ಅಂಡರ್‌-19 ವನಿತಾ ವಿಶ್ವಕಪ್‌ : ಪಾರ್ಶವಿ ಪರಾಕ್ರಮ; ಭಾರತಕ್ಕೆ ಜಯ


Team Udayavani, Jan 22, 2023, 10:55 PM IST

1-ffsfaf

ಪೊಚೆಫ್ ಸ್ಟ್ರೂಮ್‌: ಅಂಡರ್‌-19 ಟಿ20 ವಿಶ್ವಕಪ್‌ ಸೂಪರ್‌ ಸಿಕ್ಸ್‌ “ಎ’ ವಿಭಾಗದ ದ್ವಿತೀಯ ಪಂದ್ಯದಲ್ಲಿ ಶ್ರೀಲಂಕಾವನ್ನು 7 ವಿಕೆಟ್‌ಗಳಿಂದ ಸುಲಭದಲ್ಲಿ ಮಣಿಸುವ ಮೂಲಕ ಭಾರತ ಗೆಲುವಿನ ಹಳಿ ಏರಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾಕ್ಕೆ 20 ಓವರ್‌ಗಳಲ್ಲಿ ಗಳಿಸಲು ಸಾಧ್ಯವಾದದ್ದು 9 ವಿಕೆಟಿಗೆ 59 ರನ್‌ ಮಾತ್ರ. ಭಾರತ 7.2 ಓವರ್‌ಗಳಲ್ಲಿ 3 ವಿಕೆಟಿಗೆ 60 ರನ್‌ ಬಾರಿಸಿತು.

ಶ್ರೀಲಂಕಾ ಪತನದಲ್ಲಿ ಲೆಗ್‌ಸ್ಪಿನ್ನರ್‌ ಪಾರ್ಶವಿ ಚೋಪ್ರಾ ಪ್ರಮುಖ ಪಾತ್ರ ವಹಿಸಿದರು. ನಿಗದಿತ 4 ಓವರ್‌ಗಳಲ್ಲಿ ಒಂದು ಮೇಡನ್‌ ಮಾಡಿದ ಅವರು ಕೇವಲ 5 ರನ್‌ ವೆಚ್ಚದಲ್ಲಿ 4 ವಿಕೆಟ್‌ ಕೆಡವಿದರು. ಈ ಸಾಧನೆಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿಯಿತು. ಮನ್ನತ್‌ ಕಶ್ಯಪ್‌ 2 ವಿಕೆಟ್‌, ತಿತಾಸ್‌ ಸಾಧು ಮತ್ತು ಅರ್ಚನಾ ದೇವಿ ತಲಾ ಒಂದು ವಿಕೆಟ್‌ ಕಿತ್ತರು.

25 ರನ್‌ ಮಾಡಿದ ನಾಯಕಿ ವಿಶ್ಮಿ ಗುಣರತ್ನೆ ಶ್ರೀಲಂಕಾ ಸರದಿಯ ಟಾಪ್‌ ಸ್ಕೋರರ್‌. ಎರಡಂಕೆಯ ಗಡಿ ತಲುಪಿದ ಮತ್ತೋರ್ವ ಆಟಗಾರ್ತಿ ಉಮಯಾ ರತ್ನಾಯಕೆ (13).

ಚೇಸಿಂಗ್‌ ವೇಳೆ ನಾಯಕಿ ಶಫಾಲಿ ವರ್ಮ 15, ಶ್ವೇತಾ ಸೆಹ್ರಾವತ್‌ 13 ಮಾಡಿದರೆ, ವನ್‌ಡೌನ್‌ನಲ್ಲಿ ಬಂದ ರಿಚಾ ಘೋಷ್‌ ಕೇವಲ ಒಂದು ರನ್‌ ಮಾಡಿ ವಾಪಸಾದರು. ಮೂರೂ ವಿಕೆಟ್‌ ದೇವಿ¾ ವಿಹಂಗಾ ಉರುಳಿಸಿದರು. ಭಾರತದ ಗೆಲುವಿನ ವೇಳೆ ಸೌಮ್ಯಾ ತಿವಾರಿ 28 ರನ್‌ ಮಾಡಿ ಅಜೇಯರಾಗಿದ್ದರು.

ಆಸ್ಟ್ರೇಲಿಯ ವಿರುದ್ಧದ ಮೊದಲ ಪಂದ್ಯದಲ್ಲಿ 87ಕ್ಕೆ ಉದುರಿದ ಭಾರತ 7 ವಿಕೆಟ್‌ಗಳಿಂದ ಸೋತಿತ್ತು.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-20 ಓವರ್‌ಗಳಲ್ಲಿ 9 ವಿಕೆಟಿಗೆ 59 (ವಿಶ್ಮಿ ಗುಣರತ್ನೆ 25, ಉಮಯಾ ರತ್ನಾಯಕೆ 13, ಪಾರ್ಶವಿ ಚೋಪ್ರಾ 5ಕ್ಕೆ 4, ಮನ್ನತ್‌ ಕಶ್ಯಪ್‌ 16ಕ್ಕೆ 2). ಭಾರತ-7.2 ಓವರ್‌ಗಳಲ್ಲಿ 3 ವಿಕೆಟಿಗೆ 60 (ಸೌಮ್ಯಾ ತಿವಾರಿ ಔಟಾಗದೆ 28, ಶಫಾಲಿ ವರ್ಮ 15, ಶ್ವೇತಾ ಸೆಹ್ರಾವತ್‌ 13, ದೇವಿ¾ ವಿಹಂಗಾ 34ಕ್ಕೆ 3). ಪಂದ್ಯಶ್ರೇಷ್ಠ: ಪಾರ್ಶವಿ ಚೋಪ್ರಾ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.