ಅಂಧರ ವಿಶ್ವಕಪ್‌ ಕ್ರಿಕೆಟ್‌  ಭಾರತ ಫೈನಲ್‌ ಪ್ರವೇಶ


Team Udayavani, Jan 18, 2018, 11:39 AM IST

18-29.jpg

ಅಜ್ಮಾನ್‌ (ಯುಎಇ): ಹಾಲಿ ಚಾಂಪಿಯನ್‌ ಭಾರತ ತಂಡ 5ನೇ ಅಂಧರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಕೂಟದ ಫೈನಲ್‌ ಪ್ರವೇಶಿಸಿದೆ. ಬುಧವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶವನ್ನು ಮಣಿಸಿತು. ಜ. 20ರಂದು ನಡೆಯಲಿರುವ ಫೈನಲ್‌ನಲ್ಲಿ ಭಾರತವು ಪಾಕಿಸ್ಥಾನ ತಂಡವನ್ನು ಎದುರಿಸಲಿದೆ. ಈ ಪಂದ್ಯ ಶಾರ್ಜಾದಲ್ಲಿ ನಡೆಯಲಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ 38.5 ಓವರ್‌ಗಳಲ್ಲಿ 256 ರನ್‌ ಗಳಿಸಿ ಆಲೌಟಾಯಿತು. ಬಾಂಗ್ಲಾ ಪರ ಅಬ್ದುಲ್‌ ಮಲಿಕ್‌ 108 ರನ್‌ ಬಾರಿಸಿದರು. ಭಾರತದ ಪರ ದುರ್ಗಾ ರಾಬವ್‌ 3 ವಿಕೆಟ್‌ ಪಡೆದರು.
ಭಾರತ ಗಣೇಶ್‌ಭಾಯಿ ಮಧುಕರ್‌ ಅವರ 112 ರನ್‌ ನೆರವಿನಿಂದ (69 ಎಸೆತ) ಸುಲಭ ಜಯ ಸಾಧಿಸಿತು. ಮಧುಕರ್‌ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.