ಸೆಂಚೂರಿಯನ್ ನಲ್ಲಿ ಹರಿಣಗಳ ಓಟಕ್ಕೆ ಟೀಂ ಇಂಡಿಯಾದ ತಡೆ: ಪ್ರಥಮ ಪಂದ್ಯದಲ್ಲಿ ಜಯಭೇರಿ


Team Udayavani, Dec 30, 2021, 4:29 PM IST

ಸೆಂಚೂರಿಯನ್ ನಲ್ಲಿ ಹರಿಣಗಳ ಓಟಕ್ಕೆ ಟೀಂ ಇಂಡಿಯಾದ ತಡೆ: ಪ್ರಥಮ ಪಂದ್ಯದಲ್ಲಿ ಜಯಭೇರಿ

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ತಂಡ ಗೆಲುವು ಸಾಧಿಸಿದೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗ 113 ರನ್ ಅಂತರದ ಗೆಲುವು ಸಾಧಿಸಿದ್ದು, ಸರಣಿಯಲ್ಲಿ ಶುಭಾರಂಭ ಮಾಡಿದೆ.

ಗೆಲ್ಲಲು 305 ರನ್ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 191 ರನ್ ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ನಾಯಕ ಡೀನ್ ಎಲ್ಗರ್, ತೆಂಬ ಬವುಮಾ ಹೊರತುಪಡಿಸಿ ಉಳಿದ ಯಾವುದೇ ಆಟಗಾರನಿಂದ ಬೆಂಬಲ ಸಿಗಲಿಲ್ಲ.

94 ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡಲ್ಲಿಂದ ಐದನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ ನಾಯಕ ಎಲ್ಗರ್ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಎಲ್ಗರ್ 77 ರನ್ ಗಳಿಸಿ ಔಟಾದರು. ಉಳಿದಂತೆ ಬವುಮಾ ಅಜೇಯ 35 ರನ್ ಗಳಿಸಿದರು. ಬೇರೆ ಯಾವ ಆಟಗಾರನೂ ಕ್ರೀಸ್ ಕಚ್ಚಿ ಆಡುವ ಇರಾದೆ ತೋರಲಿಲ್ಲ.

ಇದನ್ನೂ ಓದಿ:‘ಆರ್ ಆರ್ ಆರ್’ ಚಿತ್ರ ಬಿಡುಗಡೆ ಮುಂದೂಡಿಕೆಯಾಗಿಲ್ಲ: ರಾಜಮೌಳಿ ಸ್ಪಷ್ಟನೆ

ಭಾರತದ ಪರ ಬಿಗು ದಾಳಿ ಸಂಘಟಿಸಿದ ಬುಮ್ರಾ ಮತ್ತು ಶಮಿ ತಲಾ ಮೂರು ವಿಕೆಟ್ ಕಿತ್ತರೆ, ಸಿರಾಜ್ ಮತ್ತು ಅಶ್ವಿನ್ ತಲಾ ಎರಡು ವಿಕೆಟ್ ಪಡೆದರು.

ಈ ಜಯದೊಂದಿಗೆ ಭಾರತ ಒಂದು ಕ್ಯಾಲೆಂಡರ್ ವರ್ಷದಲ್ಲಿ ಏಷ್ಯಾದ ಹೊರಗೆ ನಾಲ್ಕು ಟೆಸ್ಟ್ ಗೆದ್ದ(ಬ್ರಿಸ್ಬೇನ್, ಲಾರ್ಡ್ಸ್, ಓವಲ್, ಸೆಂಚುರಿಯನ್) ಸಾಧನೆ ಮಾಡಿತು. ಈ ಹಿಂದೆ 2018 ರಲ್ಲಿ ಜೋಹಾನ್ಸ್ ಬರ್ಗ್, ನಾಟಿಂಗ್ಹ್ಯಾಮ್, ಅಡಿಲೇಡ್, ಮೆಲ್ಬೋರ್ನ್ ನಲ್ಲಿ ಟೆಸ್ಟ್ ಗೆಲುವು ಸಾಧಿಸಿತ್ತು.

ಸಂಕ್ಷಿಪ್ತ ಸ್ಕೋರ್:

ಭಾರತ: 327 ಮತ್ತು 174

ದ.ಆಫ್ರಿಕಾ: 197 ಮತ್ತು 191

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.