ಭಾರತೀಯ ಯುವಕನಿಂದ ಲವ್ ಪ್ರಪೋಸ್; ಒಪ್ಪಿಗೆ ನೀಡಿದಳಾ ಆಸೀಸ್ ಯುವತಿ ? ವಿಡಿಯೋ ವೈರಲ್


Team Udayavani, Nov 29, 2020, 6:39 PM IST

love

ಸಿಡ್ನಿ:  ಭಾರತ  ಆಸೀಸ್  ಎರಡನೇ ಏಕದಿನ ಪಂದ್ಯದ ವೇಳೆ, ಭಾರತೀಯ ಮೂಲದ ಯುವಕನೊಬ್ಬ, ಆಸ್ಟ್ರೇಲಿಯಾ ಮೂಲದ ಯುವತಿಗೆ ಪ್ರೇಮ ನಿವೇದನೆ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಪಂದ್ಯದ ನಡುವೆಯೇ ಪ್ರೇಕ್ಷಕ ಗ್ಯಾಲರಿಯಲ್ಲಿ ಕುಳಿತಿದ್ದ ಯುವತಿಯ ಬಳಿ ತೆರಳಿದ ಭಾರತೀಯ ಯುವಕ, ಮಂಡಿಯೂರಿ ಉಂಗುರ ಮುಂದಿಟ್ಟು ಪ್ರಪೋಸ್ ಮಾಡಿದ್ದಾನೆ. ಯುವತಿ ತಕ್ಷಣ ಒಪ್ಪಿಗೆ ನೀಡಿದ್ದು, ಪರಸ್ಪರ ಚುಂಬಿಸುವ ಮೂಲಕ ಪ್ರೀತಿಯ ಪಯಣ ಆರಂಭಿಸಿದ್ದಾರೆ. ಈ ಮಧುರ ಕ್ಷಣ  ದೊಡ್ಡ ಪರದೆಯಲ್ಲಿ  ಕಾಣಿಸಿಕೊಂಡಿದ್ದು ನೂರಾರು ಮಂದಿ ಕ್ರೀಡಾಭಿಮಾನಿಗಳು ನವಜೋಡಿಗೆ ಶುಭಹಾರೈಸಿದ್ದಾರೆ.

ಈ  ವೇಳೆ ಆಸ್ಟ್ರೇಲಿಯಾ ಆಟಗಾರ ಮ್ಯಾಕ್ಸ್ ವೆಲ್ ಕೂಡ ಸುಮಧುರ ಕ್ಷಣವನ್ನು ವೀಕ್ಷಿಸಿ ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ನೀಡಿದ 390 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ತಲುಪಲಾಗದೆ ಭಾರತ 338 ರನ್ ಗಳಿಸಿ ಸೋಲಿಗೆ ಶರಣಾಯಿತು. ಆ ಮೂಲಕ 3  ಏಕದಿನ ಪಂದ್ಯಗಳಲ್ಲಿ 2ರಲ್ಲಿ ಸೋತು ಭಾರತ ಸರಣಿಯನ್ನು ಕೈಚೆಲ್ಲಿದೆ.

ಇಂದಿನ ಪಂದ್ಯದಲ್ಲಿ ನಾಯಕ ಕೊಹ್ಲಿ ಕೇವಲ 11 ರನ್ ಗಳ ಅಂತರದಿಂದ 71 ನೇ ಅಂತರಾಷ್ಟ್ರೀಯ ಶತಕವನ್ನು ಸಿಡಿಸುವಲ್ಲಿ ವಿಫಲರಾದರು.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.