ಭಾರತ-ದಕ್ಷಿಣ ಆಫ್ರಿಕಾ ಫೈನಲ್‌ ಮುಖಾಮುಖೀ

ಹಾಕಿ ಸೀರೀಸ್‌: ಜಪಾನ್‌ಗೆ 2-7 ಆಘಾತ

Team Udayavani, Jun 15, 2019, 5:19 AM IST

PTI6_14_2019_000221A

ಭುವನೇಶ್ವರ್‌: ಅಮೋಘ ಆಟದ ಪ್ರದರ್ಶನ ನೀಡಿದ ಭಾರತೀಯರು ಹಾಲಿ ಏಶ್ಯನ್‌ ಗೇಮ್ಸ್‌ ಚಾಂಪಿಯನ್‌ ಜಪಾನ್‌ ತಂಡವನ್ನು 7-2 ಗೋಲುಗಳಿಂದ ಭರ್ಜರಿಯಾಗಿ ಸೋಲಿಸಿ ಎಫ್ಐಎಚ್‌ ಹಾಕಿ ಸೀರೀಸ್‌ನ ಫೈನಲ್‌ ಹಂತಕ್ಕೇರಿತಲ್ಲದೇ ವರ್ಷಾಂತ್ಯದ ಒಲಿಂಪಿಕ್‌ ಅರ್ಹತಾ ಕೂಟದಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿತು.

ಗಾಯದಿಂದಾಗಿ ದೀರ್ಘ‌ ಸಮಯದ ಬಳಿಕ ತಂಡಕ್ಕೆ ಮರಳಿದ ರಮಣ್‌ದೀಪ್‌ ಸಿಂಗ್‌ ಅವಳಿ ಗೋಲು ಹೊಡೆದು ಸಂಭ್ರಮಿಸಿದರೆ ಹರ್ಮನ್‌ಪ್ರೀತ್‌ ಸಿಂಗ್‌, ವರುಣ್‌ ಕುಮಾರ್‌, ಹಾರ್ದಿಕ್‌ ಸಿಂಗ್‌, ಗುರುಸಹಿಬ್ಜಿತ್‌ ಸಿಂಗ್‌ ಮತ್ತು ವಿವೇಕ್‌ ಸಾಗರ್‌ ಪ್ರಸಾದ್‌ ತಲಾ ಒಂದೊಂದು ಗೋಲು ಹೊಡೆದು ಭಾರತದ ಬೃಹತ್‌ ಗೆಲುವಿಗೆ ಕಾರಣರಾದರು.
ಶನಿವಾರ ನಡೆಯುವ ಫೈನಲ್‌ ಹೋರಾಟದಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ದಕ್ಷಿಣ ಆಫ್ರಿಕಾ ದಿನದ ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ಅಮೆರಿಕ ತಂಡವನ್ನು 2-1 ಗೋಲುಗಳಿಂದ ಸೋಲಿಸಿದೆ. ಜಪಾನ್‌ ಮತ್ತು ಅಮೆರಿಕ ಮೂರನೇ ಸ್ಥಾನಕ್ಕಾಗಿ ಕಾದಾಡಲಿದೆ.

ಈ ಕೂಟದಲ್ಲಿ ಮೊದಲ ಬಾರಿಗೆ ಭಾರತದ ರಕ್ಷಣಾ ಆಟಗಾರರು ಆರಂಭದಲ್ಲಿ ಪ್ರಬಲ ಸವಾಲನ್ನು ಎದುರಿಸಿದರು. ಪಂದ್ಯ ಆರಂಭವಾಗಿ ಎರಡನೇ ನಿಮಿಷದಲ್ಲಿ ಜಪಾನ್‌ ಗೋಲು ಹೊಡೆದಾಗ ಭಾರತ ಆಘಾತಗೊಂಡಿತು. ಕೆಂಜಿ ಕಿಟಜಾಟೊ ಮೊದಲ ಗೋಲು ಹೊಡೆದರು. ವರುಣ್‌ ಕುಮಾರ್‌ 14ನೇ ನಿಮಿಷದಲ್ಲಿ ಗೋಲು ಹೊಡೆದು ಸಮಬಲ ಸಾಧಿಸಿದರು.

20ನೇ ನಿಮಿಷದಲ್ಲಿ ಕೋಟ ವಟನಾಬೆ ಇನ್ನೊಂದು ಗೋಲು ಹೊಡೆದು ಜಪಾನ್‌ಗೆ ಮುನ್ನಡೆ ಒದಗಿಸಿದರು. ಮುಂದಿನ ಐದನೇ ನಿಮಿಷದಲ್ಲಿ ಹಾರ್ದಿಕ್‌ ಅದ್ಭುತ ಗೋಲು ಹೊಡೆದು ಮತ್ತೆ ಸಮಬಲಗೊಳಿಸಿದರು. ಇಲ್ಲಿಂದ ಭಾರತದ ದಿಗ್ವಿಜಯ ಆರಂಭಗೊಂಡಿತು. ಒಂದು ಕಡೆಯಿಂದ ಗೋಲ್‌ಕೀಪರ್‌ ಶ್ರೀಜೇಶ್‌ ಅಮೋಘ ನಿರ್ವಹಣೆ ನೀಡಿ ಜಪಾನ್‌ಗೆ ಗೋಲು ನಿರಾಕರಿಸಿದರು. ಇನ್ನೊಂದಡೆ ಭಾರತೀಯರು ಬೆನ್ನುಬೆನ್ನಿಗೆ ಗೋಲು ಸಿಡಿಸಿ ಮುನ್ನಡೆಯನ್ನು ವಿಸ್ತರಿಸುತ್ತ ಹೋದರು. ಆಟ ಮುಗಿದಾಗ ಭಾರತ 7-2 ಮುನ್ನಡೆ ಸಾಧಿಸಿತ್ತು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.