ವಿಶ್ವಕಪ್‌ : ಪಾಕ್‌ ವಿರುದ್ಧ ಆಡದಿದ್ದರೆ ಭಾರತಕ್ಕೇ ನಷ್ಟ: ಗಾವಸ್ಕರ್‌


Team Udayavani, Feb 21, 2019, 10:50 AM IST

sunil-gavaskar-700.jpg

ಹೊಸದಿಲ್ಲಿ : ‘ಮುಂಬರುವ ವಿಶ್ವ ಕಪ್‌ ಕ್ರಿಕೆಟ್‌ ನಲ್ಲಿ ಪಾಕಿಸ್ಥಾನವನ್ನು ನಿಷೇಧಿಸುವುದರಿಂದ ಭಾರತಕ್ಕೆ ನಷ್ಟವಾಗಲಿದೆ; ಇದಕ್ಕೆ ಬದಲು  ಪಾಕ್‌ ಜತೆಗಿನ ದ್ವಿಪಕ್ಷೀಯ ಸಂಬಂಧಗಳನ್ನು ನಿಲ್ಲಿಸುವ ಮೂಲಕ ಭಾರತ ಆ ದೇಶಕ್ಕೆ ಸಾಕಷ್ಟು ಘಾಸಿ ಮಾಡಬಹುದಾಗಿದೆ’ ಎಂದು ಭಾರತದ ಮಾಜಿ ಕ್ರಿಕೆಟ್‌ ನಾಯಕ ಸುನಿಲ್‌ ಗಾವಸ್ಕರ್‌ ಹೇಳಿದ್ದಾರೆ.

‘ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಪುಲ್ವಾಮಾ ದಾಳಿ ಎಸಗಿದವರನ್ನು ಹಿಡಿದು ಶಿಕ್ಷಿಸಬೇಕು’ ಎಂದು ಗಾವಸ್ಕರ್‌ ಆಗ್ರಹಿಸಿದ್ದಾರೆ.

ಕನಿಷ್ಠ  40 ಭಾರತೀಯ ಯೋಧರು ಹತರಾಗಿರುವ ಪುಲ್ವಾಮಾ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ಥಾನದ ವಿರುದ್ಧ ಭಾರತ ಸಂಪೂರ್ಣ ಕ್ರಿಕೆಟ್‌ ನಿಷೇಧ ಹೇರಬೇಕೆಂಬ ಕೂಗು ಈಗ ಹಿರಿಯ ಕ್ರಿಕೆಟಿಗ ಹರ್‌ಭಜನ್‌ ಸಿಂಗ್‌ ನೇತೃತ್ವದಲ್ಲಿ ಪ್ರಬಲವಾಗುತ್ತಿದೆ.

ಈಚೆಗೆ ಪ್ರಕಟಗೊಂಡಿರುವ ವಿಶ್ವಕಪ್‌ ಕ್ರಿಕೆಟ್‌ ವೇಳಾಪಟ್ಟಿಯ ಪ್ರಕಾರ ಭಾರತ ಜೂನ್‌ 16ರಂದು ಪಾಕ್‌ ಎದುರಿನ ಪಂದ್ಯವನ್ನು ಆಡಬೇಕಿದೆ.

ಇಂಡಿಯಾ ಟುಡೇ ಗೆ ನೀಡಿರುವ ಸಂದರ್ಶನದಲ್ಲಿ ಗಾವಸ್ಕರ್‌, “ಪಾಕ್‌ ವಿರುದ್ಧದ ವಿಶ್ವಕಪ್‌ ಪಂದ್ಯವನ್ನು ಆಡದಿರಲು ಭಾರತ ನಿರ್ಧರಿಸಿದಲ್ಲಿ  ಯಾರು ಗೆದ್ದ ಹಾಗಾಗುತ್ತದೆ ? ನಾನಂತೂ ಸೆಮಿ, ಫೈನಲ್‌ ಪಂದ್ಯಗಳ ಬಗ್ಗೆ ಮಾತನಾಡುತ್ತಿಲ್ಲ. ಒಟ್ಟಿನಲ್ಲಿ ಭಾರತ ಆಡದಿದ್ದಲ್ಲಿ ಪಾಕಿಸ್ಥಾನಕ್ಕೆ ಎರಡು ಅಂಕಗಳ ಸಿಗುತ್ತವೆ ಎನ್ನುವುದು ಮುಖ್ಯ’ ಎಂದು ಹೇಳಿದರು. 

”ವಿಶ್ವ ಕಪ್‌ ನಲ್ಲಿ ಪ್ರತೀ ಬಾರಿಯೂ ಭಾರತ ಪಾಕಿಸ್ಥಾನವನ್ನು ಸೋಲಿಸಿದೆ; ಆದರೆ ನಾವು ಅದರ ವಿರುದ್ಧ ಈ ಬಾರಿ ಆಡದಿದ್ದರೆ ಅದಕ್ಕೆ ಎರಡು ಅಂಕಗಳನ್ನು ಬಿಟ್ಟುಕೊಟ್ಟ ಹಾಗಾಗುತ್ತದೆ; ಆದರ ಬದಲು ನಾವು ಪಾಕ್‌ ವಿರುದ್ಧ ಆಡಿ ಎರಡಂಕ ಪಡೆದುಕೊಂಡರೆ, ಪಾಕಿಸ್ಥಾನ ವಿಶ್ವ ಕಪ್‌ ಸ್ಪರ್ಧೆಯಲ್ಲಿ  ಮುಂದೆ ಸಾಗದಂತೆ ಮಾಡಬಹುದಾಗಿದೆ” ಎಂದು ಗಾವಸ್ಕರ್‌ ಹೇಳಿದರು. 

”ಹಾಗಿದ್ದರೂ ನಾನು ನಮ್ಮ  ದೇಶ, ಸರಕಾರ ಏನು ನಿರ್ಧರಿಸುತ್ತದೋ ಅದರೊಂದಿಗೆ ಇರುತ್ತೇನೆ; ಒಂದು ವೇಳೆ ನಮ್ಮ ದೇಶ ಪಾಕ್‌ ವಿರುದ್ಧ ಆಡದಿರಲು ನಿರ್ಧರಿಸಿದರೆ ನಾನು ನಮ್ಮ ದೇಶದ ಜತೆಗೇ ಇರುತ್ತೇನೆ” ಎಂದು ಗಾವಸ್ಕರ್‌ ಹೇಳಿದರು. 

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.