ಭಾರತದ ಮುಂದಿದೆ ಬೆಲ್ಜಿಯಂ ಗೋಡೆ


Team Udayavani, Aug 3, 2021, 5:00 AM IST

ಭಾರತದ ಮುಂದಿದೆ ಬೆಲ್ಜಿಯಂ ಗೋಡೆ

ಟೋಕಿಯೊ: ಒಲಿಂಪಿಕ್ಸ್‌ ಹಾಕಿ ಪದಕದ ಬರವನ್ನು ನೀಗಿಸಿಕೊಳ್ಳುವ ತವಕದಲ್ಲಿರುವ ಭಾರತದ ಪುರುಷರ ತಂಡ ಇನ್ನೊಂದೇ ಹರ್ಡಲ್ಸ್‌ ದಾಟಬೇಕಿದೆ. ಮಂಗಳವಾರದ ಸೆಮಿಫೈನಲ್‌ನಲ್ಲಿ ವಿಶ್ವ ಚಾಂಪಿಯನ್‌ ಬೆಲ್ಜಿಯಂ ಸವಾಲನ್ನು ಮೆಟ್ಟಿನಿಂತರೆ ಪದಕವೊಂದು ಖಾತ್ರಿಯಾಗಲಿದೆ.

8 ಚಿನ್ನ ಸಹಿತ 11 ಹಾಕಿ ಪದಕಗಳಿಂದ ಅಲಂಕೃತ ಗೊಂಡಿರುವ ಭಾರತ 1980ರ ಬಳಿಕ ಇದೇ ಮೊದಲ ಸಲ ದೊಡ್ಡ ಭರವಸೆಯೊಂದನ್ನು ಮೂಡಿಸಿದೆ. ಲೀಗ್‌ ಹಂತದಲ್ಲಿ ಆಸ್ಟ್ರೇಲಿಯ ಕೈಯಲ್ಲಿ 1-7 ಅಂತರದ ಹೊಡೆತಕ್ಕೆ ಸಿಲುಕಿದ ಬಳಿಕ ಭಾರತ ತಿರುಗಿ ಬಿದ್ದು, ಸತತ 4 ಪಂದ್ಯಗಳನ್ನು ಗೆದ್ದ ರೀತಿ ಎನ್ನುವುದು ಅದೆಷ್ಟೋ ನಿರೀಕ್ಷೆ, ಕನಸು, ಭರವಸೆಯನ್ನು ಬಿತ್ತುವಂತೆ ಮಾಡಿದೆ.

ನಂ.1 ತಂಡವೂ ಆಗಿರುವ “ರೆಡ್‌ ಲಯನ್‌’ ಬೆಲ್ಜಿಯಂ, ಹಾಲಿ ಯುರೋಪಿಯನ್‌ ಚಾಂಪಿಯನ್‌ ಎಂಬುದನ್ನು ಮರೆಯುವಂತಿಲ್ಲ. ಹಂತ ಹಂತವಾಗಿ ತನ್ನ ದೌರ್ಬಲ್ಯಗಳನ್ನೆಲ್ಲ ನೀಗಿಸಿಕೊಳ್ಳುತ್ತಲೇ ಬಂದಿದೆ.

ಭಾರತದ್ದೇ ಮೇಲುಗೈ:

ಭಾರತ “ಎ’ ವಿಭಾಗದ ದ್ವಿತೀಯ ಸ್ಥಾನಿಯಾದರೆ, ಬೆಲ್ಜಿಯಂ “ಬಿ’ ವಿಭಾಗದ ಟಾಪರ್‌ ಆಗಿದೆ. 4 ಜಯ, ಒಂದು ಡ್ರಾ ಸಾಧಿಸಿದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಬೆಲ್ಜಿಯಂ ವಿರುದ್ಧ ಭಾರತ ಮೇಲುಗೈ ಸಾಧಿಸುತ್ತಲೇ ಬಂದಿರುವುದೊಂದು ಹೆಚ್ಚುಗಾರಿಕೆ. 2019ರ ಯುರೋಪ್‌ ಪ್ರವಾಸದ ವೇಳೆ ಬೆಲ್ಜಿಯಂ ವಿರುದ್ಧ ಆಡಿದ ಮೂರೂ ಪಂದ್ಯಗಳಲ್ಲಿ ಭಾರತ ಜಯ ಸಾಧಿಸಿತ್ತು (2-0, 3-1, 5-1). ಕಳೆದ ಮಾರ್ಚ್‌ನಲ್ಲಿ ಮತ್ತೂಮ್ಮೆ ಯುರೋಪ್‌ ಪ್ರವಾಸಗೈದಾಗಲೂ ಬೆಲ್ಜಿಯಂಗೆ ಆಘಾತವಿಕ್ಕಿತ್ತು (3-2).

ಭಾರತ-ಬೆಲ್ಜಿಯಂ ಕಳೆದ ರಿಯೋ ಒಲಿಂಪಿಕ್ಸ್‌ನಲ್ಲೂ ಪರಸ್ಪರ ಎದುರಾಗಿದ್ದವು. ಅಂದು ಭಾರತ 2-3ರಿಂದ ಎಡವಿತ್ತು. ಈ ಸೋಲಿಗೆ ಟೋಕಿಯೋದಲ್ಲಿ ಸೇಡು ತೀರಿಸಿಕೊಳ್ಳಬೇಕಿದೆ. ಭಾರತೀಯರ ಈಗಿನ ಜೋಶ್‌ ಕಾಣುವಾಗ ಫೈನಲ್‌ ಪ್ರವೇಶ ಅಸಾಧ್ಯವೇನೂ ಅಲ್ಲ ಎನಿಸುತ್ತದೆ.

“ಸುದೀರ್ಘ‌ ಕಾಲದ ಬಳಿಕ ಒಲಿಂಪಿಕ್ಸ್‌ ಸೆಮಿಫೈನಲ್‌ ಪ್ರವೇಶಿಸಿದ ಖುಷಿ ನಮ್ಮದು. ಆದರೆ ಇದರಿಂದ ಮೈಮರೆಯುವಂತಿಲ್ಲ, ಆಟ ಇನ್ನೂ ಮುಗಿದಿಲ್ಲ’ ಎಂದು ನಾಯಕ ಮನ್‌ಪ್ರೀತ್‌ ಸಿಂಗ್‌ ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.