ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್


Team Udayavani, Jan 21, 2022, 10:30 AM IST

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಅಲ್ ಅಮೆರತ್: ಲೆಜೆಂಡ್ಸ್ ಲೀಗ್ ಕ್ರಿಕೆಟ್ ಕೂಟಕ್ಕೆ ಶುಕ್ರವಾರ ಚಾಲನೆ ಸಿಕ್ಕಿದೆ. ಒಮಾನ್ ನ ಅಲ್ ಅಮೆರತ್ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಡಿಯಾ ಮಹಾರಾಜಾಸ್ ತಂಡವು ಏಷ್ಯಾ ಲಯನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಏಷ್ಯನ್ ಲಯನ್ಸ್ ತಂಡ ಏಳು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ತಂಡಕ್ಕೆ ಉಪುಲ್ ತರಂಗ ಉತ್ತಮ ಆರಂಭ ನೀಡಿದರು. ತರಂಗ 66 ರನ್ ಗಳಿಸಿದರೆ, ನಾಯಕ ಮಿಸ್ಭಾ ಉಲ್ ಹಕ್ 44 ರನ್ ಗಳಿಸಿದರು. ಭಾರತದ ಪರ ಮನ್ಪ್ರೀತ್ ಗೋನಿ ಮೂರು ವಿಕೆಟ್ ಕಿತ್ತರೆ, ಇರ್ಫಾನ್ ಪಠಾನ್ ಎರಡು ವಿಕೆಟ್ ಪಡೆದರು. ಬಿನ್ನಿ ಮತ್ತು ಮುನಾಫ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಇಂಡಿಯಾ ಮಹಾರಾಜಾಸ್ ಗೆ ಉತ್ತಮ ಆರಂಭ ಸಿಗಲಿಲ್ಲ. ಒಂದು ಹಂತದಲ್ಲಿ 34 ರನ್ ಗೆ ಮೂರು ವಿಕೆಟ್ ಕಳೆದುಕೊಂಡಿದ್ದ ತಂಡಕ್ಕೆ ನಾಯಕ ಕೈಫ್ ಮತ್ತು ಯೂಸುಫ್ ಪಠಾಣ್ ನೆರವಾದರು. ಅದರಲ್ಲೂ ಭರ್ಜರಿಯಾಗಿ ಬ್ಯಾಟ್ ಬೀಸಿದ ಯೂಸುಫ್ ಕೇವಲ 40 ಎಸೆತದಲ್ಲಿ 80 ರನ್ ಗಳಿಸಿದರು. ಐದು ಸಿಕ್ಸರ್ ಮತ್ತು 9 ಬೌಂಡರಿ ಬಾರಿಸಿದ ಯೂಸುಫ್ ರನ್ ಔಟಾದರು.

ಇದನ್ನೂ ಓದಿ:2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!

ನಾಯಕ ಕೈಫ್ ಅಜೇಯ 42 ರನ್ ಗಳಿಸಿದರೆ, ಇರ್ಫಾನ್ ಪಠಾಣ್ 21 ರನ್ ಗಳಿಸಿ ಅಜೇಯರಾಗುಳಿದರು. ಇಂಡಿಯಾ ಮಹಾರಾಜಾಸ್ ತಂಡ 19.1 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿ ಜಯ ಸಾಧಿಸಿತು. ಲಯನ್ಸ್ ಪರ ಅಖ್ತರ್ ಮತ್ತು ಉಮರ್ ಗುಲ್ ತಲಾ ಒಂದು ವಿಕೆಟ್ ಕಿತ್ತರು.

ತಂಡಗಳು

ಇಂಡಿಯಾ ಮಹಾರಾಜಾಸ್: ನಮನ್ ಓಜಾ (ವಿ.ಕೀ), ಎಸ್ ಬದ್ರಿನಾಥ್, ಹೇಮಂಗ್ ಬದಾನಿ, ವೇಣುಗೋಪಾಲ್ ರಾವ್, ಮೊಹಮ್ಮದ್ ಕೈಫ್ (ನಾ), ಯೂಸುಫ್ ಪಠಾಣ್, ಸ್ಟುವರ್ಟ್ ಬಿನ್ನಿ, ಇರ್ಫಾನ್ ಪಠಾಣ್, ಪ್ರಗ್ಯಾನ್ ಓಜಾ, ಮನ್‌ಪ್ರೀತ್ ಗೋನಿ, ಮುನಾಫ್ ಪಟೇಲ್

ಏಷ್ಯಾ ಲಯನ್ಸ್: ಉಪುಲ್ ತರಂಗ, ತಿಲಕರತ್ನೆ ದಿಲ್ಶನ್, ಕಮ್ರಾನ್ ಅಕ್ಮಲ್ (ವಿ.ಕೀ), ಮೊಹಮ್ಮದ್ ಯೂಸುಫ್, ಮಿಸ್ಬಾ-ಉಲ್-ಹಕ್ (ನಾ), ಅಜರ್ ಮಹಮೂದ್, ಮೊಹಮ್ಮದ್ ಹಫೀಜ್, ನುವಾನ್ ಕುಲಶೇಖರ, ಶೋಯೆಬ್ ಅಖ್ತರ್, ಮುತ್ತಯ್ಯ ಮುರಳೀಧರನ್, ಉಮರ್ ಗುಲ್.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.