ಏಶ್ಯ ಚಾಂಪಿಯನ್ಸ್‌ ಟ್ರೋಫಿ ಹಾಕಿ: ಚೀನವನ್ನು ಮಣಿಸಿದ ಭಾರತ


Team Udayavani, May 17, 2018, 6:00 AM IST

b-1.jpg

ಡಾಂಗ್ವೆ ಸಿಟಿ (ಕೊರಿಯಾ): ವನಿತೆಯರ ಏಶ್ಯನ್‌ ಚಾಂಪಿಯನ್ಸ್‌ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಹಾಲಿ ಚಾಂಪಿಯನ್‌ ಭಾರತ ಸತತ 2ನೇ ಗೆಲುವು ಸಾಧಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಬಲಿಷ್ಠ ಚೀನವನ್ನು 3-1 ಗೋಲುಗಳಿಂದ ಮಣಿಸಿದೆ.

ವಂದನಾ ಕಟಾರಿಯಾ ಭಾರತದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಪ್ರಥಮ ಕ್ವಾರ್ಟರ್‌ನಲ್ಲೇ 2 ಗೋಲು ಸಿಡಿಸಿದ ವಂದನಾ ಭಾರತಕ್ಕೆ ಮೇಲುಗೈ ಒದಗಿಸಿದರು; ತನಗಿಂತ 2 ರ್‍ಯಾಂಕಿಂಗ್‌ ಮೇಲಿರುವ ತಂಡದ ವಿರುದ್ಧ ಹೋರಾಡಲು ಹೊಸ ಸ್ಫೂರ್ತಿ ತುಂಬಿದರು. ವಂದನಾ ಅವರ ಗೋಲುಗಳು 4ನೇ ಹಾಗೂ 11ನೇ ನಿಮಿಷದಲ್ಲಿ ದಾಖಲಾದವು. ಭಾರತದ ಮತ್ತೂಂದು ಗೋಲನ್ನು ಗುರ್ಜಿತ್‌ ಕೌರ್‌ ಬಾರಿಸಿದರು. ಚೀನದ ಏಕೈಕ ಗೋಲು ವೆನ್‌ ಡಾನ್‌ ಅವರಿಂದ 15ನೇ ನಿಮಿಷದಲ್ಲಿ ದಾಖಲಾಯಿತು. 

ಮೊದಲ ಪಂದ್ಯದಲ್ಲಿ ಜಪಾನ್‌ ವಿರುದ್ಧ 4-1 ಗೋಲುಗಳ ಜಯ ಸಾಧಿಸಿದ ಭಾರತವೀಗ ಅಂಕಪಟ್ಟಿ ಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ. ಗುರುವಾರ ಮಲೇಶ್ಯ ವಿರುದ್ಧ ತನ್ನ 3ನೇ ಪಂದ್ಯವನ್ನು ಆಡಲಿದೆ. ದಿನದ ಇನ್ನೊಂದು ಪಂದ್ಯದಲ್ಲಿ ಮಲೇಶ್ಯ 3-2 ಅಂತರದಿಂದ ಜಪಾನ್‌ಗೆ ಸೋಲುಣಿಸಿತು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.