ದೇಶದ 70ನೇ ಸ್ವಾತಂತ್ರ್ಯ ಸಂಭ್ರಮ ಶ್ರೀಲಂಕಾದಲ್ಲಿ ತ್ರಿಕೋನ ಸರಣಿ


Team Udayavani, Nov 19, 2017, 6:25 AM IST

Sri-Lanka-Cricket-8020.jpg

ಕೊಲಂಬೊ: ದೇಶದ 70ನೇ ಸ್ವಾತಂತ್ರ್ಯ ಸಂಭ್ರಮದ ಅಂಗವಾಗಿ ಮುಂದಿನ ವರ್ಷದ ಮಾರ್ಚ್‌ ತಿಂಗಳಲ್ಲಿ ಶ್ರೀಲಂಕಾ ತ್ರಿಕೋನ ಕ್ರಿಕೆಟ್‌ ಸರಣಿಯೊಂದನ್ನು ಆಯೋಜಿಸಲು ತೀರ್ಮಾನಿಸಿದೆ. ಆತಿಥೇಯ ಲಂಕಾದ ಜತೆ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಪಾಲ್ಗೊಳ್ಳುತ್ತಿರುವುದಾಗಿ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯ ಪ್ರಕಟನೆ ತಿಳಿಸಿದೆ.

ಮಾ. 8ರಿಂದ 20ರ ತನಕ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 7 ಪಂದ್ಯಗಳನ್ನು ಆಡಲಾಗುವುದು. ಪ್ರತಿಯೊಂದು ತಂಡ ಉಳಿದೆರಡು ತಂಡಗಳ ವಿರುದ್ಧ 2 ಪಂದ್ಯಗಳನ್ನಾಡಿದ ಬಳಿಕ ಫೈನಲ್‌ ನಡೆಯಲಿದೆ.

ಇದಕ್ಕೆ “ನಿದಹಾಸ್‌ ಟ್ರೋಫಿ’ ಎಂದು ಹೆಸರಿಡಲಾಗಿದೆ. 1988ರಲ್ಲಿ ಶ್ರೀಲಂಕಾ ಸ್ವಾತಂತ್ರ್ಯ ಸಂಭ್ರಮದ 50ನೇ ವರ್ಷಾಚರಣೆಯ ವೇಳೆಯೂ “ನಿದಹಾಸ್‌ ಟ್ರೋಫಿ’ ತ್ರಿಕೋನ ಸರಣಿಯೊಂದನ್ನು ನಡೆಸಲಾಗಿತ್ತು. ಅಂದು ಶ್ರೀಲಂಕಾ ಜತೆ ಪಾಲ್ಗೊಂಡ ಉಳಿದೆರಡು ತಂಡಗಳೆಂದರೆ ಭಾರತ ಮತ್ತು ನ್ಯೂಜಿಲ್ಯಾಂಡ್‌. ಇದರಲ್ಲಿ ಭಾರತ ಚಾಂಪಿಯನ್‌ ಆಗಿತ್ತು.

“ಮುಂದಿನ ವರ್ಷ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 70 ವರ್ಷವಾಗಲಿದೆ. ಇದೊಂದು ಸುದೀರ್ಘ‌ ಪಯಣ, ಸಂಭ್ರಮದ ಗಳಿಗೆ. ನಮ್ಮ ನೆರೆಯ ರಾಷ್ಟ್ರಗಳೂ ಹೆಚ್ಚು-ಕಡಿಮೆ ಸ್ವಾತಂತ್ರ್ಯ ಪಡೆದು ಇಷ್ಟೇ ವರ್ಷವಾಗುತ್ತದೆ. ನಮ್ಮ ಖುಷಿಯಲ್ಲಿ ಇವರೂ ಭಾಗಿಯಾಗಲಿ ಎಂದುದು ದೇಶವಾಸಿಗಳ ಆಶಯ’ ಎಂದು ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ತಿಲಂಗ ಸುಮತಿಪಾಲ ಹೇಳಿದ್ದಾರೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.