ಭಾರತ-ಪಾಕ್‌ ಡೇವಿಸ್‌ ಕಪ್‌ ಸ್ಥಳಾಂತರವಿಲ್ಲ: ಪಿಟಿಎಫ್

ಇಸ್ಲಾಮಾಬಾದ್‌ನಲ್ಲಿ ಯಾವುದೇ ಅಪಾಯವಿಲ್ಲ: ಪಿಟಿಎಫ್ ಮುಖ್ಯಸ್ಥ

Team Udayavani, Aug 12, 2019, 5:55 AM IST

PTF

ಕರಾಚಿ: ಭಾರತ ವಿರುದ್ಧ ನಡೆಯಲಿರುವ ಡೇವಿಸ್‌ ಕಪ್‌ ಏಶ್ಯ/ಒಶಿಯಾನಿಯ ಬಣ ಒಂದರ ಹೋರಾಟವನ್ನು ತಟಸ್ಥ ತಾಣಕ್ಕೆ ಸ್ಥಳಾಂತರಿಸುವ ಸಾಧ್ಯತೆಯನ್ನು ಪಾಕಿಸ್ಥಾನ ಟೆನಿಸ್‌ ಫೆಡರೇಶನ್‌ (ಪಿಟಿಎಫ್) ತಳ್ಳಿ ಹಾಕಿದೆ.


ಇಸ್ಲಾಮಾಬಾದ್‌ನ ಕ್ರೀಡಾ ಸಂಕೀರ್ಣದಲ್ಲಿ ಸೆ. 14 ಮತ್ತು 15ರಂದು ಡೇವಿಸ್‌ ಕಪ್‌ ಕೂಟವನ್ನು ಆಯೋಜಿಸಲು ಎಲ್ಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಪಿಟಿಎಫ್ ಮುಖ್ಯಸ್ಥ ಸಲೀಂ ಸೈಫ‌ುಲ್ಲ ಹೇಳಿದ್ದಾರೆ.

‘ಈ ಹಿಂದಿನ ವೇಳಾಪಟ್ಟಿಯಂತೆ ಪಂದ್ಯಾಟವನ್ನು ಆಯೋಜಿಸಲು ನಾವು ಬದ್ಧರಾಗಿದ್ದೇವೆ. ಇಸ್ಲಾಮಾಬಾದ್‌ನಲ್ಲಿ ಭಾರತೀಯ ತಂಡಕ್ಕೆ ಯಾವುದೇ ಸಮಸ್ಯೆ ಎದುರಾಗುವ ಸಾಧ್ಯತೆಯಿಲ್ಲ. ಈ ತಾಣ ಸುರಕ್ಷಿತವಲ್ಲವೆಂದು ಭಾರತೀಯ ತಂಡ ಭಾವಿಸಲು ಯಾವುದೇ ಕಾರಣಗಳಿಲ್ಲ’ ಎಂದು ಸೈಫ‌ುಲ್ಲ ತಿಳಿಸಿದ್ದಾರೆ.

ಪ್ರೇಕ್ಷಕರಿಲ್ಲದೆಯೂ ಪಂದ್ಯಾವಳಿ
‘ಭಾರತೀಯ ತಂಡ ಪಾಕಿಸ್ಥಾನದಲ್ಲಿ ಸುರಕ್ಷಿತವಾಗಿರುತ್ತದೆ ಎಂದು ಸೈಫ‌ುಲ್ಲ ಭರವಸೆ ನೀಡಿದ್ದಾರೆ. ತಂಡ 4 ದಿನ ಸುರಕ್ಷಿತ ತಾಣವಾದ ಇಸ್ಲಾಮಾಬಾದ್‌ನಲ್ಲಿ ಇರಲಿದೆ. ನಾವು ಭಾರತೀಯ ತಂಡ ಉಳಿದುಕೊಳ್ಳುವ ಹೊಟೇಲ್ ಮತ್ತು ಟೆನಿಸ್‌ ಕೋರ್ಟ್‌ಗೆ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದೇವೆ. ಒಂದು ವೇಳೆ ಅವರು ಬಯಸಿದರೆ ಪ್ರೇಕ್ಷಕರಿಲ್ಲದೇ ಪಂದ್ಯಾಟ ನಡೆಸಲು ಸಿದ್ಧರಿದ್ದೇವೆ’ ಎಂದು ಸೈಫ‌ುಲ್ಲಾ ವಿವರಿಸಿದ್ದಾರೆ.

ತಟಸ್ಥ ತಾಣ: ಐಟಿಎಫ್ಗೆ ಭಾರತ ಮನವಿ
ಉಭಯ ರಾಷ್ಟ್ರಗಳ ನಡುವೆ ರಾಜಕೀಯ ಉದ್ವಿಗ್ನ ಸ್ಥಿತಿ ಮುಂದುವರಿದ ಹಿನ್ನೆಲೆಯಲ್ಲಿ ಮುಂಬರುವ ಡೇವಿಸ್‌ ಕಪ್‌ ಹೋರಾಟವನ್ನು ಪಾಕಿಸ್ಥಾನದಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವಂತೆ ಭಾರತವು ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್‌ಗೆ (ಐಟಿಎಫ್) ಮನವಿ ಮಾಡಿದೆ. ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಮಾಡಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಸ್ಥಿತಿ ಏರ್ಪಟ್ಟಿದೆ. ಹೀಗಾಗಿ ಡೇವಿಸ್‌ ಕಪ್‌ ಹೋರಾಟವನ್ನು ತಟಸ್ಥ ತಾಣದಲ್ಲಿ ಆಯೋಜಿಸಲು ನಾವು ಐಟಿಎಫ್ ಅನ್ನು ಕೇಳಿಕೊಂಡಿದ್ದೇವೆ ಎಂದು ಆಲ್ ಇಂಡಿಯಾ ಟೆನಿಸ್‌ ಅಸೋಸಿಯೇಶನ್‌ (ಎಐಟಿಎ) ಅಧ್ಯಕ್ಷ ಪ್ರವೀಣ್‌ ಮಹಾಜನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.