ಚೆಸ್‌ ಒಲಿಂಪಿಯಾಡ್‌: ಭಾರತಕ್ಕೆ 3 ಪದಕ: ಪೋಲ್ಗರ್‌ ಭವಿಷ್ಯ


Team Udayavani, Jul 26, 2022, 11:37 PM IST

ಚೆಸ್‌ ಒಲಿಂಪಿಯಾಡ್‌: ಭಾರತಕ್ಕೆ 3 ಪದಕ: ಪೋಲ್ಗರ್‌ ಭವಿಷ್ಯ

ಚೆನ್ನೈ: ಆತಿಥೇಯ ಭಾರತಕ್ಕೆ ಚೆಸ್‌ ಒಲಿಂಪಿಯಾಡ್‌ನ‌ಲ್ಲಿ 3 ಪದಕ ಗೆಲ್ಲುವ ಅವಕಾಶ ಇದೆ ಎಂಬುದಾಗಿ ಮಾಜಿ ವನಿತಾ ವಿಶ್ವ ಚಾಂಪಿಯನ್‌, ಅಮೆರಿಕ-ಹಂಗೇರಿಯನ್ನು ಪ್ರತಿನಿಧಿ ಸಿದ ಸುಸಾನ್‌ ಪೋಲ್ಗರ್‌ ಭವಿಷ್ಯ ನುಡಿದಿದ್ದಾರೆ.

ಭಾರತದ ಚೆಸ್‌ ಪ್ರಾಬಲ್ಯ ಹೆಚ್ಚುತ್ತಿರುವುದು ಹಾಗೂ ಈ ಬಾರಿ ಅತ್ಯಧಿಕ ಸಂಖ್ಯೆಯ ಸ್ಪರ್ಧಿಗಳು ಪಾಲ್ಗೊ ಳ್ಳುತ್ತಿರುವುದೇ ಇದಕ್ಕೆ ಕಾರಣ ಎಂಬುದು ಅವರ ಲೆಕ್ಕಾಚಾರ.

ಚೆನ್ನೈಯಲ್ಲಿ ಗುರುವಾರ ಆರಂಭ ಗೊಳ್ಳಲಿರುವ ಈ ಪಂದ್ಯಾವಳಿ ಆ. 10ರ ತನಕ ಸಾಗಲಿದೆ. ದಾಖಲೆಯ 187 ದೇಶಗಳ ಆಟಗಾರರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಓಪನ್‌ ವಿಭಾಗ ದಲ್ಲಿ 188 ತಂಡಗಳು ಹಾಗೂ ವನಿತಾ ವಿಭಾಗದಲ್ಲಿ 162 ತಂಡಗಳು ಪಾಲ್ಗೊಳ್ಳಲಿವೆ.

ಅಮೆರಿಕ ಫೇವರಿಟ್‌
“ಸ್ಟಾರ್‌ ಆಟಗಾರರನ್ನು ಒಳಗೊಂಡ ಅಮೆರಿಕ ಈ ಬಾರಿಯ ನೆಚ್ಚಿನ ತಂಡ ವಾಗಿದೆ. ರಷ್ಯಾ ಮತ್ತು ಚೈನೀಸ್‌ ತೈಪೆಯ ಆಟಗಾರ್ತಿಯರು ಇಲ್ಲದಿರುವುದರಿಂದ ವನಿತಾ ವಿಭಾಗದಲ್ಲಿ ಚಿನ್ನ ಗೆಲ್ಲುವ ಅವ ಕಾಶವೊಂದು ಭಾರತಕ್ಕಿದೆ’ ಎಂಬುದು ಒಲಿಂಪಿಯಾಡ್‌ನ‌ಲ್ಲಿ ದಾಖಲೆ ಸಂಖ್ಯೆಯ 12 ಪದಕ ಗೆದ್ದಿರುವ (5 ಚಿನ್ನ, 4 ಬೆಳ್ಳಿ, 3 ಕಂಚು) ಪೋಲ್ಗರ್‌ ಅಭಿಪ್ರಾಯಪಟ್ಟರು.

ಒಲಿದದ್ದು ಒಂದೇ ಕಂಚು
2014ರ ಟ್ರೋಮೊÕ ಕೂಟದಲ್ಲಿ ಕಂಚಿನ ಪದಕವೊಂದನ್ನಷ್ಟೇ ಜಯಿಸಿದ್ದು ಭಾರತದ ಚೆಸ್‌ ಒಲಿಂಪಿಯಾಡ್‌ ಸಾಧನೆಯಾಗಿದೆ. ಅಂದು ಪುರುಷರ ತಂಡ ಸ್ಪರ್ಧೆಯಲ್ಲಿ ಭಾರತಕ್ಕೆ ಈ ಪದಕ ಒಲಿದಿತ್ತು.

ಈ ಬಾರಿ ಭಾರತದ ಅತ್ಯಧಿಕ 30 ಆಟಗಾರರು ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು 10 ಆಟಗಾರರು ಸ್ಪರ್ಧಿಸಿದ್ದೇ ದಾಖಲೆಯಾಗಿತ್ತು.

ಉತ್ತಮ ಅವಕಾಶ
ಚೆನ್ನೈ: ಮುಂಬರುವ ಚೆಸ್‌ ಒಲಿಂಪಿಯಾಡ್‌ನ‌ಲ್ಲಿ ಭಾರತಕ್ಕೆ ಪದಕ ಗೆಲ್ಲಲು ಉತ್ತಮ ಅವಕಾಶಗಳಿವೆ ಎಂದು ಹಾಲಿ ವಿಶ್ವ ಚಾಂಪಿಯನ್‌ ಮ್ಯಾಗ್ನಸ್‌ ಕಾರ್ಲ್ಸನ್‌ ಹೇಳಿದ್ದಾರೆ. ಭಾರತದ ಪುರುಷ ಮತ್ತು ವನಿತಾ ತಂಡಗಳು ಬಲಿಷ್ಠವಾಗಿವೆ ಮಾತ್ರವಲ್ಲದೇ ಎಲ್ಲ ಆಟಗಾರರು ಉತ್ತಮ ನಿರ್ವಹಣೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ ಎಂದರು.

 

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.