ಭಾರತ-ದ. ಆಫ್ರಿಕಾ “ಎ’ ಕ್ರಿಕೆಟ್ ಬೆಳಗಾವಿಯಿಂದ ಬೆಂಗಳೂರಿಗೆ
Team Udayavani, Jul 25, 2018, 6:00 AM IST
ಬೆಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮುಂದಿನ ವಾರ ನಡೆಯಲಿರುವ ಭಾರತ “ಎ’- ದಕ್ಷಿಣ ಆಫ್ರಿಕಾ “ಎ’ ತಂಡಗಳ ನಡುವಿನ ಮೊದಲ ಪಂದ್ಯವನ್ನು ಬೆಳಗಾವಿಯಿಂದ ಬೆಂಗಳೂರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ. ಈ ಮೂಲಕ 2 ಪಂದ್ಯಗಳ ಈ ಕಿರು ಸರಣಿಗೆ ಬೆಂಗಳೂರಿನ “ಚಿನ್ನಸ್ವಾಮಿ ಕ್ರೀಡಾಂಗಣ’ ಆತಿಥ್ಯ ವಹಿಸಲಿದೆ.
ಆ. 4ರಿಂದ 7ರ ವರೆಗೆ ಮೊದಲ ಪಂದ್ಯ ಬೆಳಗಾವಿಯಲ್ಲಿ ನಡೆಯ ಬೇಕಿತ್ತು. 2ನೇ ಪಂದ್ಯ ಆ. 10ರಿಂದ 13ರ ವರೆಗೆ ಬೆಂಗಳೂರಿನಲ್ಲಿ ಆಯೋ ಜಿಸಲಾಗಿತ್ತು. ಆದರೆ ಬೆಳಗಾವಿಯಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಪಿಚ್ ಸಿದ್ಧಗೊಳಿಸಲು ಸಾಧ್ಯವಾಗಿಲ್ಲ. ಹೀಗಾಗಿ ಪಂದ್ಯವನ್ನು ಸ್ಥಳಾಂತರಿ ಸಲು ಬಿಸಿಸಿಐ ಸೂಚಿಸಿದೆ. “ಎ’ ತಂಡಗಳ ನಡುವಿನ ಎರಡೂ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಕೆಎಸ್ಸಿಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್