ಭಾರತ-ದ.ಆಫ್ರಿಕಾ ಟೆಸ್ಟ್: ಮೊದಲ ದಿನದಾಟಕ್ಕೆ ಮಳೆ ಅಡ್ಡಿ ; ರೋಹಿತ್ ಶತಕ, ಮಾಯಾಂಕ್ ಮಿಂಚು


Team Udayavani, Oct 2, 2019, 3:56 PM IST

Rohit-Sharma-730

ವಿಶಾಖಪಟ್ಟಣ: ಪ್ರವಾಸಿ ದಕ್ಷಿಣ ಆಫ್ರಿಕಾ ಮತ್ತು ಭಾರತ ತಂಡಗಳ ನಡುವೆ ಇಂದು ಆರಂಭಗೊಂಡ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಭಡ್ತಿಪಡೆದ ರೋಹಿತ್ ಶರ್ಮಾ ಅವರು ಭರ್ಜರಿ ಶತಕ ಬಾರಿಸಿದ್ದಾರೆ. ಮಳೆಯಿಂದಾಗಿ ಆಟ ಸ್ಥಗಿತಗೊಂಡಾಗ ಭಾರತ ಯಾವುದೇ ವಿಕೆಟ್ ನಷ್ಟವಿಲ್ಲದೇ 202 ರನ್ನುಗಳನ್ನು ದಾಖಲಿಸಿ ಸುಸ್ಥಿತಿಯಲ್ಲಿದೆ.

ಪ್ರಥಮ ದಿನದಾಟಕ್ಕೆ ಮಳೆ ಅಡ್ಡಿಯಾಗಿದೆ. 59.1 ಓವರ್ ಗಳ ಆಟ ಮಾತ್ರವೇ ಈ ದಿನ ಸಾಧ್ಯವಾಗಿದ್ದು ಮಳೆಯೊಂದಾಗಿ ದಿನದ ಆಟವನ್ನು ಇಲ್ಲಿಗೇ ನಿಲ್ಲಿಸಲಾಗಿದೆ. ರೋಹಿತ್ ಮತ್ತು ಮಾಯಾಂಕ್ ಅವರು ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರು ಬ್ಯಾಟಿಂಗ್ ಆಯ್ದುಕೊಂಡರು. ಭಾರತದ ಇನ್ನಿಂಗ್ಸ್ ಆರಂಭಿಸಿದ ರೋಹಿತ್ ಶರ್ಮಾ ಮತ್ತು ಮಾಯಾಂಕ್ ಅಗರ್ವಾಲ್ ಅವರು ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಅದರಲ್ಲೂ ಆರಂಭಿಕನ ಸ್ಥಾನಕ್ಕೆ ಭಡ್ತಿ ಪಡೆದ ರೋಹಿತ್ ಶರ್ಮಾ ಅವರು ಉತ್ತಮ ಆಟವಾಡಿ ಭರ್ಜರಿ ಶತಕ ಬಾರಿಸಿದರು.

60ನೇ ಓವರ್ ನ ಆಟ ಪ್ರಗತಿಯಲ್ಲಿದ್ದಾಗ ಮಳೆ ಬಂದು ಪಂದ್ಯ ಸ್ಥಗಿತಗೊಂಡಿತು. ಬಳಿಕ ಮಳೆ ನಿಲ್ಲುವ ಸೂಚನೆ ಇಲ್ಲದೇ ಇದ್ದಾಗ ದಿನದಾಟವನ್ನು ಅಲ್ಲಿಗೇ ನಿಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರು 115 ರನ್ನು ಮತ್ತು ಮಾಯಾಂಕ್ ಅಗರ್ವಾಲ್ ಅವರು 84 ರನ್ನುಗಳನ್ನು ಮಾಡಿ ಆಟ ಕಾಯ್ದುಕೊಂಡಿದ್ದಾರೆ. ಇವರಿಬ್ಬರ ನಡುವೆ ಈಗಾಗಲೇ 202 ರನ್ನುಗಳ ಜೊತೆಯಾಟ ಸಾಗಿದೆ.

ರೋಹಿತ್ ಶರ್ಮಾ ಅವರು ಸುದೀರ್ಘ ಸಮಯದ ಬಳಿಕ ತಮ್ಮ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಶತಕವನ್ನು ದಾಖಲಿಸಿದರು. ಈ ಹಿಂದೆ 2016ರ ನವಂಬರ್ ತಿಂಗಳಿನಲ್ಲಿ ರೋಹಿತ್ ಅವರು ಶ್ರೀಲಂಕಾ ವಿರುದ್ಧ ನಾಗ್ಪುರದಲ್ಲಿ ಕೊನೆಯ ಶತಕವನ್ನು ಬಾರಿಸಿದ್ದರು.

ಏಕದಿನ ಮತ್ತು ಟಿ20 ಮಾದರಿಯಲ್ಲಿ ರೋಹಿತ್ ಅವರು ಭರ್ಜರಿ ದಾಖಲೆಗಳನ್ನು ಹೊಂದಿದ್ದರೂ ಆರು ವರ್ಷಗಳ ಹಿಂದೆಯೇ ಟೆಸ್ಟ್ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ್ದರೂ ಈ ಮಾದರಿಯ ಕ್ರಿಕೆಟ್ ನಲ್ಲಿ ಸ್ಥಿರ ಪ್ರದರ್ಶನ ನೀಡಲು ರೋಹಿತ್ ಅವರಿಗೆ ಸಾಧ್ಯವಾಗಿರಲಿಲ್ಲ. ತನ್ನ ಮೊದಲ ಎರಡೂ ಟೆಸ್ಟ್ ಪಂದ್ಯಗಳಲ್ಲಿ ಭರ್ಜರಿ ಶತಕ ದಾಖಲಿಸಿರುವ ಹೆಗ್ಗಳಿಕೆಯೂ ರೋಹಿತ್ ಅವರದ್ದಾಗಿದೆ.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.