ಕ್ಲೈಮ್ಯಾಕ್ಸ್ ಕದನ: ಮತ್ತೆ ಟಾಸ್ ಗೆದ್ದ ಆಸೀಸ್ ತಂಡದಲ್ಲಿ ಪ್ರಮುಖ ಒಂದು ಬದಲಾವಣೆ
Team Udayavani, Jan 19, 2020, 1:02 PM IST
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಕದನಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಸರಣಿಯ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದ್ದರೆ, ಎರಡನೇ ಪಂದ್ಯದಲ್ಲಿ ಭಾರತ ಸರಿಯಾದ ತಿರುಗೇಟು ನೀಡಿತ್ತು. ಈ ಮೂಲಕ ಸರಣಿ ನಿರ್ಧರಿಸುವ ನಿರ್ಣಾಯಕ ಪಂದ್ಯಕ್ಕೆ ಬೆಂಗಳೂರು ಸಾಕ್ಷಿಯಾಗಿದೆ.
ಅಂತಿಮ ಕದನಕ್ಕೆ ಭಾರತ ತಂಡ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರಾಜ್ ಕೋಟ್ ಪಂದ್ಯವಾಡಿದ ತಂಡವೇ ಇಲ್ಲಿಯೂ ಕಣಕ್ಕಿಳಿದಿದೆ
ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಂಡಿದ್ದು, ವೇಗಿ ರಿಚರ್ಡ್ ಸನ್ ಬದಲಿಗೆ ಜೋಶ್ ಹ್ಯಾಝಲ್ ವುಡ್ ಸ್ಥಾನ ಪಡೆದಿದ್ದಾರೆ.
ತಂಡಗಳು:
ಭಾರತ: ವಿರಾಟ್ ಕೊಹ್ಲಿ, ಶಿಖರ್ ಧವನ್, ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಮನೀಶ್ ಪಾಂಡೆ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಆಶ್ಟನ್ ಟರ್ನರ್, ಆಶ್ಟನ್ ಆಗರ್, ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ ವುಡ್, ಆಡಂ ಜಂಪಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