ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ


Team Udayavani, Oct 20, 2021, 8:55 AM IST

fhgfd

ದುಬೈ: ಇಂಗ್ಲೆಂಡನ್ನು 7 ವಿಕೆಟ್‌ಗಳಿಂದ ಬಗ್ಗುಬಡಿದು ಟಿ20 ವಿಶ್ವಕಪ್‌ಗೆ ಪರಿಪೂರ್ಣ ಅಭ್ಯಾಸವೊಂದನ್ನು ನಡೆಸಿದ ಭಾರತ ಬುಧವಾರದ ಕೊನೆಯ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಎದುರಿಸಲಿದೆ. ಇನ್ನೊಂದೆಡೆ ಕಾಂಗರೂ ಪಡೆ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡನ್ನು ಮಣಿಸಿದ ಹುರುಪಿನಲ್ಲಿದೆ.

ಹೀಗಾಗಿ ಇದು ಗೆದ್ದವರ ಗುದ್ದಾಟ. ತನ್ನ ಮೊದಲ ಲೀಗ್‌ ಪಂದ್ಯದಲ್ಲೇ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸುವುದರಿಂದ ಭಾರತಕ್ಕೆ ಆಸೀಸ್‌ ಎದುರಿನ ಮುಖಾಮುಖೀ ಅತ್ಯಂತ ಮಹತ್ವ ದ್ದಾಗಿದೆ. ಮುಖ್ಯವಾಗಿ ಬ್ಯಾಟಿಂಗ್‌ ಸಂಯೋ ಜನೆಯೊಂದನ್ನು ಅಂತಿಮಗೊಳಿಸಬೇಕಿದೆ. ಇಂಗ್ಲೆಂಡ್‌ ಎದುರಿನ ಪಂದ್ಯಕ್ಕೂ ಮುನ್ನ ರೋಹಿತ್‌ ಶರ್ಮ ಅವರಿಗೆ ಜೋಡಿ ಯಾರು ಎಂಬ ಚರ್ಚೆ ನಡೆದಿತ್ತು.

ಆದರೆ ಅವರು ಬ್ಯಾಟಿಂಗಿಗೇ ಬರಲಿಲ್ಲ. ಕೆ.ಎಲ್‌.ರಾಹುಲ್‌ -ಇಶಾನ್‌ ಕಿಶನ್‌ ಸ್ಫೋಟಕ ಆರಂಭದ ಮೂಲಕ ಆಂಗ್ಲ ಪಡೆಯನ್ನು ಬೆಚ್ಚಿ ಬೀಳಿಸಿ ದರು. ನಾಯಕ ಕೊಹ್ಲಿ ಒನ್‌ಡೌನ್‌ನಲ್ಲಿ ಬಂದರು. ಸೂರ್ಯಕುಮಾರ್‌ ಯಾದವ್‌ಗೂ ಮೊದಲು ರಿಷಭ್‌ ಪಂತ್‌ ಆಗಮಿಸಿದರು.

ರೋಹಿತ್‌ ಆರಂಭ: ಆಸ್ಟ್ರೇಲಿಯದ ವಿರುದ್ಧ ಆರಂಭಿಕ ಜೋಡಿ ಬದಲಾಗುವುದು ಬಹುತೇಕ ನಿಶ್ಚಿತ. ಇಲ್ಲಿ ಖಾಯಂ ಆರಂಭಿಕ ರೋಹಿತ್‌ ಶರ್ಮ ಬರಬೇಕಿದೆ. ಆಗ ರಾಹುಲ್‌ ಅಥವಾ ಇಶಾನ್‌ ಕಿಶನ್‌, ಇಬ್ಬರ ಲ್ಲೊಬ್ಬರಿಗೆ ವಿಶ್ರಾಂತಿ ನೀಡಬೇಕಾಗುತ್ತದೆ. ಅಥವಾ ಒಬ್ಬರು ಕೆಳ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲೂಬಹುದು.

ರೋಹಿತ್‌, ರಾಹುಲ್‌, ಕೊಹ್ಲಿ, ಇಶಾನ್‌ ಕಿಶನ್‌, ಸೂರ್ಯಕುಮಾರ್‌, ಪಂತ್‌… ಈ ಬ್ಯಾಟಿಂಗ್‌ ಸರದಿಯನ್ನು ಟಿ20 ಪ್ರಧಾನ ಸಮರಕ್ಕೆ ಅಂತಿಮಗೊಳಿಸುವ ಯೋಜನೆ ಭಾರತದ್ದು. ಆಲ್‌ರೌಂಡರ್‌ ಸ್ಥಾನಕ್ಕೆ ಹಾರ್ದಿಕ್‌ ಪಾಂಡ್ಯ ಫಿಟ್‌ ಆಗಲಾರರು ಎಂಬುದು ಈಗಾಗಲೇ ಸಾಬೀತಾಗಿದೆ.

ಕಾರಣ, ಅವರೀಗ ಬೌಲಿಂಗ್‌ ನಡೆಸುವ ಸ್ಥಿತಿಯಲ್ಲಿಲ್ಲ. ಆದರೂ ಆಸ್ಟ್ರೇಲಿಯ ವಿರುದ್ಧ ತಜ್ಞ ಬ್ಯಾಟ್‌ Õಮನ್‌ ಆಗಿ ಅವರು ಆಡುವ ಸಾಧ್ಯತೆ ಇದೆ. ಈ ಸ್ಥಾನಕ್ಕೆ ಶಾದೂìಲ್‌ ಠಾಕೂರ್‌ ಕೂಡ μಟ್‌ ಆಗಬಲ್ಲರು. ರವೀಂದ್ರ ಜಡೇಜ ಹೊರತುಪಡಿಸಿದರೆ ಬೌಲಿಂಗ್‌, ಬ್ಯಾಟಿಂಗ್‌ ಎರಡರನ್ನೂ ನಿಭಾಯಿಸಬಲ್ಲ ಸಾಮರ್ಥ್ಯ ಠಾಕೂರ್‌ ಅವರಲ್ಲಿದೆ. ಆಸೀಸ್‌ ವಿರುದ್ಧ ಭುವನೇಶ್ವರ್‌ ಅವರನ್ನು ಕೈಬಿಟ್ಟು ಠಾಕೂರ್‌ಗೆ ಅವಕಾಶ ನೀಡುವುದು ಖಚಿತ.

ಇಂಗ್ಲೆಂಡ್‌ ಎದುರು ಅತ್ಯಂತ ದುಬಾರಿಯಾದ ಭುವನೇಶ್ವರ್‌ 4 ಓವರ್‌ ಗಳಿಂದ 54 ರನ್‌ ಬಿಟ್ಟುಕೊಟ್ಟದ್ದು ಭಾರತದ ಪಾಲಿಗೆ ಚಿಂತೆಯ ಸಂಗತಿಯಾಗಿದೆ. ಉಳಿದಂತೆ ಬುಮ್ರಾ, ಅಶ್ವಿ‌ನ್‌ ಉತ್ತಮ ನಿಯಂತ್ರಣ ಸಾಧಿಸಿದ್ದರು. ಶಮಿ ಮೊದಲ ಸ್ಪೆಲ್‌ನಲ್ಲಿ ಘಾತಕವಾಗಿ ಪರಿಣಮಿಸಿದ್ದರು. ಅಷ್ಟೇನೂ ಪರಿಣಾಮ ಬೀರದ ರಾಹುಲ್‌ ಚಹರ್‌ ಬದಲು ವರುಣ್‌ ಚಕ್ರವರ್ತಿ ದಾಳಿಗಿಳಿಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.