ಭಾರತ ತಂಡಕ್ಕೆ 273 ರನ್‌ ಮುನ್ನಡೆ


Team Udayavani, Jun 2, 2019, 10:23 AM IST

1hub-41

ಹುಬ್ಬಳ್ಳಿ: ಶ್ರೀಲಂಕಾ ‘ಎ’ ವಿರುದ್ಧದ ದ್ವಿತೀಯ ಟೆಸ್ಟ್‌ನ ಎರಡನೇ ದಿನಾಂತ್ಯಕ್ಕೆ ಭಾರತ ‘ಎ’ ತಂಡ 273 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.


ಇಲ್ಲಿನ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್‌ನ ದ್ವಿತೀಯ ಇನಿಂಗ್ಸ್‌ನಲ್ಲಿ ಭಾರತ ತಂಡ ಅನ್ಮೋಲ್ಪ್ರೀತ್‌ ಸಿಂಗ್‌ (60 ರನ್‌), ಶ್ರೀಕರ್‌ ಭರತ್‌ (60 ರನ್‌) ಹಾಗೂ ಸಿದ್ದೇಶ್‌ ಲಾಡ್‌ (58 ರನ್‌) ಅರ್ಧ ಶತಕಗಳ ನೆರವಿನಿಂದ 46 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 216 ರನ್‌ ಗಳಿಸಿದೆ. ಮೊದಲ ಇನಿಂಗ್ಸ್‌ ಮುನ್ನಡೆ 57 ಸೇರಿ ಒಟ್ಟಾರೆ 273 ರನ್‌ ಮುನ್ನಡೆ ಪಡೆದುಕೊಂಡಿದೆ. ಮೊದಲ ಇನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದ ಶ್ರೀಕರ್‌ 2ನೇ ಇನಿಂಗ್ಸ್‌ನಲ್ಲಿ ಅರ್ಧ ಶತಕ ಗಳಿಸಿ ಗಮನ ಸೆಳೆದರು.

ಭಾರತ ತಂಡದ ಆರಂಭ ಉತ್ತಮವಾಗಿರಲಿಲ್ಲ. ಅಭಿಮನ್ಯು ಈಶ್ವರನ್‌ 3 ರನ್‌ಗೆ ವಿಕೆಟ್ ಒಪ್ಪಿಸಿದರೆ, ಮೊದಲ ಇನಿಂಗ್ಸ್‌ನಲ್ಲಿ ಸೊನ್ನೆ ಸುತ್ತಿದ್ದ ನಾಯಕ ಪ್ರಿಯಾಂಕ್‌ ಪಾಂಚಲ್ 15 ರನ್‌ ಗಳಿಸಿ ನಿರ್ಗಮಿಸಿದರು. ವಿಶ್ವ ಫರ್ನಾಂಡೊ ಉಭಯ ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದು ಆಘಾತ ನೀಡಿದರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕ್ರೀಸ್‌ ಕಚ್ಚಿ ನಿಂತಿದ್ದರಿಂದ ತಂಡದ ಮೊತ್ತ ಹೆಚ್ಚಿತು. ಶಿವಂ ದುಬೆ (5 ರನ್‌) ಹಾಗೂ ಆದಿತ್ಯ ಸರ್ವಟೆ (5 ರನ್‌) 3ನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ. ಇನ್ನೂ 2 ದಿನಗಳ ಆಟವಿದ್ದು, ಟೀಮ್‌ ಇಂಡಿಯಾ ಪರ ಜಯಂತ್‌ ಯಾದವ್‌, ಸಂದೀಪ್‌ ವಾರಿಯರ್‌, ಇಶಾನ್‌ ಪೊರೆಲ್ ಬ್ಯಾಟಿಂಗ್‌ ಮಾಡಬೇಕಿದೆ.

ಸಂಕ್ಷಿಪ್ತ ಸ್ಕೋರ್‌: ಭಾರತ ಮೊದಲ ಇನಿಂಗ್ಸ್‌ 269, ದ್ವಿತೀಯ ಇನಿಂಗ್ಸ್‌ 46 ಓವರ್‌ಗೆ 216/6 (ಅನ್ಮೋಲ್ ಪ್ರೀತ್‌ ಸಿಂಗ್‌ 60, ಶ್ರೀಕರ್‌ ಭರತ್‌ 60, ಲಕ್ಷನ್‌ ಸಂದಕನ್‌ 48ಕ್ಕೆ2), ಶ್ರೀಲಂಕಾ ಮೊದಲ ಇನಿಂಗ್ಸ್‌ 212 ಆಲೌಟ್ (ಕಮಿಂದು ಮೆಂಡಿಸ್‌ 68, ಜಯಂತ್‌ಯಾದವ್‌ 24ಕ್ಕೆ3)

-ವಿಶ್ವನಾಥ ಕೋಟಿ

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.