ಭಾರತ-ನ್ಯೂಜಿಲ್ಯಾಂಡ್‌ ಪಂದ್ಯಕ್ಕೆ ಮಳೆ ಆತಂಕ!


Team Udayavani, Jun 12, 2019, 6:00 AM IST

h-35

ಲಂಡನ್‌: ವಿಶ್ವಕಪ್‌ ಪಂದ್ಯಾವಳಿ ಮಳೆಯಿಂದ ತೊಯ್ದು ಹೋಗುತ್ತಿದೆ. ನಿರಂತರ ಸುರಿಯುತ್ತಿರುವ ಮಳೆ ಈ ಪ್ರತಿಷ್ಠಿತ ಕೂಟದ ಆಕರ್ಷಣೆಯನ್ನು ಅಷ್ಟರ ಮಟ್ಟಿಗೆ ಕಡಿಮೆ ಮಾಡಿದೆ. ಬಹುಶಃ ಫೈನಲ್ ಪ್ರವೇಶಿಸಿದ ತಂಡಗಳು ಜಂಟಿಯಾಗಿ ಟ್ರೋಫಿ ಎತ್ತಬೇಕೋ ಏನೋ ಎಂಬ ಜೋಕ್‌ ಹರಿದಾಡಲಾರಂಭಿಸಿದೆ!

ಲೀಗ್‌ ಪಂದ್ಯಗಳಿಗೆ ಮೀಸಲು ದಿನ ಅಥವಾ ಪರ್ಯಾಯ ವ್ಯವಸ್ಥೆ ಇಲ್ಲದಿರುವುದರಿಂದ ಅಂಕವನ್ನು ಹಂಚುವುದು ಸದ್ಯದ ಮಟ್ಟಿಗೆ ಅನಿವಾರ್ಯ. ಇದರಿಂದ ಕೂಟದ ಅಷ್ಟೂ ಲೆಕ್ಕಾಚಾರ ತಲೆ ಕೆಳಗಾಗುವುದು ಖಂಡಿತ.

ಈಗಾಗಲೇ ಪಾಕಿಸ್ಥಾನ-ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ-ವೆಸ್ಟ್‌ ಇಂಡೀಸ್‌ ಪಂದ್ಯಗಳು ಮಳೆಯಿಂದ ಕೊಚ್ಚಿ ಹೋಗಿವೆ. ಸದ್ಯ ಭಾರತದ 2 ಪಂದ್ಯಗಳಿಗೆ ಯಾವುದೇ ತೊಂದರೆ ಆಗಿಲ್ಲ. ಆದರೆ ಗುರುವಾರ ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಭಾರತ-ನ್ಯೂಜಿಲ್ಯಾಂಡ್‌ ಪಂದ್ಯಕ್ಕೆ ಮಳೆಯಿಂದ ಅಡಚಣೆ ಆಗುವ ಸಾಧ್ಯತೆ ಇದೆ.

ಏನಿದು ಹಳದಿ ವಾರ್ನಿಂಗ್‌?
ಕಳೆದ 2 ದಿನಗಳಿಂದ ಇಂಗ್ಲೆಂಡ್‌ನ‌ಲ್ಲಿ ಸತತವಾಗಿ ಮಳೆಯಾಗುತ್ತಿದೆ. ನಾಟಿಂಗ್‌ಹ್ಯಾಮ್‌ನಲ್ಲಿ ಸಾರ್ವಜನಿಕರಿಗೆ ಒಂದು ವಾರ ಕಾಲ ‘ಯೆಲ್ಲೋ ವಾರ್ನಿಂಗ್‌’ಜಾರಿಗೊಳಿಸಲಾಗಿದೆ ಎಂದು ‘ನಾಟಿಂಗ್‌ಹ್ಯಾಮ್‌ ಪೋಸ್ಟ್‌’ ವರದಿ ಮಾಡಿದೆ. 3 ಬಣ್ಣಗಳಲ್ಲಿ ಮಳೆ ಎಚ್ಚರಿಕೆಯನ್ನು ನೀಡುವುದು ಯು.ಕೆ. ಹವಾಮಾನ ಇಲಾಖೆಯ ಕ್ರಮ. ‘ಯೆಲ್ಲೋ ವಾರ್ನಿಂಗ್‌’ ಪ್ರಕಾರ ಇದೇನೂ ಭಾರೀ ಅನಾಹುತದ ಮಳೆಯಲ್ಲ, ಸಾರ್ವಜನಿಕರು ಈ ಮಳೆಯನ್ನು ನಿಭಾಯಿಸಬಹುದಾಗಿದೆ. ಆದರೆ ಕ್ರಿಕೆಟ್ ಪಂದ್ಯದ ಅಡಚಣೆಗೆ ಇದು ಧಾರಾಳ ಸಾಕು!

ಕಾಡುತ್ತಿದೆ ತೀವ್ರ ಚಳಿ
ನಾಟಿಂಗ್‌ಹ್ಯಾಮ್‌ನಲ್ಲಿ ಸತತ ಮಳೆಯಾಗುತ್ತಿದ್ದು, ಇದು ಬುಧವಾರ ಸಂಜೆ 7 ಗಂಟೆ ತನಕ ಮುಂದುವರಿಯಲಿದೆ. ಇಲ್ಲಿಗೆ ಮಳೆಗೆ ಒಂದು ಹಂತದ ವಿರಾಮ ಸಿಗಲಿದೆ. ಗುರುವಾರ ಅಪರಾಹ್ನ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದ್ದು, ಗರಿಷ್ಠ ತಾಪಮಾನ 13 ಡಿಗ್ರಿ ಸಿ.. ಕನಿಷ್ಠ ತಾಪಮಾನ 10-11 ಡಿಗ್ರಿ ಸಿ. ಆಗಿರಲಿದೆ. ಈ ತೀವ್ರ ಚಳಿಯ ತಾಪಮಾನವನ್ನು ಸಹಿಸಿಕೊಳ್ಳುವುದು ಭಾರತೀಯ ಕ್ರಿಕೆಟಿಗರಿಗೆ ದೊಡ್ಡ ಸಮಸ್ಯೆಯಾಗಿ ಕಾಡಬಹುದು. ಆದರೆ ನ್ಯೂಜಿಲ್ಯಾಂಡಿಗೆ ಇಂಥ ವಾತಾವರಣದಲ್ಲಿ ಆಡಿದ ಅಭ್ಯಾಸವಿದೆ.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.