ಅಂಕಣದ ಮೇಲೆ ಓಡಿ 10 ರನ್‌ ದಂಡ ಕಕ್ಕಿದ ಪಾಕ್‌!


Team Udayavani, Nov 13, 2018, 6:25 AM IST

pak-10-aa.jpg

ಪ್ರಾವಿಡೆನ್ಸ್‌: ಭಾರತೀಯ ಕಾಲಮಾನದ ಪ್ರಕಾರ ಭಾನುವಾರ ರಾತ್ರಿ ನಡೆದ ಭಾರತ-ಪಾಕಿಸ್ತಾನದ ನಡುವಿನ ಮಹಿಳಾ ಟಿ20 ವಿಶ್ವಕಪ್‌ ಪಂದ್ಯದಲ್ಲಿ ವಿಶೇಷವೊಂದು ನಡೆದಿದ್ದು ಯಾರ ಗಮನಕ್ಕೂ ಬರದೇ ಹೋಯಿತು. 

ಪಂದ್ಯದಲ್ಲಿ ಭಾರತ ಸುಲಭವಾಗಿ ಗೆದ್ದಿದ್ದರೂ ಈ ಗೆಲುವಿನಲ್ಲಿ ಭಾರತಕ್ಕೆ 10 ರನ್‌ಗಳ ಉಚಿತ ಕೊಡುಗೆಯೂ ಇತ್ತು!
ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ ಮಹಿಳಾ ತಂಡದ ಬ್ಯಾಟ್ಸ್‌ಮನ್‌ಗಳು ಅಂಕಣದ ಮೇಲೆ ಓಡಿದ್ದರಿಂದ ಅಂಪೈರ್‌ಗಳು ಆ ತಂಡಕ್ಕೆ 10 ರನ್‌ ದಂಡ ವಿಧಿಸಿದರು. ಆದ್ದರಿಂದ ಭಾರತ ಬ್ಯಾಟಿಂಗ್‌ ಆರಂಭಿಸುವ ಮೊದಲೇ ಸ್ಕೋರ್‌ಬೋರ್ಡ್‌ನಲ್ಲಿ 10/0 ರನ್‌ ಎಂದು ಕಂಡು ಬಂದು ಹಲವರು ಗೊಂದಲಕ್ಕೊಳಗಾಗಿದ್ದರು.

ಪಾಕಿಸ್ತಾನ ಬ್ಯಾಟಿಂಗ್‌ ಮಾಡುವಾಗ ಮೇಲೆ ಓಡಬೇಡಿ ಎಂದು ಅಂಪೈರ್‌ಗಳು ಒಮ್ಮೆ ಬ್ಯಾಟ್ಸ್ಮನ್‌ಗಳಿಗೆ ಸೂಚಿಸಿದ್ದರು. ಈ ಎಚ್ಚರಿಕೆಯನ್ನು 13ನೇ ಓವರ್‌ನಲ್ಲಿ ನೀಡಲಾಗಿತ್ತು. ಅದಾದ ಮೇಲೂ ಪಾಕ್‌ ಬ್ಯಾಟ್ಸ್‌ವುಮನ್‌ಗಳು 2 ಬಾರಿ ಅದನ್ನೇ ಪುನರಾವರ್ತಿಸಿದರು. ಇದರ ಪರಿಣಾಮ 18ನೇ ಓವರ್‌ನ ಮೊದಲ ಎಸೆತದಲ್ಲಿ ಮತ್ತು 20ನೇ ಓವರ್‌ನ ಕೊನೆಯ ಎಸೆತದಲ್ಲಿ ತಲಾ 5 ರನ್‌ ದಂಡ ಹೇರಲಾಯಿತು. ಈ ದಂಡ ಭಾರತಕ್ಕೆ ಕೊಡುಗೆಯಾಗಿ ಲಭಿಸಿತು. ಭಾರತ ವಾಸ್ತವವಾಗಿ ಗೆಲುವಿಗೆ 134 ರನ್‌ ಗಳಿಸಬೇಕಾಗಿದ್ದರೂ 10 ರನ್‌ ಮೊದಲೇ ಸಿಕ್ಕಿದ್ದರಿಂದ 124 ರನ್‌ ಮಾತ್ರ ಗಳಿಸುವ ಗುರಿ ಹೊಂದಿತ್ತು.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.