ಮಿಥಾಲಿ, ಮಂಧನಾ ಬ್ಯಾಟಿಂಗ್ ನೆರವು:  ಗೆಲುವಿನ ಹಳಿಯೇರಿದ ವನಿತೆಯರು


Team Udayavani, Jul 4, 2021, 7:50 AM IST

ಮಿಥಾಲಿ, ಮಂಧನಾ ಬ್ಯಾಟಿಂಗ್ ನೆರವು:  ಗೆಲುವಿನ ಹಳಿಯೇರಿದ ವನಿತೆಯರು

ವೂರ್ಸ್ಟರ್: ಇಂಗ್ಲೆಂಡ್ ವನಿತೆಯರ ವಿರುದ್ಧದ ಅಂತಿಮ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್ ಅಂತರದಿಂದ ಗೆದ್ದ ಮಿಥಾಲಿ ರಾಜ್ ಬಳಗ ವೈಟ್ ವಾಶ್ ಅವಮಾನದಿಂದ ಪಾರಾಗಿದೆ. ಇದರಿಂದ ಸತತ ಸೋಲಿನ ಬಳಿಕ ತಂಡ ಗೆಲುವಿನ ಹಳಿಯೇರಿದೆ.

ಮಳೆಯಿಂದ 47 ಓವರ್ ಗಳಿಗೆ ಸೀಮಿತವಾದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿತು. ಖಾತೆ ತೆರೆಯದ ಟಾಮಿ ಬ್ಯೂಮಂಟ್‌ ಅವರನ್ನು ಶಿಖಾ ಪಾಂಡೆ ದ್ವಿತೀಯ ಓವರ್‌ನಲ್ಲೇ ಪೆವಿಲಿಯನ್ನಿಗೆ ಕಳುಹಿಸಿದರು. ಆದರೆ ಲಾರೆನ್‌ ವಿನ್‌ಫೆಲ್ಡ್‌ ಹಿಲ್‌ (36), ನಾಯಕಿ ಹೀತರ್‌ ನೈಟ್‌ (46) 67 ರನ್‌ ಜತೆಯಾಟ ನಡೆಸಿ ತಂಡದ ರಕ್ಷಣೆಗೆ ನಿಂತರು. 49 ರನ್‌ ಮಾಡಿದ ನಥಾಲಿ ಶಿವರ್‌ ಇಂಗ್ಲೆಂಡ್‌ ಸರದಿಯ ಟಾಪ್‌ ಸ್ಕೋರರ್‌. ಈ ಸರಣಿಯ ಶೋಧವಾದ ಸೋಫಿಯಾ ಡಂಕ್ಲಿ 28 ರನ್‌ ಬಾರಿಸಿದರು. ಅಂತಿಮವಾಗಿ 47 ಓವರ್ ನಲ್ಲಿ ಇಂಗ್ಲೆಂಡ್ 219 ರನ್ ಗೆ ಆಲ್ ಔಟ್ ಆಯಿತು.

ಭಾರತದ ಪರ ದೀಪ್ತಿ ಶರ್ಮ 47ಕ್ಕೆ 3 ವಿಕೆಟ್‌ ಉರುಳಿಸಿ ಹೆಚ್ಚಿನ ಯಶಸ್ಸು ಸಾಧಿಸಿದರು. ಉಳಿದ ಐದೂ ಬೌಲರ್ ಒಂದೊಂದು ವಿಕೆಟ್‌ ಕಿತ್ತರು. ಸ್ಮೃತಿ ಮಂಧನಾ ಅದ್ಭುತ ಕ್ಯಾಚ್ ಹಿಡಿದು ಮಿಂಚಿದರು.

ಇದನ್ನೂ ಓದಿ:ವಿಂಬಲ್ಡನ್‌ ಕೂಟ : ನಾಲ್ಕನೇ ಸುತ್ತಿಗೆ ಆ್ಯಂಜೆಲಿಕ್‌ ಕೆರ್ಬರ್‌, ಕೊಕೊ ಗಾಫ್

ಗುರಿ ಬೆನ್ನಟ್ಟಿದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಮೊದಲ ವಿಕೆಟ್ ಗೆ ಶಫಾಲಿ- ಸ್ಮೃತಿ 46 ರನ್ ಗಳಸಿದರು. ಆದರೆ ದೊಡ್ಡ ಹೊಡೆತಕ್ಕೆ ಮುಂದಾದ ಶಫಾಲಿ 19 ರನ್ ಗಳಿಸಿ ಔಟಾದರು. 49 ರನ್ ಗಳಿಸಿದ್ದ ಸ್ಮ್ರತಿ ಮಂಧನಾ ಎಲ್ ಬಿ ಬಲೆಗೆ ಬಿದ್ದರು.

ಸರಣಿಯ ಮತ್ತೊಂದು ಅರ್ಧಶತಕ ಸಿಡಿಸಿದ ನಾಯಕಿ ಮಿಥಾಲಿ ರಾಜ್ ಅಜೇಯ ಆಟವಾಡಿದರು. ಹರ್ಮನ್ 116 ರನ್, ದೀಪ್ತಿ 18 ರನ್ ಮತ್ತು ಕೊನೆಯಲ್ಲಿ ಸ್ನೇಹ್ ರಾಣಾ ಉಪಯುಕ್ತ 24 ರನ್ ಗಳಿಸಿದರು. ಆರು ವಿಕೆಟ್ ಕಳೆದುಕೊಂಡ ಭಾರತ ತಂಡ ಮೂರು ಎಸೆತ ಬಾಕಿ ಇರುವಂತೆ ಜಯ ಗಳಿಸಿತು.

ಮಿಥಾಲಿ ರಾಜ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಸೋಫಿಯಾ ಎಕ್ಲೆಸ್ಟೋನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು. ಮೂರು ಟಿ20 ಪಂದ್ಯಗಳ ಸರಣಿ ಜುಲೈ 9ರಿಂದ ಆರಂಭವಾಗಲಿದೆ.

ಟಾಪ್ ನ್ಯೂಸ್

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.