ಇಂಡಿಯಾ ಓಪನ್ : ಹಾಲಿ ಚಾಂಪಿಯನ್ ಲಕ್ಷ್ಯ ಸೇನ್ ಪರಾಭವ
Team Udayavani, Jan 20, 2023, 6:36 AM IST
ಹೊಸದಿಲ್ಲಿ: ಹಾಲಿ ಚಾಂಪಿಯನ್ ಲಕ್ಷ್ಯ ಸೇನ್ “ಇಂಡಿಯಾ ಓಪನ್ ಬ್ಯಾಡ್ಮಿಂಟನ್’ ಪಂದ್ಯಾವಳಿಯ ದ್ವಿತೀಯ ಸುತ್ತಿನಲ್ಲೇ ಪರಾಭವಗೊಂಡು ಹೊರಬಿದ್ದರು.
ವಿಶ್ವದ ನಂ. 12 ಆಟಗಾರನಾಗಿರುವ ಲಕ್ಷ್ಯ ಸೇನ್ ತನಗಿಂತ ಕೆಳ ಕ್ರಮಾಂಕದ ಡೆನ್ಮಾರ್ಕ್ ಶಟ್ಲರ್ ರಾಸ್ಮಸ್ ಜೆಮ್ಕೆ ವಿರುದ್ಧ 3 ಗೇಮ್ಗಳ ಜಿದ್ದಾಜಿದ್ದಿ ಹೋರಾಟದಲ್ಲಿ ಮುಗ್ಗರಿಸಿದರು. ಅಂತರ 21-16, 15-21, 18-21.
ಇದೇ ವೇಳೆ ಪುರುಷರ ಡಬಲ್ಸ್ ಚಾಂಪಿ ಯನ್ ಆಗಿರುವ ಚಿರಾಗ್ ಶೆಟ್ಟಿ-ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಕಡೆಯಿಂದಲೂ ಆಘಾತಕಾರಿ ಸುದ್ದಿ ಬಂತು. ಗಾಯಾಳಾದ ಕಾರಣ ಈ ಜೋಡಿ ಸ್ಪರ್ಧೆಯಿಂದ ಹಿಂದೆ ಸರಿಯಿತು.
ವನಿತಾ ಸಿಂಗಲ್ಸ್ನಲ್ಲಿ ಗಾಯತ್ರಿ ಗೋಪಿ ಚಂದ್-ತಿೃಷಾ ಜಾಲಿ ಕೂಡ ಪ್ರಿ ಕ್ವಾರ್ಟರ್ ಫೈನಲ್ನಲ್ಲಿ ಪರಾಭವಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