ಮತ್ತೆ ಕುಸಿದ ಆಸೀಸ್ ಬ್ಯಾಟಿಂಗ್: ಭಾರತದ ಹಿಡಿತದಲ್ಲಿ ಮೆಲ್ಬರ್ನ್ ಟೆಸ್ಟ್


Team Udayavani, Dec 28, 2020, 12:37 PM IST

ಮತ್ತೆ ಕುಸಿದ ಆಸೀಸ್ ಬ್ಯಾಟಿಂಗ್: ಭಾರತದ ಹಿಡಿತದಲ್ಲಿ ಮೆಲ್ಬರ್ನ್ ಟೆಸ್ಟ್

ಮೆಲ್ಬರ್ನ್: ಭಾರತದ ಬಿಗು ಬೌಲಿಂಗ್ ದಾಳಿಗೆ ಆಸೀಸ್ ಬ್ಯಾಟಿಂಗ್ ಕ್ರಮಾಂಕ ಮತ್ತೊಮ್ಮೆ ಕುಸಿತ ಕಂಡಿದೆ. ಇದರೊಂದಿಗೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಜಯಗಳಿಸುವುದು ಬಹುತೇಕ ಖಾತ್ರಿಯಾಗಿದೆ.

ಮೂರನೇ ದಿನದಾಟದ ಮುಕ್ತಾಯಕ್ಕೆ ಆಸೀಸ್ ಆರು ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದೆ. ಸದ್ಯ ಕೇವಲ 2 ರನ್ ಮುನ್ನಡೆಯಲ್ಲಿದೆ. ಕ್ಯಾಮರೂನ್ ಗ್ರೀನ್ ಮತ್ತು ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ನಡೆಸುತ್ತಿದ್ದಾರೆ. ನಾಲ್ಕನೇ ದಿನದ ಆರಂಭದಲ್ಲಿ ಆಸೀಸ್ ನ್ನು ಆಲ್ ಔಟ್ ಮಾಡಿದರೆ ಭಾರತಕ್ಕೆ ಸುಲಭ ಗೆಲುವು ನಿಶ್ಚಿತ.

131 ರನ್ ಮುನ್ನಡೆ

ಐದು ವಿಕೆಟ್ ನಷ್ಟಕ್ಕೆ 277 ರನ್ ಗಳಿಸಿದ್ದಲ್ಲಿಂದ ಮೂರನೇ ದಿನದಾಟ ಆರಂಭಿಸಿದ ಭಾರತ ತಂಡ ಆರಂಭದಲ್ಲಿ ನಾಯಕ ರಹಾನೆ ವಿಕೆಟ್ ಕಳೆದುಕೊಂಡಿತು. 112 ರನ್ ಗಳಿಸಿದ್ದ ವೇಳೆ ರಹಾನೆ ರನ್ ಔಟ್ ಆದರು. ನಿನ್ನೆ 40 ರನ್ ಗಳಿಸಿ ಆಡುತ್ತಿದ್ದ ಜಡೇಜಾ ಅರ್ಧಶತಕ ಪೂರೈಸಿ ತಾನೂ ಔಟಾದರು (57 ರನ್). ಬಾಲಂಗೋಚಿಗಳ ವಿಕೆಟ್ ಬೇಗನೇ ಪತನವಾಯಿತು.

ಇದನ್ನೂ ಓದಿ:ಐಪಿಎಲ್‌: 10 ತಂಡಗಳ ಲೆಕ್ಕಾಚಾರ ಹೇಗಿದ್ದೀತು? ತಂಡಗಳು ಯಾರ ಪಾಲಿಗೆ?

ಭಾರತ 326 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ 131 ರನ್ ಮುನ್ನಡೆ ಸಾಧಿಸಿದೆ. ಆಸೀಸ್ ಪರ ಸ್ಟಾರ್ಕ್ ಮತ್ತು ಲಯಾನ್ ತಲಾ ಮೂರು ವಿಕೆಟ್, ಕಮಿನ್ಸ್ ಎರಡು ಮತ್ತು ಹೇಜಲ್ ವುಡ್ ಒಂದು ವಿಕೆಟ್ ಕಬಳಿಸಿದರು.

ಬಿಗು ದಾಳಿ

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸೀಸ್ ಗೆ ಮತ್ತೆ ಆರಂಭಿಕ ಆಘಾತ ಎದುರಾಯಿತು. ಜೋ ಬರ್ನ್ಸ್ ಕೇವಲ 4 ರನ್ ಗೆ ಔಟಾದರು. ವೇಡ್ (40 ರನ್), ಲಬುಶೇನ್ (28 ರನ್) ಗಳಿಸಿ ಸ್ವಲ್ಪ ಆಧರಿಸಿದರು. ಆದರೆ ನಂತರ ಸ್ಮಿತ್, ಹೆಡ್, ಪೇನ್ ರೂಪದಲ್ಲಿ ಸತತ ವಿಕೆಟ್ ಕಳೆದುಕೊಂಡಿತು.

ಸದ್ಯ ಗ್ರೀನ್ (17 ರನ್) ಮತ್ತು ಕಮಿನ್ಸ್ ( 15 ರನ್) ಆಡುತ್ತಿದ್ದಾರೆ. ಭಾರತದ ಪರ ಜಡೇಜಾ ಎರಡು ವಿಕೆಟ್ ಪಡೆದರೆ, ಉಳಿದೆಲ್ಲಾ ಬೌಲರ್ ಗಳು ತಲಾ ಒಂದು ವಿಕೆಟ್ ಕಬಳಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.