ಚಿನ್ನದ ನಿರೀಕ್ಷೆಯಲ್ಲಿ ಭಾರತ ತಂಡ

ವರ್ಲ್ಡ್ ಆರ್ಚರಿ ಚಾಂಪಿಯನ್‌ಶಿಪ್‌

Team Udayavani, Jun 14, 2019, 6:16 AM IST

ARCHARY

ಡೆನ್‌ ಬೋಶ್‌ (ನೆದರ್ಲೆಂಡ್‌): ಟೋಕಿಯೊ ಒಲಿಂಪಿಕ್‌ ಅರ್ಹತೆ ಸಂಪಾದಿಸಿದ ಬೆನ್ನಲ್ಲೇ ಭಾರತದ ಪುರುಷರ ರಿಕರ್ವ್‌ ತಂಡ ಇಲ್ಲಿ ನಡೆಯುತ್ತಿರುವ ವರ್ಲ್ಡ್ ಆರ್ಚರಿ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಗುರುವಾರ ಬಲಿಷ್ಠ ಹಾಗೂ ಆತಿಥೇಯ ನೆದರ್ಲೆಂಡ್‌ ತಂಡಕ್ಕೆ ಆಘಾತವಿಕ್ಕುವ ಮೂಲಕ ಭಾರತ ತಂಡ ಅಮೋಘ ಸಾಧನೆಗೈದಿತು.

ರವಿವಾರ ನಡೆಯಲಿರುವ ಫೈನಲ್‌ನಲ್ಲಿ ಭಾರತದ ಬಿಲ್ಗಾರರು ಚೀನವನ್ನು ಎದುರಿಸಲಿದ್ದು, ಈ ಕೂಟದ ಇತಿಹಾಸಲ್ಲಿ ಮೊದಲ ಚಿನ್ನದ ಪದಕದ ಮೇಲೆ ಕಣ್ಣಿಟ್ಟಿದ್ದಾರೆ. ದಿನದ ಇನ್ನೊಂದು ಸೆಮಿಫೈನಲ್‌ನಲ್ಲಿ ಚೀನ 6-2 ಅಂತರದಿಂದ ಅಗ್ರ ಶ್ರೇಯಾಂಕದ ಕೊರಿಯಾವನ್ನು ಮಣಿಸಿತು.

ಜಿದ್ದಾಜಿದ್ದಿ ಶೂಟೌಟ್‌
ಕೂಟದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವ ಮೂಲಕ 2020ರ ಟೋಕಿಯೊ ಒಲಿಂಪಿಕ್‌ ಅರ್ಹತೆ ಸಂಪಾದಿಸಿದ ಒಂದೇ ದಿನದಲ್ಲಿ 3 ಸದಸ್ಯರ ಭಾರತ ತಂಡ ಚಿನ್ನಕ್ಕೆ ಹತ್ತಿರವಾಗಿದೆ. ತರುಣ್‌ದೀಪ್‌ ರಾಯ್‌, ಅತನು ದಾಸ್‌ ಮತ್ತು ಪ್ರವೀಣ್‌ ಜಾಧವ್‌ ರೋಚಕ ಶೂಟೌಟ್‌ನಲ್ಲಿ 29-28ರಿಂದ ಮೇಲುಗೈ ಸಾಧಿಸಿದರು. ಅಂತಿಮ ಗೆಲುವಿನ ಅಂತರ 5-4. ಕ್ವಾರ್ಟರ್‌ ಫೈನಲ್‌ನಲ್ಲಿ ಭಾರತ 6-0 ಅಂತರದಿಂದ ಚೈನೀಸ್‌ ತೈಪೆಗೆ ಆಘಾತವಿಕ್ಕಿತ್ತು.

ಭಾರತದ ಪುರುಷರ ರಿಕರ್ವ್‌ ತಂಡ ಈ ಕೂಟದಲ್ಲಿ ಪ್ರಶಸ್ತಿ ಸುತ್ತು ಪ್ರವೇಶಿಸಿದ್ದು ಇದು ಎರಡನೇ ಸಲ. 2005ರ ಮ್ಯಾಡ್ರಿಡ್‌ ಕೂಟದಲ್ಲಿ ಮೊದಲ ಸಲ ಈ ಸಾಧನೆ ಮಾಡಿತ್ತು. ಅಂದಿನ ತರುಣ್‌ದೀಪ್‌ ರಾಯ್‌, ಜಯಂತ್‌ ತಾಲೂಕಾªರ್‌ ಮತ್ತು ಗೌತಮ್‌ ಸಿಂಗ್‌ ಅವರನ್ನೊಳಗೊಂಡ ತಂಡ ಕೊರಿಯಾ ವಿರುದ್ಧ 232-244 ಅಂತರದಿಂದ ಸೋತು ಬೆಳ್ಳಿಗೆ ಸಮಾಧಾನಪಟ್ಟಿತ್ತು. ಭಾರತವ ವನಿತೆಯರ ಕಂಪೌಂಡ್‌ ತಂಡ ಕೂಡ ಪದಕದ ರೇಸ್‌ನಲ್ಲಿದೆ. ಕಂಚಿನ ಪದಕದ ಪ್ಲೇ-ಆಫ್ ಸ್ಪರ್ಧೆಯಲ್ಲಿ ಟರ್ಕಿಯನ್ನು ಎದುರಿಸಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.