ಭಾರತಕ್ಕೆ ಇಂದಿನಿಂದ “ಟೆಸ್ಟ್‌ ಅಭ್ಯಾಸ’

ನ್ಯೂಜಿಲ್ಯಾಂಡ್‌ ಇಲೆವೆನ್‌ ವಿರುದ್ಧ ತ್ರಿದಿನ ಪಂದ್ಯ

Team Udayavani, Feb 14, 2020, 7:05 AM IST

test

ಹ್ಯಾಮಿಲ್ಟನ್‌: ನ್ಯೂಜಿಲ್ಯಾಂಡ್‌ ಪ್ರವಾಸದ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್ ಆಗಿ ವಶಪಡಿಸಿಕೊಂಡು, ಏಕದಿನ ಸರಣಿಯಲ್ಲಿ ವೈಟ್‌ವಾಶ್‌ ಅನುಭವಿಸಿ ಅಸ್ಥಿರ ಕ್ರಿಕೆಟಿಗೆ ಸಾಕ್ಷಿಯಾದ ಭಾರತ ತಂಡವಿನ್ನು 2 ಪಂದ್ಯಗಳ ಟೆಸ್ಟ್‌ ಸರಣಿಗೆ ಸಜ್ಜಾಗಬೇಕಿದೆ. ಇದರ ತಯಾರಿಗಾಗಿ ಶುಕ್ರವಾರದಿಂದ ನ್ಯೂಜಿಲ್ಯಾಂಡ್‌ ಇಲೆವೆನ್‌ ವಿರುದ್ಧ ತ್ರಿದಿನ ಅಭ್ಯಾಸ ಪಂದ್ಯವನ್ನು ಆಡಲಿದೆ. ಟೆಸ್ಟ್‌ ತಂಡದ ಕುಂದುಕೊರತೆಗಳನ್ನು ನೀಗಿಸಿಕೊಳ್ಳಲು ಇದು ಸಹಕಾರಿ ಯಾಗಲಿದೆ.

ಇನ್ನೊಂದೆಡೆ ಆತಿಥೇಯರಿಗೂ ಇದು ಅಭ್ಯಾಸ ಪಂದ್ಯ. ಸೀನಿಯರ್‌ ತಂಡದ ಬಹಳಷ್ಟು ಆಟಗಾರರು ಇಲ್ಲಿ ಆಡಲಿದ್ದು, ಟೆಸ್ಟ್‌ ಸರಣಿಗೆ ತಯಾರಿ ನಡೆಸಲಿದ್ದಾರೆ. ಲೆಗ್‌ಸ್ಪಿನ್ನರ್‌ ಸೋಧಿ, ಆಲ್‌ರೌಂಡರ್‌ ನೀಶಮ್‌, ಕೀಪರ್‌ ಸೀಫ‌ರ್ಟ್‌, ವೇಗಿಗಳಾದ ಕ್ಯುಗೆಲೀನ್‌, ಟಿಕ್ನರ್‌ ಮೊದಲಾದವರೆಲ್ಲ ಆತಿಥೇಯ ತಂಡದ ಪ್ರಮುಖರು. ಪಂದ್ಯ ಸ್ಪಷ್ಟ ಫ‌ಲಿತಾಂಶ ಕಾಣದೆ ಹೋದರೂ ಟೆಸ್ಟ್‌ ಸರಣಿಗೆ ಇದು ಉತ್ತಮ ಅಭ್ಯಾಸ ಒದಗಿಸುವುದರಲ್ಲಿ ಅನುಮಾನವಿಲ್ಲ.

