ಕ್ರಿಕೆಟ್‌ ಆಯಾಮ ಬದಲಿಸಿದ ಐಪಿಎಲ್‌: ಕುಂಬ್ಳೆ


Team Udayavani, Mar 3, 2018, 6:10 AM IST

Anil-Kumble-A-800.jpg

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ದೇಶದ ಕ್ರಿಕೆಟ್‌ ಆಯಾಮವನ್ನೇ ಬದಲಿಸಿದೆ ಎಂಬುದಾಗಿ ಟೀಮ್‌ ಇಂಡಿಯಾದ ಮಾಜಿ ಕೋಚ್‌, ವಿಶ್ವವಿಖ್ಯಾತ ಸ್ಪಿನ್ನರ್‌ ಅನಿಲ್‌ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

“ಈ ಟಿ20 ಕ್ರಿಕೆಟ್‌ ಪಂದ್ಯಾವಳಿಯ ಆರಂಭದಿಂದ ದೇಶದ ಅನೇಕ ಮಂದಿ ಯುವ ಹಾಗೂ ಪ್ರತಿಭಾನ್ವಿತ ಆಟಗಾರರ ಕೌಶಲ ಪ್ರದರ್ಶನಕ್ಕೊಂದು ವೇದಿಕೆ ಲಭಿಸಿದೆ. ಇದರಿಂದ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಆಡುವಾಗ ಎದುರಾಗುವ ಭೀತಿ ಕೂಡ ದೂರಾಗಿದೆ’ ಎಂದು ಕುಂಬ್ಳೆ ಹೇಳಿದರು.

“ಈಗಿನ ಯುವ ಕ್ರಿಕೆಟಿಗರ ಆತ್ಮವಿಶ್ವಾಸ ಬಹಳ ಉನ್ನತ ಮಟ್ಟದ್ದು. ಆ ಕಾಲದಲ್ಲಿ ನಾವು ಇಷ್ಟೊಂದು ಆತ್ಮವಿಶ್ವಾಸ ಹೊಂದಿರಲಿಲ್ಲ. ನಾನು ಜಿಮ್‌ಗೆ ಹೋದದ್ದೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಿ 9 ವರ್ಷಗಳ ಬಳಿಕ. ಅದೂ ಗಾಯಾಳಾದ್ದರಿಂದ. ಆದರೆ ಇಂದು ಆರಂಭದಲ್ಲೇ ಎಲ್ಲ ಅನುಕೂಲಗಳೂ ಕ್ರಿಕೆಟಿಗರಿಗೆ ಲಭಿಸುತ್ತಿವೆ. ಇದಕ್ಕಾಗಿ ಐಪಿಎಲ್‌ಗೆ ಥ್ಯಾಂಕ್ಸ್‌ ಹೇಳಬೇಕು. ಅಂತಾರಾಷ್ಟ್ರೀಯ ಕ್ರಿಕೆಟ್‌ ಆಡಲು ಐಪಿಎಲ್‌ ಒಂದು ಉತ್ತಮ ಬುನಾದಿ’ ಎಂದು ದುಬಾೖಯಲ್ಲಿ ನಡೆದ ಶ್ಯಾಮ್‌ ಭಾಟಿಯ ಕ್ರಿಕೆಟ್‌ ಪ್ರಶಸ್ತಿ ಸಮಾರಂಭದ ವೇಳೆ ಕುಂಬ್ಳೆ ಹೇಳಿದರು.

“ಐಪಿಎಲ್‌ ಸುಮಾರು 50 ದಿನಗಳ ಕಾಲ ನಡೆಯುತ್ತದೆ. ಈ ವೇಳೆ ವಿವಿಧ ದೇಶಗಳ ಆಟಗಾರರೊಂದಿಗೆ ಡ್ರೆಸ್ಸಿಂಗ್‌ ರೂಮ್‌ ಹಂಚಿಕೊಳ್ಳುವುದು ಕೂಡ ವಿಶೇಷ ಅನುಭವ. ತಯಾರಿ, ಕಾರ್ಯ ವಿಧಾನ, ಮಾನಸಿಕ ಸಿದ್ಧತೆಗೆಲ್ಲ ಇದೊಂದು ಪಾಠ. ಮೊದಲಾದರೆ 4 ವರ್ಷಕ್ಕೊಮ್ಮೆ ಆಸ್ಟ್ರೇಲಿಯ, ಇಂಗ್ಲೆಂಡ್‌ ಮೊದಲಾದೆಡೆಗೆ ತೆರಳಿ ಅಲ್ಲಿನ ಆಟಗಾರರೊಂದಿಗೆ ಆಡಬೇಕಿತ್ತು. ಆದರೆ ಐಪಿಎಲ್‌ನಲ್ಲಿ ಪ್ರತಿ ವರ್ಷವೂ ವಿದೇಶಿ ಆಟಗಾರರ ಜತೆ ಹಾಗೂ ವಿರುದ್ಧ ಆಡಬಹುದಾಗಿದೆ’ ಎಂದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.