ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ಟಿ20 ವಿಶ್ವಕಪ್‌ನಲ್ಲಿ  ಪಾಕ್‌ ವಿರುದ್ಧ ಭಾರತ ಸೋತೇ ಇಲ್ಲ

Team Udayavani, Oct 23, 2021, 6:35 AM IST

ನಾಳೆ ಭಾರತ- ಪಾಕ್‌ ಹೈ ವೋಲ್ಟೇಜ್ ಹಣಾಹಣಿ

ದುಬಾೖ: ರವಿವಾರ ಸಂಜೆ, ಸಮಯ 7.30… ಇಡೀ ಕ್ರಿಕೆಟ್‌ ಜಗತ್ತೇ ಸ್ತಬ್ಧವಾಗುವ ಸಮಯ. ಆರು ವರ್ಷಗಳ ಬಳಿಕ ಭಾರತ ಮತ್ತು ಪಾಕಿಸ್ಥಾನ ಟಿ20 ಪಂದ್ಯವೊಂದರಲ್ಲಿ ಮುಖಾಮುಖಿಯಾಗುತ್ತಿರುವುದೇ ಇದಕ್ಕೆ ಕಾರಣ. ಇಲ್ಲಿ ಯಾರೇ ಗೆದ್ದರೂ ಯಾರೇ ಸೋತರೂ ಅದು ಇಡೀ ಜಗತ್ತಿಗೇ ಅದು ಸುದ್ದಿ!

ಭಾರತವೇ ಫೇವರಿಟ್‌
ಭಾರತವೇ ಇಲ್ಲಿ ಫೇವರಿಟ್‌. ಇದಕ್ಕೆ ಕಾರಣವೆಂದರೆ ಇದುವರೆಗೆ ಭಾರತ ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಸೋತೇ ಇಲ್ಲ. ಇಲ್ಲಿಯ ವರೆಗೆ ಐದು ಬಾರಿ  ಇತ್ತಂಡಗಳು ಮುಖಾಮುಖೀಯಾಗಿದ್ದು, ಪ್ರತೀ ಬಾರಿಯೂ ಭಾರತವೇ ಗೆದ್ದಿದೆ.

ಭಾರತ ಬಲಾಬಲ
ಕೊಹ್ಲಿ, ರೋಹಿತ್‌ ಶರ್ಮ, ಕೆ.ಎಲ್‌. ರಾಹುಲ್‌ ಭರ್ಜರಿ ಬ್ಯಾಟಿಂಗ್‌ ಫಾರ್ಮ್; ಬುಮ್ರಾ, ಭುವನೇಶ್ವರ್‌ ಕುಮಾರ್‌, ಜಡೇಜ, ಅಶ್ವಿ‌ನ್‌ ಅವರ ನಿಖರ ದಾಳಿಯ ಬಲವಿದೆ. ವಿಕೆಟ್‌ ಕೀಪರ್‌ಗಳಾದ ಇಶನ್‌ ಕಿಶನ್‌, ಪಂತ್‌ ಅವರೂ ಚೆನ್ನಾಗಿ ಬ್ಯಾಟ್‌ ಬೀಸಬಲ್ಲರು.

ತಂಡ
ವಿರಾಟ್‌ ಕೊಹ್ಲಿ (ನಾಯಕ)ರೋಹಿತ್‌ ಶರ್ಮ,ಕೆ.ಎಲ್‌. ರಾಹುಲ್‌ ,ಆರ್‌. ಅಶ್ವಿ‌ನ್‌ ,  ಬುಮ್ರಾ , ಚಹರ್‌ , ಇಶಾನ್‌ ಕಿಶನ್‌ ,ಜಡೇಜ ,ಭುವಿ, ಶಮಿ , ಹಾರ್ದಿಕ್‌ ಪಾಂಡ್ಯ ,ಪಂತ್‌ ,ಸೂರ್ಯಕುಮಾರ್‌ ಯಾದವ್‌ ,  ಶಾರ್ದೂಲ್ ಠಾಕೂರ್‌, ವರುಣ್‌ ಚಕ್ರವರ್ತಿ

ಇದನ್ನೂ ಓದಿ:ನಟ ಆಸಿಫ್ ಶೇಖ್‌ ವರ್ಲ್ಡ್ ರೆಕಾರ್ಡ್‌

ಪಾಕಿಸ್ಥಾನ ಬಲಾಬಲ
ಬಾಬರ್‌ ಅಜಮ್‌ ಅವರ ನಾಯಕತ್ವ ಮತ್ತು ಬ್ಯಾಟಿಂಗ್‌ ಪಾಕ್‌ಗೆ ಬಲ. ಹಾಗೆಯೇ ಫ‌ಖರ್‌ ಜಮಾನ್‌, ಹೈದರ್‌ ಅಲಿ, ಆಸಿಫ್ ಅಲಿ ಬ್ಯಾಟಿಂಗ್‌ ಬಲವಿದೆ. ಶಬಾಬ್‌ ಖಾನ್‌, ಹ್ಯಾರೀಸ್‌ ರೌಫ್, ಶಹೀನ್‌ ಶಾ ಅಫ್ರಿದಿ ಬೌಲಿಂಗ್‌ ಬಲವಿದೆ.

ತಂಡ
ಬಾಬರ್‌ ಅಜಮ್‌ (ನಾಯಕ) ,ಶಬಾದ್‌ಖಾನ್‌ ,ಆಸಿಫ್ ಅಲಿ , ಫ‌ಖರ್‌ ಜಮಾನ್‌ ,ಹೈದರ್‌ ಅಲಿ,  ಹ್ಯಾರೀಸ್‌ ರೌಫ್, ಹಸನ್‌ ಅಲಿ ,ಇಮಾದ್‌ ವಾಸಿಮ್‌,ಮೊಹಮ್ಮದ್‌ ಹಫೀಜ್‌ ,ಮೊಹಮ್ಮದ್‌ ನವಾಜ್‌ ,ಮೊಹಮ್ಮದ್‌ ರಿಜ್ವಾನ್‌ ,ಮೊಹಮ್ಮದ್‌ ವಾಸಿಮ್‌ , ಸಫ್ರಾಜ್‌ ಅಹ್ಮದ್‌ ,ಶಹೀನ್‌ ಶಾ ಅಫ್ರಿದಿ ,ಶೋಯಿಬ್‌ ಮಲಿಕ್‌.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.