ಸೋಲಿನ ಹೊರತಾಗಿಯೂ ಏಷ್ಯಾಕಪ್‌ ನಲ್ಲಿ ಸಚಿನ್‌ ತೆಂಡೂಲ್ಕರ್ ದಾಖಲೆ ಮುರಿದ ರೋಹಿತ್‌ ಶರ್ಮಾ


Team Udayavani, Sep 7, 2022, 12:32 PM IST

thumbnail news rohit sharma

ದುಬಾೖ: ಏಷ್ಯಾಕಪ್‌ ಟೂರ್ನಮೆಂಟ್‌ ನ ಮಹತ್ವದ ಪಂದ್ಯದಲ್ಲಿ ಭಾರತ ಶ್ರೀಲಂಕಾಕ್ಕೆ ಶರಣಾಗಿ, ಫೈನಲ್‌ ಹಾದಿಯನ್ನು ಇನ್ನಷ್ಟು ಕಠಿಣ ಮಾಡಿಕೊಂಡಿದೆ.ಮೊದಲು ಬ್ಯಾಟ್‌ ಮಾಡಿದ ಟೀಮ್‌ ಇಂಡಿಯಾ ಆರಂಭದಲ್ಲೇ ಕೆ.ಎಲ್‌ ರಾಹುಲ್‌ ಹಾಗೂ ವಿರಾಟ್‌ ಕೊಹ್ಲಿ ಅವರ ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಓಪನರ್‌ ಆಟಗಾರನಾಗಿ ಕಪ್ತಾನ ರೋಹಿತ್‌ ಶರ್ಮಾ 72 ರನ್‌ ಗಳಿಸಿ ಆಸರೆದಾಯಕ ಆಟವನ್ನಾಡಿದರು.

5 ಬೌಂಡರಿ, 4 ಸಿಕ್ಸರ್‌ ಸಹಿತ ಸ್ಪೋಟಕ ಆಟವನ್ನಾಡಿದ ರೋಹಿತ್‌ ಶರ್ಮಾ ಅವರಿಗೆ,  34 ರನ್‌ ಗಳಿಸಿದ ಸೂರ್ಯಕುಮಾರ್‌ ಯಾದವ್‌ ಜತೆಯಾಟ ನೀಡಿದರು.

ಟೀಮ್‌ ಇಂಡಿಯಾದ ಕಪ್ತಾನ ಇತ್ತೀಚಿಗೆ ಅಂತಾರಾಷ್ಟ್ರೀಯ ಟಿ-20ಯಲ್ಲಿ ಅತೀ ಹೆಚ್ಚು ರನ್‌ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈಗ ಏಷ್ಯಾಕಪ್‌ ನಲ್ಲಿ ಮತ್ತೊಂದು ಮೈಲುಗಲ್ಲನ್ನು ಸಾಧಿಸಿದ್ದಾರೆ.

ಏಷ್ಯಾಕಪ್‌ ನಲ್ಲಿ ಭಾರತದ ಪರವಾಗಿ ಸಚಿನ್ ತೆಂಡೂಲ್ಕರ್ ಅತೀ ಹೆಚ್ಚು ರನ್‌ ಗಳಿಸಿದ್ದಾರೆ. ಅವರು 23  ಪಂದ್ಯಗಳನ್ನಾಡಿ 971 ರನ್‌ ಗಳಿಸಿದ್ದಾರೆ. ಏಷ್ಯಾಕಪ್‌ ಮೊದಲು ಏಕದಿನ ಮಾದರಿಯಲ್ಲಿತ್ತು. ಆ ಮಾದರಿಯಲ್ಲಿ ಸಚಿನ್‌ ಈ ಸಾಧನೆ ಮಾಡಿದ್ದರು. ಈ ದಾಖಲೆಯನ್ನು ಟೀಮ್‌ ಇಂಡಿಯಾದ ಕ್ಯಾಪ್ಟನ್‌ ಹಿಟ್‌ ಮ್ಯಾನ್‌ ರೋಹಿತ್‌ ಶರ್ಮಾ ಮುರಿದಿದ್ದಾರೆ. ರೋಹಿತ್‌ ಏಷ್ಯಾಕಪ್‌ ನ ಏಕದಿನ ಹಾಗೂ ಟಿ-20 ಸೇರಿ ಒಟ್ಟು 31 ಪಂದ್ಯದಲ್ಲಿ 1016 ರನ್‌ ಗಳಿಸಿದ ಭಾರತದ ಏಕೈಕ ಆಟಗರಾನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಸಾಲಿನಲ್ಲಿ ಶ್ರೀಲಂಕಾದ ಸನತ್‌ ಜಯಸೂರ್ಯ 24 ಏಷ್ಯಾಕಪ್‌ ಪಂದ್ಯವನ್ನಾಡಿ 1220 ರನ್‌ ಗಳಿಸಿದ್ದಾರೆ. ಎರಡನೇಯದಾಗಿ ಶ್ರೀಲಂಕಾದ ಕುಮಾರ್ ಸಂಗಕ್ಕರ 24 ಏಪ್ಯಾಕಪ್‌ ಪಂದ್ಯದಲ್ಲಿ 1075 ರನ್‌ ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ರೋಹಿತ್‌ ಶರ್ಮಾ ಇದ್ದಾರೆ. ಸಚಿನ್‌ 4ನೇ ಸ್ಥಾನದಲ್ಲಿದ್ದರೆ, ವಿರಾಟ್‌ ಕೊಹ್ಲಿ, 20 ಪಂದ್ಯಗಳಲ್ಲಿ 923 ರನ್‌ ಗಳಿಸಿ 5 ನೇ ಸ್ಥಾನದಲ್ಲಿದ್ದಾರೆ.

ಭಾರತದ‌ ಈ ಬಾರಿಯ ಏಷ್ಯಾಕಪ್ ಭವಿಷ್ಯ ನಿರ್ಗಮನದ ಬಾಗಿಲಲ್ಲಿ ನಿಂತಿದೆ. ಒಂದು ವೇಳೆ ಇಂದು (ಬುಧವಾರ, ಸೆ.7 ರಂದು) ನಡೆಯುವ ಸೂಪರ್‌ ಫೋರ್‌ ಹಂತದ ಪಂದ್ಯದಲ್ಲಿ ಪಾಕಿಸ್ಥಾನವನ್ನು ಅಫ್ಘಾನಿಸ್ತಾನ ತಂಡವನ್ನು ಸೋಲಿಸಿದರೆ, ಮುಂದಿನ ಲೆಕ್ಕಾಚಾರ ಸಿಗುತ್ತದೆ. ಒಂದು ವೇಳೆ ಪಾಕ್‌ ಗೆದ್ದರೆ ಭಾರತ ಟೂರ್ನಿನಿಂದ ನಿರ್ಗಮಿಸುವುದು ಖಚಿತ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.