ಟೋಕಿಯೊ ಒಲಿಂಪಿಕ್ಸ್: ಕಂಚಿನ ಪದಕಕ್ಕೆ ಮುತ್ತಿಕ್ಕಿದ ಭಾರತದ ಪುರುಷರ ಹಾಕಿ ತಂಡ


Team Udayavani, Aug 5, 2021, 8:46 AM IST

ಟೋಕಿಯೋ ಒಲಿಂಪಿಕ್ಸ್: ಕಂಚಿನ ಪದಕಕ್ಕೆ ಮುತ್ತಿಕ್ಕಿದ ಭಾರತದ ಪುರುಷರ ಹಾಕಿ ತಂಡ

ಟೋಕಿಯೊ: ಒಲಿಂಪಿಕ್ ಹಾಕಿಯಲ್ಲಿ ಇಂದು ಭಾರತದ ನಾಲ್ಕು ದಶಕಗಳ ಬರ ನೀಗಿದೆ. ಇಂದು ನಡೆದ ಪಂದ್ಯದಲ್ಲಿ ಜರ್ಮನಿ ತಂಡವನ್ನು ಸೋಲಿಸಿದ ಭಾರತದ ಪುರುಷರ ಹಾಕಿ ತಂಡ ಕಂಚಿನ ಪದಕ ಗೆದ್ದು ಸಂಭ್ರಮಿಸಿದೆ.

ಇಂದಿನ ಪಂದ್ಯದಲ್ಲಿ ಭಾರತ ತಂಡ 5-4 ಗೋಲುಗಳ ಅಂತರದಿಂದ ಜಯಿಸಿತು. ಇದರೊಂದಿಗೆ 1980ರ ಬಳಿಕ ಮೊದಲ ಬಾರಿಗೆ ಒಲಿಂಪಿಕ್ ಹಾಕಿಯಲ್ಲಿ ಪದಕ ಗೆದ್ದು ಸಂಭ್ರಮಿಸಿತು.

ಮೊದಲ ಕ್ವಾರ್ಟರ್ ನಲ್ಲಿಯೇ ಗೋಲು ಗಳಿಸಿದ ಜರ್ಮನಿ ಮುನ್ನಡೆ ಕಾಯ್ದುಕೊಂಡಿತ್ತು. ಎರಡನೇ ಕ್ವಾರ್ಟರ್ ನ 13ನೇ ನಿಮಿಷದಲ್ಲಿ ಸಿಮ್ರನ್ ಜೀತ್ ಭಾರತದ ಮೊದಲ ಗೋಲು ಗಳಿಸಿದರು. ನಂತರ ಜರ್ಮನಿ ಸತತ ಎರಡು ಗೋಲು ಗಳಿಸಿ 3-1 ಅಂತರದ ಮುನ್ನಡೆ ಸಾಧಿಸಿತ್ತು. ಆದರೆ ಮತ್ತೆ ಹಾರ್ದಿಕ್ ಮತ್ತು ಸಿಮ್ರನ್ ಜೀತ್ ತಲಾ ಒಂದು ಗೋಲು ಗಳಿಸಿದರು. ಎರಡನೇ ಕ್ವಾರ್ಟರ್ ಅಂತ್ಯಕ್ಕೆ ಭಾರತ ಮತ್ತು ಜರ್ಮನಿ ತಂಡಗಳು 3-3 ಗೋಲು ಗಳಿಸಿದ್ದವು.

