ಹಾಕಿ ಸರಣಿ: ಭಾರತಕ್ಕೆ 1-4 ಸೋಲು


Team Udayavani, Dec 4, 2022, 8:22 PM IST

ಹಾಕಿ ಸರಣಿ: ಭಾರತಕ್ಕೆ 1-4 ಸೋಲು

ಅಡಿಲೇಡ್‌: ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಅವಳಿ ಗೋಲು ದಾಖಲಿಸಿದರೂ ಭಾರತ ತಂಡವು ಭಾನುವಾರ ನಡೆದ ಹಾಕಿ ಸರಣಿಯ ಐದನೇ ಪಂದ್ಯದಲ್ಲಿ 4-5 ಗೋಲುಗಳಿಂದ ಸೋಲನ್ನು ಕಂಡಿತು. ಈ ಮೂಲಕ ವಿಶ್ವದ ನಂಬರ್‌ ವನ್‌ ತಂಡದೆದುರು ನಡೆದ ಐದು ಪಂದ್ಯಗಳ ಹಾಕಿ ಸರಣಿಯನ್ನು ಭಾರತ 1-4 ಅಂತರದಿಂದ ಕಳೆದುಕೊಂಡಿತು.

ಟಾಮ್‌ ವಿಖಮ್‌ ಎರಡನೇ ಮತ್ತು 17ನೇ ನಿಮಿಷದಲ್ಲಿ ಗೋಲು ಹೊಡೆದಿದ್ದರೆ ಅರನ್‌ ಜಲೆವಿಸ್ಕಿ (30ನೇ), ಜಾಕಬ್‌ ಆ್ಯಂಡರ್ಸನ್‌ (40ನೇ) ಮತ್ತು ಜ್ಯಾಕ್‌ ವೆಟನ್‌ 54ನೇ ನಿಮಿಷದಲ್ಲಿ ಗೋಲು ಹೊಡೆದಿದ್ದರು. ಭಾರತದ ಪರ ಹರ್ಮನ್‌ಪ್ರೀತ್‌ 24ನೇ ಮತ್ತು 60ನೇ ನಿಮಿಷದಲ್ಲಿ ಗೋಲು ಹೊಡೆದಿದ್ದರೆ ಅಮಿತ್‌ ರೋಹಿದಾಸ್‌ 34ನೇ ಮತ್ತು ಸುಖ್‌ಜೀತ್‌ ಸಿಂಗ್‌ 55ನೇ ನಿಮಿಷದಲ್ಲಿ ಗೋಲು ದಾಖಲಿಸಿದ್ದರು.

ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭಾರತ 4-5  ಮತ್ತು 4-7 ಗೋಲುಗಳಿಂದ ಸೋಲನ್ನು ಕಂಡಿದ್ದರೆ ಮೂರನೇ ಪಂದ್ಯವನ್ನು 4-3 ಅಂತರದಿಂದ ಜಯಿಸಿತ್ತು. ಆದರೆ ನಾಲ್ಕನೇ ಪಂದ್ಯದಲ್ಲಿ ಭಾರತ ಮತ್ತೆ 1-5ರಿಂದ ಸೋಲನ್ನು ಕಂಡಿತ್ತು. ಐದನೇ ಪಂದ್ಯದಲ್ಲಿ ಸೋತಿದ್ದರೂ ತೀವ್ರ ಪೈಪೋಟಿಯ ಹೋರಾಟ ನೀಡಿತ್ತು.

ಈ ಪಂದ್ಯದಲ್ಲಿ ಆಸ್ಟ್ರೇಲಿಯ ಪ್ರಬಲ ಹೋರಾಟ ನೀಡಿತ್ತು. ಹೆಚ್ಚಿನ ಸಮಯ ಚೆಂಡಿನ ನಿಯಂತ್ರಣ ಸಾಧಿಸಿದ್ದ ಆಸ್ಟ್ರೇಲಿಯ ಎರಡನೇ ನಿಮಿಷದಲ್ಲಿ ಗೋಲು ಖಾತೆ ತೆರೆಯಿತು. ಟಾಮ್‌ ವಿಖಮ್‌ ಬಲವಾಗಿ ಹೊಡೆದು ಗೋಲು ಖಾತೆ ತೆರೆದರು. ವಿಖಮ್‌ ಮತ್ತೆ 17ನೇ ನಿಮಿಷದಲ್ಲಿ ಇನ್ನೊಂದು ಗೋಲು ಹೊಡೆದು ಮುನ್ನಡೆಯನ್ನು 2ಕ್ಕೇರಿಸಿದರು. ಆಬಳಿಕ ಭಾರತೀಯ ಆಟಗಾರರೂ ಆಕ್ರಮಣಕಾರಿ ಆಟಕ್ಕೆ ಮುಂದಾದರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.