ಭಾರತಕ್ಕೆ ಸುಲ್ತಾನ್‌ ಆಫ್ ಜೋಹರ್‌ ಕಪ್‌

ಆಸ್ಟ್ರೇಲಿಯ ವಿರುದ್ಧ ಗೆಲುವು 

Team Udayavani, Oct 29, 2022, 11:06 PM IST

ಭಾರತಕ್ಕೆ ಸುಲ್ತಾನ್‌ ಆಫ್ ಜೋಹರ್‌ ಕಪ್‌

ಜೋಹರ್‌ ಬಹ್ರು (ಮಲೇಷ್ಯಾ): ಎರಡು ಬಾರಿಯ ಚಾಂಪಿಯನ್ಸ್‌ ಭಾರತವು ತೀವ್ರ ಪೈಪೋಟಿಯಿಂದ ಸಾಗಿದ ಫೈನಲ್‌ ಹೋರಾಟದಲ್ಲಿ ಬಲಿಷ್ಠ ಆಸ್ಟ್ರೇಲಿಯವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 5-4 ಅಂತರದಿಂದ ಸೋಲಿಸಿ ಸುಲ್ತಾನ್‌ ಆಫ್ ಜೋಹರ್‌ ಕಪ್‌ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಭಾರತವು ಐದು ವರ್ಷಗಳ ಬಳಿಕ ಈ ಪ್ರಶಸ್ತಿಯನ್ನು ಗೆದ್ದುಕೊಂಡಿದೆ.

ನಿಗದಿತ ಅವಧಿಯ ಆಟದ ವೇಳೆ ಭಾರತ ಮತ್ತು ಆಸ್ಟ್ರೇಲಿಯ 1-1 ಗೋಲಿನಿಂದ ಸಮಬಲ ಸ್ಥಾಪಿಸಿತ್ತು. ಪ್ರಶಸ್ತಿ ನಿರ್ಣಯಿಸಲು ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿಯೂ ಉಭಯ ತಂಡಗಳು 3-3 ಸಮಬಲ ಸಾಧಿಸಿದ್ದವು. ಇದರಿಂದ ಪ್ರಶಸ್ತಿ ನಿರ್ಣಯಿಸಲು ಸಡನ್‌ ಡೆತ್‌ ಅಳವಡಿಸಲಾಯಿತು. ಇದರಲ್ಲಿ ಭಾರತ ಜಯಭೇರಿ ಬಾರಿಸಿತು.

ಭಾರತದ ಉತ್ತಮ್‌ ಸಿಂಗ್‌ ಶೂಟೌ ಟ್‌ನಲ್ಲಿ ಎರಡು ಗೋಲು ಹೊಡೆದರು. ಇದರಲ್ಲಿ ಸಡನ್‌ ಡೆತ್‌ನಲ್ಲಿ ಹೊಡೆದ ಗೋಲು ಸೇರಿದೆ. ಅವರಲ್ಲದೇ ವಿಷ್ಣುಕಾಂತ್‌ ಸಿಂಗ್‌, ಅಂಕಿತ್‌ ಪಾಲ್‌, ಸುದೀಪ್‌ ಚಿರ್ಮಾಕೊ ಭಾರತ ಪರ ಗೋಲು ಹೊಡೆದ ಆಟಗಾರರಾಗಿದ್ದಾರೆ.

ಶೂಟೌಟ್‌ ಬಳಿಕ ಸಡನ್‌ ಡೆತ್‌ನಲ್ಲಿ ವಿಷ್ಣುಕಾಂತ್‌ ಗೋಲು ಹೊಡೆಯಲು ವಿಫ‌ಲರಾಗಿದ್ದರು. ಹರ್ಟ್‌ ಲಿಯಮ್‌ ಕೂಡ ಗೋಲು ಹೊಡೆಯಲಿಲ್ಲ. ಉತ್ತಮ್‌ ಗೋಲು ಹೊಡೆದ ಕಾರಣ 4-3 ಮುನ್ನಡೆ ಪಡೆಯಿತು. ಇದನ್ನು ಬರ್ನ್ಸ್ 4-4 ಸಮಬಲ ಮಾಡಿದರು. ಆಬಳಿಕ ಸುದೀಪ್‌ ಗೋಲು ಹೊಡೆದು 5-4 ಮುನ್ನಡೆ ಸಾಧಿಸಿದರು. ನಿರ್ಣಾಯಕ ಪ್ರಯತ್ನದಲ್ಲಿ ಬ್ರೂಕ್ಸ್‌ ಜೋಶುವ ಗೋಲು ಹೊಡೆಯಲು ವಿಫ‌ಲರಾದ ಕಾರಣ ಭಾರತ ಜಯಭೇರಿ ಬಾರಿಸಿ ಸಂಭ್ರಮಿಸಿತು.

ಭಾರತ ಪರ ಸಂದೀಪ್‌ 13ನೇ ನಿಮಿಷದಲ್ಲಿ ಫೀಲ್ಡ್‌ ಗೋಲು ಹೊಡೆದು ಭಾರತಕ್ಕೆ ಮುನ್ನಡೆ ಒದಗಿಸಿದ್ದರು. 28ನೇ ನಿಮಿಷದಲ್ಲಿ ಜಾಕ್‌ ಹೊಲ್ಲಾಡ್‌ ಗೋಲು ಹೊಡೆದು ಸಮಬಲ ಸ್ಥಾಪಿಸಿದ್ದರು.

ಭಾರತ ಈ ಪ್ರಶಸ್ತಿಯನ್ನು 2013 ಮತ್ತು 2014ರಲ್ಲಿ ಜಯಿಸಿದ್ದರೆ 4 ಬಾರಿ ಫೈನಲಿಗೇರಿದ ಸಾಧನೆ ಮಾಡಿತ್ತು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

manika-bhatra

Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ

1-wqeqweqwewq

IPL; ಸೂರ್ಯ ಶತಕದ ಪ್ರತಾಪ: ಹೈದರಾಬಾದ್ ವಿರುದ್ಧ ಮುಂಬೈಗೆ 7 ವಿಕೆಟ್ ಜಯ

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.