ಶ್ರೀಲಂಕಾ ವಿರುದ್ಧ ಜಯಭೇರಿ ; ಏಕದಿನ ಸರಣಿ ಗೆದ್ದ ಟೀಮ್ ಇಂಡಿಯಾ


Team Udayavani, Jan 12, 2023, 8:48 PM IST

1-dsdfsdf

ಕೋಲ್ಕತಾ :ಇಲ್ಲಿನ ಈಡನ್ ಗಾರ್ಡನ್ಸ್ ನಲ್ಲಿ ಪ್ರವಾಸಿ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಎರಡನೇ ಪಂದ್ಯದಲ್ಲೂ ಜಯಭೇರಿ ಬಾರಿಸಿರುವ ಭಾರತ ತಂಡ ಸರಣಿಯನ್ನು(2-0) ತನ್ನದಾಗಿಸಿಕೊಂಡಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ 39.4 ಓವರ್ ಗಳಲ್ಲಿ 215 ರನ್ ಗಳಿಗೆ ಸರ್ವಪತನ ಕಂಡಿತು. ಅವಿಷ್ಕಾ ಫೆರ್ನಾಂಡೊ 20,ನುವನಿಡು ಫೆರ್ನಾಂಡೊ 50, ಕುಸಾಲ್ ಮೆಂಡಿಸ್ 34 , ಧನಂಜಯ ಡಿ ಸಿಲ್ವಾ 0, ನಾಯಕ ಶನಕ 2 ,ಅಸಲಂಕಾ15 ರನ್ ಗಳಿಸಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಕೊನೆಯಲ್ಲಿ ಬಂದ ಹಸರಂಗ 21, ಕರುಣಾರತ್ನ ವೆಲ್ಲಲಾಗೆ 32 ,ರಜಿತಾ ಔಟಾಗದೆ 17 ರನ್ ಗಳಿಸಿ ತಂಡ 200 ರನ್ ಗಳ ಗಡಿ ದಾಟಲು ನೆರವಾದರು.

ಭಾರತದ ಪರ ಬೌಲಿಂಗ್ ನಲ್ಲಿ ಸಿರಾಜ್ ಮತ್ತು ಕುಲದೀಪ್ ಯಾದವ್ ತಲಾ 3 ವಿಕೆಟ್ ಪಡೆದು ಗಮನ ಸೆಳೆದರು. ಉಮ್ರಾನ್ ಮಲಿಕ್ 2 ಮತ್ತು ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಭಾರತ 43.1 ಓವರ್ ಗಳಲ್ಲಿ 6 ವಿಕೆಟ್ ಗಳ ನಷ್ಟಕ್ಕೆ 215 ರನ್ ಗಳಿಸಿ ಜಯಭೇರಿ ಬಾರಿಸಿತು. 33 ಆಗುವಷ್ಟರಲ್ಲಿ 17 ರನ್ ಗಳಿಸಿದ್ದ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಂಡಿತು. 41 ರನ್ ಆಗಿದ್ದಾಗ 21 ರನ್ ಗಳಿಸಿದ್ದ ಶುಭ್ ಮನ್ ಗಿಲ್ ಅವರ ವಿಕೆಟ್ ಕಳೆದುಕೊಂಡಿತು.ವಿರಾಟ್ ಕೊಹ್ಲಿ 4 ರನ್ ಗಳಿಗೆ ನಿರ್ಗಮಿಸಿದರು. ಶ್ರೇಯಸ್ ಅಯ್ಯರ್ 28 ರನ್ ಗಳಿಸಿದ್ದಾಗ ರಜಿತಾ ಎಲ್ಬಿಡಬ್ಲ್ಯು ಮಾಡಿದರು. ಹಾರ್ದಿಕ್ ಪಾಂಡ್ಯ 36 ರನ್ ಕೊಡುಗೆ ಸಲ್ಲಿಸಿದರು. ಅಕ್ಷರ್ ಪಟೇಲ್ 21 ರನ್ ಗಳಿಸಿ ಔಟಾದರು.

ತಾಳ್ಮೆಯ ಆಟವಾಡಿದ ಕೆ.ಎಲ್. ರಾಹುಲ್ ಅರ್ಧ ಶತಕ ಗಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. 103 ಎಸೆತಗಳಲ್ಲಿ 64 ರನ್ ಗಳಿಸಿ ಅಜೇಯರಾಗಿ ಉಳಿದರು. ಕುಲದೀಪ್ ಯಾದವ್ ಔಟಾಗದೆ 10 ರನ್ ಕೊಡುಗೆ ಸಲ್ಲಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.