ಭಾರತದ ಆತಿಥ್ಯದಲ್ಲಿ 2023ರ ವಿಶ್ವಕಪ್‌!


Team Udayavani, Dec 12, 2017, 6:15 AM IST

2023-World-Cup-in-India!.jpg

ಹೊಸದಿಲ್ಲಿ: ಭಾರತದ ಕ್ರಿಕೆಟ್‌ ಅಭಿಮಾನಿಗಳ ಪಾಲಿಗೆ ಒಂದು ಸಿಹಿ ಸುದ್ದಿ. ಆದರೆ ಇದು ಸಾಕಾರಗೊಳ್ಳಬೇಕಾದರೆ ಇನ್ನೂ 6 ವರ್ಷಗಳ ತನಕ ಕಾಯಬೇಕು. ಅದೇನೆಂದರೆ, 2023ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿ ಭಾರತದ ಆತಿಥ್ಯದಲ್ಲಿ ನಡೆಯಲಿದೆ!

ಐಸಿಸಿ ಹಾಗೂ ಬಿಸಿಸಿಐ ಇದಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗಲಿದ್ದು, ಐಸಿಸಿ ಸಭೆಯಲ್ಲಿ ವಿಷಯ ಪ್ರಸ್ತಾವನೆ ಆಗಲಿದೆ. ಬಳಿಕ ಅಂಗೀಕಾರದ ಮುದ್ರೆ ಬೀಳಲಿದೆ ಎನ್ನಲಾಗಿದೆ. ಮುಂದಿನ ವಿಶ್ವಕಪ್‌ ಪಂದ್ಯಾವಳಿ 2019ರಲ್ಲಿ ಇಂಗ್ಲೆಂಡ್‌ನ‌ಲ್ಲಿ ನಡೆಯಲಿದ್ದು, ಅಷ್ಟರಲ್ಲಿ 2023ರ ವಿಶ್ವಕಪ್‌ ಕೂಟದ ಆತಿಥೇಯ ರಾಷ್ಟ್ರವನ್ನು ಅಧಿಕೃತವಾಗಿ ಪ್ರಕಟಿಸಬೇಕಿದೆ.

ಇದರ ಜತೆಯಲ್ಲೇ ಮಿನಿ ವಿಶ್ವಕಪ್‌ ಎಂದೇ ಗುರುತಿಸಲ್ಪಡುವ “ಐಸಿಸಿ ಚಾಂಪಿಯನ್ಸ್‌ ಟ್ರೋಫಿ’ ಪಂದ್ಯಾವಳಿಯನ್ನೂ ಭಾರತ ಆಯೋಜಿಸಲಿದೆ. ಇದರ ಮುಂದಿನ ಆವೃತ್ತಿ 2021ರಲ್ಲಿ ನಡೆಯುವ ಸಂಭವವಿದೆ.

ಕಪಿಲ್‌ ಪಡೆಯ ಗೆಲುವಿನ ಸ್ಫೂರ್ತಿ
1983ರಲ್ಲಿ ಕಪಿಲ್‌ದೇವ್‌ ಸಾರಥ್ಯದ ಭಾರತ 2 ಬಾರಿಯ ಹಾಲಿ ಚಾಂಪಿಯನ್‌ ವೆಸ್ಟ್‌ ಇಂಡೀಸನ್ನು ಉರುಳಿಸಿ ವಿಶ್ವಕಪ್‌ ಗೆದ್ದು ಕ್ರಿಕೆಟ್‌ ಜಗತ್ತನ್ನೇ ಅಚ್ಚರಿಯಲ್ಲಿ ಮುಳುಗಿಸಿದ್ದು ಈಗ ಇತಿಹಾಸ. ಇಲ್ಲಿಂದ ಭಾರತದಲ್ಲಿ ಏಕದಿನ ಕ್ರಿಕೆಟ್‌ ಕ್ರೇಜ್‌ ತಾರಕಕ್ಕೇರಿತು ಎನ್ನಲಡ್ಡಿಯಿಲ್ಲ. ಇದರಿಂದ ಸ್ಫೂರ್ತಿ ಪಡೆ ಭಾರತ 1987ರಲ್ಲಿ ಮೊದಲ ವಿಶ್ವಕಪ್‌ ಕೂಟವನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಕ್ರಿಕೆಟ್‌ ಜನಕರ ನಾಡಾದ ಇಂಗ್ಲೆಂಡಿನಿಂದ ಈ ಪ್ರತಿಷ್ಠಿತ ಪಂದ್ಯಾವಳಿಯನ್ನು ಮೊದಲ ಬಾರಿಗೆ ಬೇರೆ ಕ್ರಿಕೆಟ್‌ ರಾಷ್ಟ್ರದ ಆತಿಥ್ಯದಲ್ಲಿ ನಡೆಸಲಾಗಿತ್ತು. ಬಳಿಕ 1996 ಮತ್ತು 2011ರಲ್ಲೂ ವಿಶ್ವಕಪ್‌ ಪಂದ್ಯಾವಳಿ ಭಾರತದ ಪ್ರಧಾನ ಆತಿಥ್ಯದಲ್ಲಿ ಸಾಗಿತು.

ಈ ಸಂದರ್ಭದಲ್ಲೆಲ್ಲ ಒಂದಕ್ಕಿಂತ ಹೆಚ್ಚು ರಾಷ್ಟ್ರಗಳು ಸೇರಿಕೊಂಡು ವಿಶ್ವಕಪ್‌ ಆಯೋಜಿಸಿದ್ದವು. ಭಾರತದೊಂದಿಗೆ ಪಾಕಿಸ್ಥಾನ, ಶ್ರೀಲಂಕಾ, ಬಾಂಗ್ಲಾದೇಶ ಕೂಡ ಕೈಜೋಡಿಸಿದ್ದವು. ಆದರೆ 2023ರ ವಿಶ್ವಕಪ್‌ ಆತಿಥ್ಯದಲ್ಲಿ ಒಂದು ವೈಶಿಷ್ಟéವಿದೆ. ಇದನ್ನು ಭಾರತವೊಂದೇ ನಡೆಸಿಕೊಳ್ಳಲಿದೆ!

ಇದೇ ವೇಳೆ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಆತಿಥ್ಯ ಕೂಡ ಭಾರತದ ಪಾಲಾಗಲಿದೆ. ಆದರೆ ಇದರ ಮುಂದಿನ ಆವೃತ್ತಿ ನಡೆಯುವುದು ಯಾವಾಗ ಎಂಬುದು ಇನ್ನೂ ಅಧಿಕೃತಗೊಂಡಿಲ್ಲ. ಬಹುಶಃ 2021ರಲ್ಲಿ ನಡೇದಿತೆಂಬ ನಿರೀಕ್ಷೆ ಇದೆ.

ಈ ಬಾರಿ ಇಂಗ್ಲೆಂಡಿನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ನಲ್ಲಿ ಭಾರತ ಪಾಕಿಸ್ಥಾನಕ್ಕೆ ಶರಣಾಗಿತ್ತು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.