ಇದನ್ನೂ ಓದಿ:ಭಾರತದ ವೇಗಕ್ಕೆ ಕುಸಿದ ಇಂಗ್ಲೆಂಡ್‌

ಮೂರನೇ ಕ್ವಾರ್ಟರ್ ನಲ್ಲಿ ಪೆನಾಲ್ಟಿ ಅವಕಾಶ ಬಳಸಿಕೊಂಡ ರೂಪಿಂದರ್ ಗೋಲು ಗಳಿಸಿ ಮುನ್ನಡೆ ಒದಗಿಸಿದರು. ಮತ್ತೊಂದು ಗೋಲು ಗಳಿಸಿದ ಸಿಮ್ರನ್ ಜೀತ್ ಭಾರತದ ಗೋಲು ಸಂಖ್ಯೆಯನ್ನು 5ಕ್ಕೆ ಏರಿಸಿದರು. ಅಂತಿಮ ಕ್ವಾರ್ಟರ್ ನಲ್ಲಿ ಜರ್ಮನಿಯ ವಿಂಡ್ ಫೆಡರ್ ಗೋಲು ಗಳಿಸಿದರು. ಅಂತಿಮ ನಿಮಿಷದಲ್ಲಿ ಪೆನಾಲ್ಟಿ ಅವಕಾಶ ಪಡೆದರೂ ಜರ್ಮನಿ ಅದನ್ನು ಗೋಲಾಗಿ ಪರಿವರ್ತಿಸುವಲ್ಲಿ ವಿಫಲವಾಯಿತು. ಭಾರತ ತಂಡ 5-4 ಗೋಲು ಅಂತರದಿಂದ ಜಯಿಸಿತು.

ಟಾಪ್ ನ್ಯೂಸ್

Higher price fixed for buffalo milk by Kalaburgi-Yadagiri milk union

ಕಲಬುರಗಿ-ಯಾದಗಿರಿ ಹಾಲು ಒಕ್ಕೂಟದಿಂದ ಎಮ್ಮೆ ಹಾಲಿಗೆ ಹೆಚ್ಚಿನ ದರ ನಿಗದಿ

tejasvi surya

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shardul Thakur joins a list of elite names with his third successive fifty-plus score at The Oval

WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್

rahane test

5 ಸಾವಿರ ರನ್‌ ಕ್ಲಬ್‌ಗೆ ರಹಾನೆ ಸೇರ್ಪಡೆ

ICC INDIA

WTC:ಭಾರತಕ್ಕೆ ಫಾಲೋಆನ್‌ ತಪ್ಪಿತು; ಅಪಾಯ ತಪ್ಪಲಿಲ್ಲ

djoko

French Open Final: ಫೈನಲ್‌ಗೆ ನೆಗೆದ ಜೊಕೋವಿಕ್‌

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

WTC Final ಕುಸಿದ ಭಾರತಕ್ಕೆ ರಹಾನೆ-ಠಾಕೂರ್ ಆಧಾರ: 173 ರನ್ ಮುನ್ನಡೆಯಲ್ಲಿ ಆಸೀಸ್

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

Higher price fixed for buffalo milk by Kalaburgi-Yadagiri milk union

ಕಲಬುರಗಿ-ಯಾದಗಿರಿ ಹಾಲು ಒಕ್ಕೂಟದಿಂದ ಎಮ್ಮೆ ಹಾಲಿಗೆ ಹೆಚ್ಚಿನ ದರ ನಿಗದಿ

tejasvi surya

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ

Saroornagar: ಪ್ರೇಯಸಿಯನ್ನು ಕೊಂದು ಚರಂಡಿಗೆ ಎಸೆದ ದೇವಸ್ಥಾನದ ಅರ್ಚಕ!

Saroornagar: ಪ್ರೇಯಸಿಯನ್ನು ಕೊಂದು ದೇವಸ್ಥಾನದ ಬಳಿ ಚರಂಡಿಗೆ ಎಸೆದ ಅರ್ಚಕ!

6-ifb-harsha-showrrom

Udupi Harsha Showroom: ‘ಐಎಫ್ ಬಿ ಡೀಪ್‌ ಕ್ಲೀನ್‌’ ವಾಷಿಂಗ್‌ ಮೆಷಿನ್‌ ಬಿಡುಗಡೆ

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್

Partygate case: ಸಂಸತ್‌ ಸ್ಥಾನಕ್ಕೂ ರಾಜೀನಾಮೆ ನೀಡಿದ ಬ್ರಿಟನ್‌ ಮಾಜಿ ಪ್ರಧಾನಿ ಬೋರಿಸ್