 59 ರನ್‌ ಕೊಡುಗೆ ಸಲ್ಲಿಸಿದರು. ಪಾಂಡೆ-ಶಂಕರ್‌ 4ನೇ ವಿಕೆಟ್‌ ಜತೆಯಾಟದಲ್ಲಿ 123 ರನ್‌ ಒಟ್ಟುಗೂಡಿತು. 
ಮನೀಷ್‌ ಪಾಂಡೆ 109 ಎಸೆತಗಳನ್ನೆದುರಿಸಿ ಸೊಗಸಾದ ಇನ್ನಿಂಗ್ಸ್‌ ಕಟ್ಟಿದರು. ಇದರಲ್ಲಿ 5 ಬೌಂಡರಿ, 3 ಸಿಕ್ಸರ್‌ ಒಳಗೊಂಡಿತ್ತು. 

ವಿಲ್‌ ಯಂಗ್‌ ಸೆಂಚುರಿ
ನ್ಯೂಜಿಲ್ಯಾಂಡ್‌ “ಎ’ ಸರದಿಯಲ್ಲೂ ಶತಕವೊಂದು ದಾಖಲಾಗಿತ್ತು. ವನ್‌ಡೌನ್‌ ಬ್ಯಾಟ್ಸ್‌ಮನ್‌ ವಿಲ್‌ ಯಂಗ್‌ 102 ರನ್‌ ಬಾರಿಸಿ ತಂಡದ ದೊಡ್ಡ ಮೊತ್ತಕ್ಕೆ ಕಾರಣರಾದರು (106 ಎಸೆತ, 6 ಬೌಂಡರಿ, 3 ಸಿಕ್ಸರ್‌). ಆರಂಭಕಾರ ಜಾರ್ಜ್‌ ವರ್ಕರ್‌ ಕೇವಲ ಒಂದು ರನ್ನಿನಿಂದ ಶತಕ ತಪ್ಪಿಸಿಕೊಳ್ಳಬೇಕಾಯಿತು.

ಭಾರತ “ಎ’ ಪರ ಖಲೀಲ್‌ ಅಹ್ಮದ್‌ ಮತ್ತು ನಮದೀಪ್‌ ಸೈನಿ ತಲಾ 2 ವಿಕೆಟ್‌ ಕಿತ್ತರು. ಮೊದಲ ಪಂದ್ಯದಲ್ಲಿ ಭಾರತ 300 ಪ್ಲಸ್‌ ರನ್‌ ಬೆನ್ನಟ್ಟಿ ಜಯಶಾಲಿಯಾಗಿತ್ತು. ಸರಣಿಯ 3ನೇ ಹಾಗೂ ಅಂತಿಮ ಪಂದ್ಯ ಮಂಗಳವಾರ ಇದೇ ಅಂಗಳದಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.