ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತ ಭಾರತ; ತಂಡದಲ್ಲಿ ಎರಡು ಬದಲಾವಣೆ


Team Udayavani, Dec 10, 2022, 11:07 AM IST

ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತ ಭಾರತ; ತಂಡದಲ್ಲಿ ಎರಡು ಬದಲಾವಣೆ

ಚತ್ತೋಗ್ರಾಮ್: ಮೊದಲೆರಡು ಪಂದ್ಯಗಳನ್ನು ಸೋತ ಅವಮಾನ ಒಂದೆಡೆಯಾದರೆ, ಪ್ರಮುಖ ಆಟಗಾರರು ಒಬ್ಬರಾದ ಮೇಲೆ ಒಬ್ಬರಂತೆ ಗಾಯಗೊಳ್ಳುತ್ತಿದ್ದಾರೆ. ಈ ಎಲ್ಲಾ ಒತ್ತಡಗಳ ನಡುವೆ ಭಾರತ ತಂಡವು ಬಾಂಗ್ಲಾದೇಶ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯವಾಡಲು ತಯಾರಾಗಿದೆ.

ಚತ್ತೋಗ್ರಾಮ್ ನ ಜಹುರ್ ಅಹಮದ್ ಚೌಧರಿ ಸ್ಟೇಡಿಯಂನಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಆಡುತ್ತಿದೆ. ಸರಣಿ ಸೋತರೂ, ಕೊನೆಯ ಪಂದ್ಯ ಗೆದ್ದು ಮರ್ಯಾದೆ ಉಳಿಸಿಕೊಳ್ಳಲು ರಾಹುಲ್ ಪಡೆ ಆಡುತ್ತಿದೆ.

ಟಾಸ್ ಗೆದ್ದ ಬಾಂಗ್ಲಾದೇಶವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.

ಇದನ್ನೂ ಓದಿ:ಯುವತಿ ಮನೆಗೆ ನುಗ್ಗಿ ಸುಮಾರು 100 ಮಂದಿಯಿಂದ ದಾಂಧಲೆ: ಪೋಷಕರ ಮುಂದೆಯೇ ಕಿಡ್ನ್ಯಾಪ್

ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಗಾಯಗೊಂಡ ರೋಹಿತ್ ಶರ್ಮಾ, ದೀಪಕ್ ಚಾಹರ್ ಬದಲಿಗೆ ಇಶಾನ್ ಕಿಶನ್ ಮತ್ತು ಕುಲದೀಪ್ ಯಾದವ್ ತಂಡ ಸೇರಿದ್ದಾರೆ. ಬಾಂಗ್ಲಾ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ.

ತಂಡಗಳು

ಭಾರತ: ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾ/ವಿ.ಕೀ), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್

ಬಾಂಗ್ಲಾದೇಶ: ಅನಾಮುಲ್ ಹಕ್, ಲಿಟ್ಟನ್ ದಾಸ್ (ನಾ), ಶಕೀಬ್ ಅಲ್ ಹಸನ್, ಯಾಸಿರ್ ಅಲಿ, ಮುಶ್ಫಿಕರ್ ರಹೀಮ್ (ವಿ.ಕೀ), ಮಹಮ್ಮದುಲ್ಲಾ, ಅಫೀಫ್ ಹೊಸೈನ್, ಮೆಹಿದಿ ಹಸನ್ ಮಿರಾಜ್, ಎಬಾಡೋತ್ ಹೊಸೈನ್, ಮುಸ್ತಾಫಿಜುರ್ ರೆಹಮಾನ್, ತಸ್ಕಿನ್ ಅಹ್ಮದ್.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.