ಸಿಡ್ನಿಯಲ್ಲಿ ಗೆದ್ದ ‘ಟೆಸ್ಟ್ ಕ್ರಿಕೆಟ್’: ವಿಹಾರಿ ವೀರೋಚಿತ ಹೋರಾಟ; ಪಂದ್ಯ ಉಳಿಸಿದ ಭಾರತ


Team Udayavani, Jan 11, 2021, 12:39 PM IST

ಸಿಡ್ನಿಯಲ್ಲಿ ಗೆದ್ದ ಟೆಸ್ಟ್ ಕ್ರಿಕೆಟ್: ವಿಹಾರಿ ವೀರೋಚಿತ ಹೋರಾಟ; ಪಂದ್ಯ ಉಳಿಸಿದ ಭಾರತ

ಸಿಡ್ನಿ: ಬಾರ್ಡರ್- ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಐದನೇ ದಿನದಾಟ ‘ರಿಯಲ್ ಟೆಸ್ಟ್ ಕ್ರಿಕೆಟ್’ ಗೆ ಸಾಕ್ಷಿಯಾಯಿತು. ಗಾಯಗೊಂಡಿದ್ದರೂ ಕೊನೆಯ ತನಕ ತಾಳ್ಮೆಯುತ ಬ್ಯಾಟಿಂಗ್ ನಡೆಸಿದ ಹನುಮ ವಿಹಾರಿ ಮತ್ತು ಸಾಥ್ ನೀಡಿದ ಆರ್. ಅಶ್ವಿನ್ ಪಂದ್ಯ ಡ್ರಾ ಆಗುವಂತೆ ನೋಡಿಕೊಂಡರು.

ಆಸೀಸ್ ನೀಡಿದ 407 ರನ್ ಗಳ ಗುರಿ ಬೆನ್ನತ್ತಿದ ಟೀಂ ಇಂಡಿಯಾ 131 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 334 ರನ್ ಗಳಿಸಿತು. ಇದರೊಂದಿಗೆ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು.

ವಿಹಾರಿ ವಿರೋಚಿತ ಬ್ಯಾಟಿಂಗ್

ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದ ಹನುಮ ವಿಹಾರಿ ಅತ್ಯಂತ ತಾಳ್ಮೆಯುತ ಬ್ಯಾಟಿಂಗ್ ನಡೆಸಿದರು. ಆರಂಭದಲ್ಲಿ ಸ್ನಾಯುರಜ್ಜು ಸೆಳೆತಕ್ಕೆ ಒಳಗಾದ ವಿಹಾರಿ ನೋವಿನ ನಡುವೆಯೂ ಬ್ಯಾಟಿಂಗ್ ನಡೆಸಿದರು. 161 ಎಸೆತ ಎದುರಿಸಿದ ವಿಹಾರಿ ಗಳಿಸಿದ್ದು ಕೇವಲ 23 ರನ್ ಆದರೂ ತನ್ನ ಸಾರ್ವಕಾಲಿಕ ಶ್ರೇಷ್ಠ ಇನ್ನಿಂಗ್ಸ್ ಆಡಿದರು.

ವಿಹಾರಿಗೆ ಉತ್ತಮ ಸಾಥ್ ನೀಡಿದ ಅಶ್ವಿನ್ 128 ಎಸೆತಗಳಲ್ಲಿ 39 ರನ್ ಗಳಿಸಿದರು. ಕಾಂಗರೂಗಳ ನಿಖರ ದಾಳಿ, ಚಕ್ರವ್ಯೂಹದಂತಹ ಫೀಲ್ಡಿಂಗ್ ನಡುವೆಯೂ ಅತ್ಯಂತ ತಾಳ್ಮೆಯಿಂದ ಆಡಿದರು.

ಪಂತ್ ಅಬ್ಬರ

ಇದಕ್ಕೂ ಮೊದಲು ಬ್ಯಾಟಿಂಗ್ ಭಡ್ತಿ ಪಡೆದ ಪಂತ್ ಉತ್ತಮ ಇನ್ನಿಂಗ್ ಆಡಿದರು. ಏಕದಿನ ಶೈಲಿಯಲ್ಲೇ ಬ್ಯಾಟ್ ಬೀಸಿದ ಪಂತ್ 97 ರನ್ ಗಳಿಸಿ ಔಟಾಗುವ ಮೂಲಕ ಶತಕ ವಂಚಿತರಾದರು. ಮೂರು ಸಿಕ್ಸರ್ ಮತ್ತು 12 ಬೌಂಡರಿ ಬಾರಿಸಿದ ಪಂತ್ ಶತಕದ ಹೊಸ್ತಿಲಲ್ಲಿ ಎಡವಿದರು.

ಪಂತ್ ಮತ್ತು ಪೂಜಾರ ಶತಕದ ಜೊತೆಯಾಟವಾಡಿದರು. ರಕ್ಷಾಣಾತ್ಮಕವಾಗಿ ಆಡಿದ ಪೂಜಾರ 77 ರನ್ ಗಳಿಸಿ ಔಟಾದರು. ಇದೇ ವೇಳೆ ಪೂಜಾರ ಟೆಸ್ಟ್ ಕ್ರಿಕೆಟ್ ನಲ್ಲಿ ಆರು ಸಾವಿರ ರನ್ ಪೂರೈಸಿದ ಸಾಧನೆ ಮಾಡಿದರು.

ಸರಣಿಯಲ್ಲಿ ಎರಡೂ ತಂಡಗಳು ತಲಾ ಒಂದು ಪಂದ್ಯ ಗೆದ್ದಿದೆ. ಮುಂದಿನ ಪಂದ್ಯ ಬ್ರಿಸ್ಬೇನ್ ನಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.