ವನಿತಾ ಏಷ್ಯಾ ಕಪ್‌ ಟಿ20 ಕೂಟ: ಬಾಂಗ್ಲಾ ವಿರುದ್ಧ ಭಾರತ ಜಯಭೇರಿ


Team Udayavani, Oct 8, 2022, 10:52 PM IST

ವನಿತಾ ಏಷ್ಯಾ ಕಪ್‌ ಟಿ20 ಕೂಟ: ಬಾಂಗ್ಲಾ ವಿರುದ್ಧ ಭಾರತ ಜಯಭೇರಿ

ಬಾಂಗ್ಲಾದೇಶ: ಶಫಾಲಿ ವರ್ಮ ಅವರ ಅಮೋಘ ನಿರ್ವಹಣೆಯಿಂದಾಗಿ ಭಾರತೀಯ ವನಿತೆಯರು ವನಿತಾ ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ಕೂಟದಲ್ಲಿ ಬಾಂಗ್ಲಾ ವನಿತೆಯರನ್ನು 59 ರನ್ನು ಗಳಿಂದ ಸೋಲಿಸಿದ್ದಾರೆ. ಈ ಗೆಲುವಿ ನಿಂದ ಭಾರತ ಈ ಕೂಟದಲ್ಲಿ ನಾಲ್ಕನೇ ಗೆಲುವು ದಾಖಲಿಸಿ ಸೆಮಿಫೈನಲ್‌ ಹಂತಕ್ಕೆ ಪ್ರವೇಶಿಸಿದೆ.

ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಹೀನಾಯ ನಿರ್ವಹಣೆ ನೀಡಿ ಆಘಾ ತಕ್ಕೆ ಒಳಗಾಗಿದ್ದ ಭಾರತೀಯ ವನಿತೆ ಯರು ಬಾಂಗ್ಲಾ ವಿರುದ್ಧ ಅಮೋಘ ವಾಗಿ ಆಡಿದರು. ಅಗ್ರ ಕ್ರಮಾಂಕದ ಆಟಗಾರ್ತಿಯರ ಭರ್ಜರಿ ಆಟ ದಿಂದಾಗಿ ಭಾರತ ತಂಡವು 5 ವಿಕೆಟಿಗೆ 159 ರನ್‌ ಗಳಿಸಿತ್ತು.

ಇದಕ್ಕುತ್ತರವಾಗಿ ಭಾರತೀಯ ಬೌಲರ್‌ಗಳ ನಿಖರ ದಾಳಿಗೆ ಕುಸಿದ ಬಾಂಗ್ಲಾ ವನಿತೆಯರು 7 ವಿಕೆಟಿಗೆ ಸರಿಯಾಗಿ 100 ರನ್‌ ಗಳಿಸಲಷ್ಟೇ ಶಕ್ತರಾಗಿ ಶರಣಾದರು. ಬಾಂಗ್ಲಾದೇಶವು ಇಷ್ಟರವರೆಗೆ ಟಿ20 ಇತಿಹಾಸದಲ್ಲಿ 142ಕ್ಕಿಂತ ಹೆಚ್ಚಿನ ರನ್‌ ಮೊತ್ತವನ್ನು ಚೇಸಿಂಗ್‌ ಮಾಡಿಲ್ಲ.

ಆಡಿದ ಐದು ಪಂದ್ಯಗಳಿಂದ ನಾಲ್ಕರಲ್ಲಿ ಜಯ ಸಾಧಿಸಿ ಎಂಟಂಕ ಪಡೆದ ಭಾರತ ಏಳು ತಂಡಗಳ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ರೌಂಡ್‌ ರಾಬಿನ್‌ ಹಂತದಲ್ಲಿ ಭಾರತಕ್ಕೆ ಇನ್ನೊಂದು ಪಂದ್ಯ ಉಳಿದಿದೆ.

ಆರಂಭಿಕ ಆಟಗಾರ್ತಿಯರ ಉತ್ತಮ ಆಟದಿಂದಾಗಿ ಭಾರತ ಉತ್ತಮ ಮೊತ್ತ ಗಳಿಸುವಂತಾಯಿತು. ಶಫಾಲಿ, ಸ್ಮತಿ ಮಂಧನಾ ಮತ್ತು ಜೆಮಿಮಾ ರೋಡ್ರಿಗಸ್‌ ಉತ್ತಮವಾಗಿ ಆಡಿದರು. ಬ್ಯಾಟಿಂಗ್‌ನಲ್ಲಿ 44 ಎಸೆತಗಳಿಂದ 55 ರನ್‌ ಹೊಡೆದ ಶಫಾಲಿ ಮತ್ತೆ ಬಿಗು ದಾಳಿ ಸಂಘಟಿಸಿ 2 ವಿಕೆಟ್‌ ಹಾರಿಸಿದ್ದರು. ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.