ನಾಗ್ಪುರ ಏಕದಿನ: ಟಾಸ್ ಗೆದ್ದ ಆಸೀಸ್ ಬೌಲಿಂಗ್ ಆಯ್ಕೆ


Team Udayavani, Mar 5, 2019, 8:04 AM IST

australia.jpg

ನಾಗ್ಪುರ: ಭಾರತ- ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಬೌಲಿಂಗ್ ಮಾಡುವ ಆಯ್ಕೆ ಮಾಡಿದೆ. ಮೊದಲ ಪಂದ್ಯದಲ್ಲಿ ಆಡಿದ ಬಳಗವನ್ನೇ ಭಾರತ ಈ ಪಂದ್ಯದಲ್ಲಿ ಆಡಲಿದೆ.

ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆಸೀಸ್ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಟರ್ನರ್ ಮತ್ತು ಬೆಹ್ರಂಡಾಫ್ ಬದಲಿಗೆ ಶಾನ್ ಮಾರ್ಶ್ ಮತ್ತು ನಾಥನ್ ಲಿಯೋನ್ ಅವಕಾಶ ಪಡೆದಿದ್ದಾರೆ. 

ಟಾಸ್ ಸೋತ ನಂತರ ಮಾತನಾಡಿದ ಭಾರತೀಯ ನಾಯಕ ಕೊಹ್ಲಿ, ನಾವು ಟಾಸ್ ಗೆದ್ದಿದ್ದರೆ ಬ್ಯಾಟಿಂಗ್ ಮಾಡುತ್ತಿದ್ದೆ. ಹಾಗಾಗಿ ಟಾಸ್ ಸೋತು ಏನು ನಷ್ಟವಾಗಿಲ್ಲ ಎಂದರು. ವಿಶಾಖಪಟ್ಟಣದಲ್ಲಿ ನಡೆದಿದ್ದ ಮೊದಲ ಪಂದ್ಯವನ್ನು ಭಾರತ ಆರು ವಿಕೆಟ್ ಗಳಿಂದ ಗೆದ್ದಿತ್ತು. 

ತಂಡಗಳು: 
ಭಾರತ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ (ನಾ), ಅಂಬಾಟಿ ರಾಯುಡು, ಎಂಎಸ್ ಧೋನಿ (ಕೀ), ಕೇದಾರ ಜಾಧವ್, ವಿಜಯ್ ಶಂಕರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ.
 

ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಆರನ್ ಫಿಂಚ್ (ನಾ), ಶಾನ್ ಮಾರ್ಷ್, ಮೋರಿಸ್ ಸ್ಟೊಯಿನಿಸ್, ಪೀಟರ್ ಹ್ಯಾಂಡ್ಸ್ ಕಾಂಬ್, ಗ್ಲೆನ್ ಮ್ಯಾಕ್ಸ್ ವೆಲ್, ಅಲೆಕ್ಸ್ ಕ್ಯಾರಿ (ಕೀ ), ನಾಥನ್ ಕೌಲ್ಟರ್-ನೈಲ್, ಪ್ಯಾಟ್ ಕಮ್ಮಿನ್ಸ್, ನಾಥನ್ ಲಿಯಾನ್

ಟಾಪ್ ನ್ಯೂಸ್

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.