ವನಿತಾ ಏಷ್ಯಾ ಕಪ್‌: ಭಾರತಕ್ಕಿಂದು ಥೈಲೆಂಡ್‌ ಎದುರಾಳಿ


Team Udayavani, Oct 10, 2022, 7:55 AM IST

ವನಿತಾ ಏಷ್ಯಾ ಕಪ್‌: ಭಾರತಕ್ಕಿಂದು ಥೈಲೆಂಡ್‌ ಎದುರಾಳಿ

ಬಾಂಗ್ಲಾದೇಶ: ಈಗಾಗಲೇ ಸೆಮಿಫೈನಲ್‌ ಹಂತಕ್ಕೇರಿರುವ ಭಾರತೀಯ ವನಿತೆಯರು ಸೋಮವಾರ ನಡೆಯುವ ವನಿತಾ ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಪಂದ್ಯದಲ್ಲಿ ಥೈಲೆಂಡ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲೂ ಭಾರತವು ಇನ್ನಷ್ಟು ಪ್ರಯೋಗಗಳನ್ನು ನಡೆಸುವ ಸಾಧ್ಯತೆಯಿದೆ.

ಮುಂದಿನ ವರ್ಷದ ಟಿ20 ವಿಶ್ವಕಪ್‌ಗೆ ಸಿದ್ಧತೆ ನಡೆಸುವ ಉದ್ದೇಶದಿಂದ ಈ ಕೂಟದ ಪ್ರತಿಯೊಂದು ಪಂದ್ಯ ಗಳಲ್ಲಿಯೂ ಭಾರತವು ತನ್ನ ಆಟವಾಡದ ಆಟಗಾರರಿಗೆ ಆಡಲು ಅವಕಾಶ ಕಲ್ಪಿಸುತ್ತ ಬಂದಿದೆ. ಬ್ಯಾಟಿಂಗ್‌ ಕ್ರಮಾಂಕದಲ್ಲೂ ಬದಲಾವಣೆ ಮಾಡಲಾಗಿದೆ. ಇದರಿಂದಾಗಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಏಳನೇ ಕ್ರಮಾಂಕದಲ್ಲಿ ಆಡಿದ್ದರು. ಆದರೆ ಈ ನಡೆಯಿಂದ ಯಾವುದೇ ಪ್ರಯೋಜನವಾಗಿರಲಿಲ್ಲ.

ಶಫಾಲಿ ವರ್ಮ ಫಾರ್ಮ್ ಗೆ ಮರಳಿರುವುದು ಬಲುದೊಡ್ಡ ಅಂಶವಾಗಿದೆ. ಅವರು ಈ ಹಿಂದಿನ ಪಂದ್ಯದಲ್ಲಿ ಅರ್ಧಶತಕ ದಾಖಲಿಸಿದ್ದರು. ಸ್ಮತಿ ಮಂಧನಾ ಕೂಡ ಉತ್ತಮವಾಗಿ ಆಡುತ್ತಿದ್ದಾರೆ. ಕಳೆದ ಪಂದ್ಯಕ್ಕೆ ವಿಶ್ರಾಂತಿ ನೀಡಲಾಗಿದ್ದ ಹರ್ಮನ್‌ಪ್ರೀತ್‌ ಕೌರ್‌ ಸೋಮವಾರದ ಅಂತಿಮ ಲೀಗ್‌ ಪಂದ್ಯದಲ್ಲಿ ಆಡುವ ಸಾಧ್ಯತೆಯಿದೆ.

ಗಾಯದಿಂದ ಚೇತರಿಸಿಕೊಂಡಿರುವ ಜೆಮಿಮಾ ರೋಡ್ರಿಗಸ್‌ ಈ ಕೂಟದಲ್ಲಿ ಅಮೋಘ ನಿರ್ವಹಣೆ ನೀಡಿದ್ದಾರೆ.

ಥೈಲೆಂಡ್‌ ತಂಡವನ್ನು ಹಗುರವಾಗಿ ಕಾಣುವ ಸಾಧ್ಯತೆಯಿಲ್ಲ. ಪಾಕಿಸ್ಥಾನವನ್ನು ಸೋಲಿಸಿದ್ದ ಥಾçಲಂಡ್‌ ಕಳೆದ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಎಂಟಂಕ ಹೊಂದಿರುವ ಭಾರತ ಅಗ್ರಸ್ಥಾನದಲ್ಲಿದೆ. ಈ ಹಿಂದೆ 2018ರ ಏಷ್ಯಾ ಕಪ್‌ನಲ್ಲಿ ಥೈಲೆಂಡ್‌ ವಿರುದ್ಧ ಆಡಿದ ವೇಳೆ ಭಾರತ ಸುಲಭ ಗೆಲುವು ದಾಖಲಿಸಿತ್ತು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.