ಬಾಂಗ್ಲಾದೇಶದ ಟಿ 20 ತಂಡಕ್ಕೆ ಕೋಚ್ ಆಗಿ ಭಾರತದ ಶ್ರೀಧರನ್ ಶ್ರೀರಾಮ್


Team Udayavani, Aug 19, 2022, 4:55 PM IST

1-adadasd

ಢಾಕಾ : ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಭಾರತದ ಮಾಜಿ ಆಲ್‌ರೌಂಡರ್ ಶ್ರೀಧರನ್ ಶ್ರೀರಾಮ್ ಅವರನ್ನು ಮುಂಬರುವ ಏಷ್ಯಾ ಕಪ್ 2022 ಮತ್ತು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಗೆ ರಾಷ್ಟ್ರೀಯ ತಂಡಕ್ಕೆ ತರಬೇತುದಾರರನ್ನಾಗಿ ನೇಮಿಸಿದೆ.

‘ದಿ ಡೈಲಿ ಸ್ಟಾರ್’ ಪತ್ರಿಕೆಯಲ್ಲಿನ ವರದಿಯೊಂದು ಬಿಸಿಬಿ ನಿರ್ದೇಶಕರನ್ನು ಉಲ್ಲೇಖಿಸಿ, ಶ್ರೀರಾಮ್ ಅವರ ನೇಮಕಾತಿಯನ್ನು ದೃಢಪಡಿಸಿದ್ದು, ವಿಶ್ವಕಪ್ ವರೆಗೆ ಶ್ರೀರಾಮ್ ಅವರನ್ನು ಆಯ್ಕೆ ಮಾಡಲಾಗಿದೆ. ಡೊಮಿಂಗೊ ​​ಬಾಂಗ್ಲಾದ ಏಕದಿನ ಮತ್ತು ಟೆಸ್ಟ್ ಕೋಚ್ ಆಗಿ ಮುಂದುವರಿಯಲಿದ್ದಾರೆ.

ಶ್ರೀರಾಮ್ ಅವರು ಪಂಜಾಬ್‌ನ ಬೌಲಿಂಗ್ ಕೋಚ್ ಆಗಿ, ಆರ್ ಸಿಬಿಯ ಬ್ಯಾಟಿಂಗ್ ಮತ್ತು ಸ್ಪಿನ್ ಬೌಲಿಂಗ್ ಕೋಚ್ ಆಗಿ, ಆಸ್ಟ್ರೇಲಿಯಾದ ಸಹಾಯಕ ತರಬೇತುದಾರರಾಗಿ 2021 ರ ವಿಶ್ವ ಕಪ್ ವಿಜೇತ ತಂಡದ ಭಾಗವಾಗಿದ್ದರು.

ಶ್ರೀರಾಮ್ 2000 ಮತ್ತು 2004 ರ ನಡುವೆ ಎಂಟು ಏಕದಿನ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಟಾಪ್ ನ್ಯೂಸ್

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

raRabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

Rabkavi Banhatti 25 ಕೆಜಿ ಬೆಳ್ಳಿ ಅಂಬಾರಿ ಗೌರಿಮನಿ ಕುಟುಂಬದ ಕಲೆಗೆ ಸಾಕ್ಷಿ

1-sadsadasd

Kargil ಯೋಜನೆಯನ್ನು ವಿರೋಧಿಸಿದ್ದಕ್ಕಾಗಿ ನನ್ನ ಪದಚ್ಯುತಿಯಾಯಿತು: ನವಾಜ್ ಷರೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kashvee Gautam bagged 2 crore in WPL Auction 2024

WPL Auction: ಕಳೆದ ವರ್ಷ ಅನ್ ಸೋಲ್ಡ್, ಈ ಬಾರಿ 2 ಕೋಟಿ ರೂ ಪಡೆದ ದಾಖಲೆ ಬರೆದ ಕಶ್ವಿ

vrinda dinesh

WPL Auction; ಬರೋಬ್ಬರಿ 1.3 ಕೋಟಿ ರೂ ಬಾಚಿದ ಕರ್ನಾಟಕದ 21 ವರ್ಷದ ವೃಂದಾ ದಿನೇಶ್

WPL Auction : 2 ಕೋಟಿ ಪಡೆದ ಸತರ್ಲ್ಯಾಂಡ್; ಸೇಲಾಗದ ವೇದಾ, ಪ್ರಿಯಾ ಪೂನಿಯಾ

WPL Auction : 2 ಕೋಟಿ ಪಡೆದ ಸತರ್ಲ್ಯಾಂಡ್; ಸೇಲಾಗದ ವೇದಾ, ಪ್ರಿಯಾ ಪೂನಿಯಾ

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Bangarappa ಕುಟುಂಬದ ಕುಮಾರ್, ಮಧು ಒಂದಾದರೆ ಸಂತೋಷ!

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

Madikeri ವಾಹನ ಅಪಹರಿಸಿ 50 ಲಕ್ಷ ರೂ. ದರೋಡೆ: ಇಬ್ಬರ ಮೇಲೆ ಹಲ್ಲೆ

1-saass-d

Holalkere ಬಳಿ ಬಸ್ ಪಲ್ಟಿ: ಓರ್ವ ಮೃತ್ಯು, ಮೂವರು ಗಂಭೀರ

1-sacdsadas

TMC ಮಹುವಾ ಮೊಯಿತ್ರಾಗೆ ಬೆಂಬಲ: ಬಿಎಸ್ ಪಿಯಿಂದ ಡ್ಯಾನಿಷ್ ಅಲಿ ಅಮಾನತು

1-sadsdasd

2025ರ ಅಂತ್ಯದ ವೇಳೆಗೆ ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್: ಅಮಿತ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.