ಮೊದಲ ಪಂದ್ಯದಲ್ಲೇ  ಭಾರತ-ಪಾಕ್‌ ಮುಖಾಮುಖಿ


Team Udayavani, Nov 29, 2017, 2:31 PM IST

29-32.jpg

ಗೋಲ್ಡ್‌ ಕೋಸ್ಟ್‌ (ಆಸ್ಟ್ರೇಲಿಯ): ಸಾಂಪ್ರದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ಥಾನ ತಂಡಗಳು ಮತ್ತೂಮ್ಮೆ ಹಾಕಿಯಲ್ಲಿ ಪರಸ್ಪರ ಎದುರಾಗಲು ಕಾಲ ಕೂಡಿಬಂದಿದೆ. ಮುಂದಿನ ವರ್ಷ ಆಸ್ಟ್ರೇಲಿಯದ ಗೋಲ್ಡ್‌ಕೋಸ್ಟ್‌ನಲ್ಲಿ ನಡೆಯಲಿರುವ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಈ ಮುಖಾಮುಖೀಗೆ ಮುಹೂರ್ತ ಫಿಕ್ಸ್‌ ಆಗಿದೆ. ಇಲ್ಲಿ ಭಾರತ ತನ್ನ ಮೊದಲ ಲೀಗ್‌ ಪಂದ್ಯದಲ್ಲೇ ಪಾಕಿಸ್ಥಾನವನ್ನು ಎದುರಿಸುವುದು ವಿಶೇಷ!

ಇಂಟರ್‌ನ್ಯಾಶನಲ್‌ ಹಾಕಿ ಫೆಡರೇಶನ್‌ (ಎಫ್ಐಎಚ್‌) ಮಂಗಳವಾರ ಕಾಮನ್ವೆಲ್ತ್‌ ಗೇಮ್ಸ್‌ ಕೂಟದ ಹಾಕಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪುರುಷರ ವಿಭಾಗದ ಏಶ್ಯನ್‌ ಚಾಂಪಿಯನ್‌ ಆಗಿರುವ ಭಾರತ “ಬಿ’ ವಿಭಾಗದಲ್ಲಿ ಸ್ಥಾನ ಸಂಪಾದಿಸಿದೆ. ಕಳೆದ ಸಲದ ಕಂಚಿನ ಪದಕ ವಿಜೇತ ಇಂಗ್ಲೆಂಡ್‌, ಪಾಕಿಸ್ಥಾನ, ಮಲೇಶ್ಯ ಮತ್ತು ವೇಲ್ಸ್‌ “ಬಿ’ ವಿಭಾಗದ ಉಳಿದ ತಂಡಗಳು. 5 ಬಾರಿಯ ಚಾಂಪಿಯನ್‌ ಆಗಿರುವ ಆತಿಥೇಯ ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್‌, ದಕ್ಷಿಣ ಆಫ್ರಿಕಾ, ಕೆನಡಾ ಮತ್ತು ಸ್ಕಾಟ್ಲೆಂಡ್‌ “ಎ’ ವಿಭಾಗದಲ್ಲಿವೆ. 

ಭಾರತ-ಪಾಕಿಸ್ಥಾನ ನಡುವಿನ ಪಂದ್ಯ ಎ. 7ರಂದು ನಡೆಯಲಿದೆ. ಬಳಿಕ ವೇಲ್ಸ್‌ (ಎ. 8), ಮಲೇಶ್ಯ (ಎ. 10) ಮತ್ತು ಇಂಗ್ಲೆಂಡ್‌ (ಎ. 11) ತಂಡಗಳ ವಿರುದ್ಧ ಭಾರತ ಸೆಣಸಲಿದೆ. ಭಾರತ ಕಳೆದೆರಡು ಆವೃತ್ತಿಗಳ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ರನ್ನರ್ ಅಪ್‌ ಆಗಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿತ್ತು.

ವನಿತಾ ವಿಭಾಗದ ಪಂದ್ಯಗಳು
ಭಾರತ ವನಿತಾ ಹಾಕಿ ತಂಡ ಕೂಡ ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದು, “ಎ’ ವಿಭಾಗದಲ್ಲಿ ಸ್ಥಾನ ಸಂಪಾದಿಸಿದೆ. ಕಳೆದ ಸಲದ ಬೆಳ್ಳಿ ಪದಕ ವಿಜೇತ ಇಂಗ್ಲೆಂಡ್‌, ದಕ್ಷಿಣ ಆಫ್ರಿಕಾ, ಮಲೇಶ್ಯ ಮತ್ತು ವೇಲ್ಸ್‌ ಈ ವಿಭಾಗದ ಉಳಿದ ತಂಡಗಳು.  ಭಾರತ ಎ. 5ರಂದು ವೇಲ್ಸ್‌ ವಿರುದ್ಧ ಮೊದಲ ಪಂದ್ಯ ಆಡಲಿದೆ. ಬಳಿಕ ಮಲೇಶ್ಯ (ಎ. 6), ಇಂಗ್ಲೆಂಡ್‌ (ಎ. 8) ಮತ್ತು ದಕ್ಷಿಣ ಆಫ್ರಿಕಾ (ಎ. 10) ವಿರುದ್ಧ ಸೆಣಸಲಿದೆ. 

ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ, ನ್ಯೂಜಿಲ್ಯಾಂಡ್‌, ಸ್ಕಾಟ್ಲೆಂಡ್‌, ಕೆನಡಾ ಮತ್ತು ಘಾನಾ “ಬಿ’ ವಿಭಾಗದಲ್ಲಿವೆ.
ಎಲ್ಲ ವಿಭಾಗಗಳ 2 ಅಗ್ರಸ್ಥಾನಿ ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.  ವನಿತಾ ಸೆಮಿಫೈನಲ್‌ ಎ. 12ರಂದು, ಪುರುಷರ ವಿಭಾಗದ ಸೆಮಿಫೈನಲ್‌ ಎ. 13ರಂದು ನಡೆಯಲಿದೆ.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.