ಚಿನ್ನದ ನಿರೀಕ್ಷೆಯಲ್ಲಿ ಭಾರತ ತಂಡ

ವರ್ಲ್ಡ್ ಆರ್ಚರಿ ಚಾಂಪಿಯನ್‌ಶಿಪ್‌

Team Udayavani, Jun 14, 2019, 6:16 AM IST

ARCHARY

ಡೆನ್‌ ಬೋಶ್‌ (ನೆದರ್ಲೆಂಡ್‌): ಟೋಕಿಯೊ ಒಲಿಂಪಿಕ್‌ ಅರ್ಹತೆ ಸಂಪಾದಿಸಿದ ಬೆನ್ನಲ್ಲೇ ಭಾರತದ ಪುರುಷರ ರಿಕರ್ವ್‌ ತಂಡ ಇಲ್ಲಿ ನಡೆಯುತ್ತಿರುವ ವರ್ಲ್ಡ್ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಗುರುವಾರ ಬಲಿಷ್ಠ ಹಾಗೂ ಆತಿಥೇಯ ನೆದರ್ಲೆಂಡ್‌ ತಂಡಕ್ಕೆ ಆಘಾತವಿಕ್ಕುವ ಮೂಲಕ ಭಾರತ ತಂಡ ಅಮೋಘ ಸಾಧನೆಗೈದಿತು.

ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಭಾರತದ ಬಿಲ್ಗಾರರು ಚೀನವನ್ನು ಎದುರಿಸಲಿದ್ದು, ಈ ಕೂಟದ ಇತಿಹಾಸಲ್ಲಿ ಮೊದಲ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದಾರೆ. ದಿನದ ಇನ್ನೊಂದು ಸೆಮಿಫೈನಲ್‌ನಲ್ಲಿ ಚೀನ 6-2 ಅಂತರದಿಂದ ಅಗ್ರ ಶ್ರೇಯಾಂಕದ ಕೊರಿಯಾವನ್ನು ಮಣಿಸಿತು.

ಜಿದ್ದಾಜಿದ್ದಿ ಶೂಟೌಟ್‌
ಕೂಟದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವ ಮೂಲಕ 2020ರ ಟೋಕಿಯೊ ಒಲಿಂಪಿಕ್‌ ಅರ್ಹತೆ ಸಂಪಾದಿಸಿದ ಒಂದೇ ದಿನದಲ್ಲಿ 3 ಸದಸ್ಯರ ಭಾರತ ತಂಡ ಚಿನ್ನಕ್ಕೆ ಹತ್ತಿರವಾಗಿದೆ. ತರುಣ್‌ದೀಪ್‌ ರಾಯ್‌, ಅತನು ದಾಸ್‌ ಮತ್ತು ಪ್ರವೀಣ್‌ ಜಾಧವ್‌ ರೋಚಕ ಶೂಟೌಟ್‌ನಲ್ಲಿ 29-28ರಿಂದ ಮೇಲುಗೈ ಸಾಧಿಸಿದರು. ಅಂತಿಮ ಗೆಲುವಿನ ಅಂತರ 5-4. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತ 6-0 ಅಂತರದಿಂದ ಚೈನೀಸ್‌ ತೈಪೆಗೆ ಆಘಾತವಿಕ್ಕಿತ್ತು.

ಭಾರತದ ಪುರುಷರ ರಿಕರ್ವ್‌ ತಂಡ ಈ ಕೂಟದಲ್ಲಿ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದು ಇದು ಎರಡನೇ ಸಲ. 2005ರ ಮ್ಯಾಡ್ರಿಡ್‌ ಕೂಟದಲ್ಲಿ ಮೊದಲ ಸಲ ಈ ಸಾಧನೆ ಮಾಡಿತ್ತು. ಅಂದಿನ ತರುಣ್‌ದೀಪ್‌ ರಾಯ್‌, ಜಯಂತ್‌ ತಾಲೂಕಾªರ್‌ ಮತ್ತು ಗೌತಮ್‌ ಸಿಂಗ್‌ ಅವರನ್ನೊಳಗೊಂಡ ತಂಡ ಕೊರಿಯಾ ವಿರುದ್ಧ 232-244 ಅಂತರದಿಂದ ಸೋತು ಬೆಳ್ಳಿಗೆ ಸಮಾಧಾನಪಟ್ಟಿತ್ತು. ಭಾರತವ ವನಿತೆಯರ ಕಂಪೌಂಡ್‌ ತಂಡ ಕೂಡ ಪದಕದ ರೇಸ್‌ನಲ್ಲಿದೆ. ಕಂಚಿನ ಪದಕದ ಪ್ಲೇ-ಆಫ್ ಸ್ಪರ್ಧೆಯಲ್ಲಿ ಟರ್ಕಿಯನ್ನು ಎದುರಿಸಲಿದೆ.

ಟಾಪ್ ನ್ಯೂಸ್

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.