ಓಪನರ್ ಯಾರು?
ರೋಹಿತ್‌ ಶರ್ಮ ಗೈರಲ್ಲಿ ಭಾರತವಿಲ್ಲಿ ಬದಲಿ ಆರಂಭಕಾರನನ್ನು ಆಡಿಸಬೇಕಿದೆ. ಅಗರ್ವಾಲ್‌ ಜತೆ ಇನ್ನಿಂಗ್ಸ್‌ ಆರಂಭಿಸಲು ಪೃಥಿ ಶಾ, ಶುಭಮನ್‌ ಗಿಲ್‌ ರೇಸ್‌ನಲ್ಲಿದ್ದಾರೆ. ಭಾರತ “ಎ’ ತಂಡದೊಂದಿಗಿದ್ದ ಗಿಲ್‌ ಈಗಾಗಲೇ ನ್ಯೂಜಿಲ್ಯಾಂಡ್‌ “ಎ’ ವಿರುದ್ಧ ಪ್ರಚಂಡ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದಾರೆ. ಇಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಗಿಲ್‌ ಟೆಸ್ಟ್‌ ಕ್ಯಾಪ್‌ ಧರಿಸಲೂಬಹುದು. ಉಳಿದಂತೆ “ಎ’ ತಂಡದಲ್ಲೂ ಆಡಿ ಯಶಸ್ಸು ಕಂಡ ಪೂಜಾರ, ರಹಾನೆ, ವಿಹಾರಿ ಬ್ಯಾಟಿಂಗ್‌ ಸರದಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನ್ಯೂಜಿಲ್ಯಾಂಡ್‌ ಟ್ರ್ಯಾಕ್‌ ಸ್ಪಿನ್ನರ್‌ಗಳಿಗೆ ಸಹಕರಿಸದ ಕಾರಣ ಟೆಸ್ಟ್‌ ಪಂದ್ಯಕ್ಕೆ ಸಿಂಗಲ್‌ ಸ್ಪಿನ್ನರ್‌ ಯೋಜನೆ ಭಾರತದ್ದಾಗಲೂಬಹುದು. ಹೀಗಾಗಿ ಇಲ್ಲಿ ಅಶ್ವಿ‌ನ್‌, ಜಡೇಜ ಪ್ರದರ್ಶನ ನಿರ್ಣಾಯಕವಾಗಲಿದೆ. ಪೇಸ್‌ ವಿಭಾಗದಲ್ಲಿ ಭಾರತಕ್ಕೆ ಬಹಳಷ್ಟು ಆಯ್ಕೆಗಳಿವೆ. ಬುಮ್ರಾ ಮತ್ತೆ ವಿಕೆಟ್‌ ಬೇಟೆಯಲ್ಲಿ ತೊಡಗಬೇಕಿದೆ.

ತಂಡಗಳು
ಭಾರತ: ವಿರಾಟ್‌ ಕೊಹ್ಲಿ (ನಾಯಕ), ಮಾಯಾಂಕ್‌ ಅಗರ್ವಾಲ್‌, ಪೃಥ್ವಿ ಶಾ, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ವೃದ್ಧಿಮಾನ್‌ ಸಾಹಾ, ಹನುಮ ವಿಹಾರಿ, ರವೀಂದ್ರ ಜಡೇಜ, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ಆರ್‌. ಅಶ್ವಿ‌ನ್‌, ರಿಷಭ್‌ ಪಂತ್‌, ನವದೀಪ್‌ ಸೈನಿ, ಶುಭಮನ್‌ ಗಿಲ್‌.

ನ್ಯೂಜಿಲ್ಯಾಂಡ್‌ ಇಲೆವೆನ್‌:
ಡ್ಯಾರಿಲ್‌ ಮಿಚೆಲ್‌ (ನಾಯಕ), ಫಿನ್‌ ಅಲನ್‌, ಟಾಮ್‌ ಬ್ರೂಸ್‌, ಡೇನ್‌ ಕ್ಲೀವರ್‌, ಹೆನ್ರಿ ಕೂಪರ್‌, ಸ್ಕಾಟ್‌ ಕ್ಯುಗೆಲೀನ್‌, ಜೇಮ್ಸ್‌ ನೀಶಮ್‌, ರಚಿನ್‌ ರವೀಂದ್ರ, ಟಿಮ್‌ ಸೀಫ‌ರ್ಟ್‌, ಐಶ್‌ ಸೋಧಿ, ಬ್ಲೇರ್‌ ಟಿಕ್ನರ್‌, ವಿಲ್‌ ಯಂಗ್‌. 13ನೇ ಆಟಗಾರರು-ಜೇಮ್ಸ್‌ ಗಿಬ್ಸನ್‌ (ಶುಕ್ರವಾರ), ಸ್ಕಾಟ್‌ ಜಾನ್‌ಸ್ಟನ್‌ (ಶನಿವಾರ, ರವಿವಾರ).

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.