ಭದ್ರತಾ ಖಾತರಿ ಲಭಿಸಿದರೆ ವರ್ಷಾಂತ್ಯ ಭಾರತ-ಪಾಕಿಸ್ಥಾನ ಡೇವಿಸ್‌ ಕಪ್‌ ಟೆನಿಸ್‌


Team Udayavani, Sep 14, 2019, 5:28 AM IST

davis-cup

ಹೊಸದಿಲ್ಲಿ: ಮುಂದೂಡಲ್ಪಟ್ಟ ಭಾರತ-ಪಾಕಿಸ್ಥಾನ ನಡುವಿನ ಡೇವಿಸ್‌ ಕಪ್‌ ಟೆನಿಸ್‌ ಪಂದ್ಯಾವಳಿ ನವೆಂಬರ್‌ ಕೊನೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ, ಆದರೆ ಇದಕ್ಕೆ ಭದ್ರತಾ ಖಾತರಿ ಅಗತ್ಯ, ಇಲ್ಲವಾದರೆ ಕೂಟವನ್ನು ಸ್ಥಳಾಂತರಿ ಸಬೇಕಾಗಬಹುದು ಎಂಬುದಾಗಿ ಅಖೀಲ ಭಾರತ ಟೆನಿಸ್‌ ಅಸೋ. (ಎಐಟಿಎ) ತಿಳಿಸಿದೆ.

ಮೂಲ ವೇಳಾಪಟ್ಟಿ ಪ್ರಕಾರ ಈ ಪಂದ್ಯಾವಳಿ ಸೆ. 14 ಮತ್ತು 15ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿತ್ತು. ಆದರೆ ಎರಡೂ ದೇಶಗಳ ರಾಜಕೀಯ ಬಿಕ್ಕಟ್ಟು ಹಾಗೂ ಭದ್ರತಾ ಸಮಸ್ಯೆಯಿಂದಾಗಿ ಭಾರತ ಪಾಕಿಸ್ಥಾನದಲ್ಲಿ ಆಡಲು ನಿರಾಕರಿಸಿತ್ತು. ಕೂಟವನ್ನು ಮುಂದೂಡುವಂತೆ ಹಾಗೂ ಇಲ್ಲಿಂದ ಸ್ಥಳಾಂತರಿಸು ವಂತೆಯೂ ಮನವಿ ಸಲ್ಲಿಸಿತ್ತು.

ನ. 4ರಂದು ಭದ್ರತಾ ಪರಿಶೀಲನೆ
ಶುಕ್ರವಾರ ಮಾಧ್ಯಮ ಪ್ರಕಟನೆ ಯೊಂದನ್ನು ಬಿಡುಗಡೆ ಮಾಡಿದ ಎಐಟಿಎ, ನ. 29-30 ಅಥವಾ ನ. 30-ಡಿ. 1ರಂದು ಈ ಪಂದ್ಯಾವಳಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ. ಆದರೆ ಇದಕ್ಕೆ ಭದ್ರತಾ ಖಾತರಿ ಮುಖ್ಯ. ಇದಕ್ಕಾಗಿ ನ. 4ರಂದು ಇನ್ನೂ ಒಂದು ಸುತ್ತಿನ ಭದ್ರತಾ ಪರಿಶೀಲನೆ ನಡೆಸಬೇಕಾಗಿದ್ದು, ಇದರ ವರದಿಯ ಆಧಾರದಲ್ಲಿ ಈ ಕೂಟವನ್ನು ಫೈಸಾಲಾಬಾದ್‌ನಲ್ಲಿ ನಡೆಸಬೇಕೋ ಅಥವಾ ಸ್ಥಳಾಂತರಿಸಬೇಕೋ ಎಂಬುದನ್ನು ನಿರ್ಧರಿಸಲಾಗುತ್ತದೆ’ ಎಂದು ಎಐಟಿಎ ತಿಳಿಸಿದೆ.

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.