Test; ವಾಂಖೆಡೆಯಲ್ಲಿ ವನಿತೆಯರ ವಿಕ್ರಮ; ಆಸೀಸ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಗೆದ್ದ ಭಾರತ


Team Udayavani, Dec 24, 2023, 12:55 PM IST

Test; ವಾಂಖೆಡೆಯಲ್ಲಿ ವನಿತೆಯರ ವಿಕ್ರಮ; ಆಸೀಸ್ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಗೆದ್ದ ಭಾರತ

ಮುಂಬೈ: ಕಳೆದ ವಾರವಷ್ಟೇ ಇಂಗ್ಲೆಂಡ್ ವಿರುದ್ಧ ಟೆಸ್ಟ್ ವಿಕ್ರಮ ಸಾಧಿಸಿದ್ದ ಭಾರತದ ವನಿತೆಯರು ಇದೀಗ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧವೂ ಟೆಸ್ಟ್ ಪಂದ್ಯ ಗೆದ್ದು ಬೀಗಿದ್ದಾರೆ. ಮುಂಬೈನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಹರ್ಮನ್ ಬಳಗ ಎಂಟು ವಿಕೆಟ್ ಅಂತರದಿಂದ ಗೆದ್ದು ಬೀಗಿದೆ. ಅಲ್ಲದೆ ಇದೇ ಮೊದಲ ಬಾರಿಗೆ ಭಾರತ ವನಿತಾ ತಂಡ ಆಸೀಸ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿತು.

ಐದು ವಿಕೆಟ್ ನಷ್ಟಕ್ಕೆ 233 ರನ್ ಗಳಿಸಿದ್ದಲ್ಲಿಂದ ನಾಲ್ಕನೇ ದಿನದಾಟ ಮುಂದುವರಿಸಿದ ಆಸೀಸ್ ಇಂದು ಸತತ ವಿಕೆಟ್ ಕಳೆದುಕೊಂಡಿತು. ಕೇವಲ 261 ರನ್ ಗಳಿಗೆ ಆಲೌಟಾಯಿತು.  ಭಾರತದ ಗೆಲುವಿಗೆ 75 ರನ್ ಗುರಿ ನೀಡಿತು.

ಗುರಿ ಬೆನ್ನತ್ತಿದ್ದ ಭಾರತ ಮೊದಲ ಓವರ್ ನಲ್ಲಿಯೇ ಶಫಾಲಿ ವಿಕೆಟ್ ಕಳೆದುಕೊಂಡಿತು. ಆದರೆ ಗಟ್ಟಿಯಾಗಿ ನಿಂತ ಉಪ ನಾಯಕಿ ಸ್ಮೃತಿ ಮಂಧನಾ ಅಜೇಯ 38 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ರಿಚಾ 13 ರನ್ ಮತ್ತು ಜೆಮಿಮಾ ಅಜೇಯ 12 ರನ್ ಮಾಡಿದರು.

ಇದನ್ನೂ ಓದಿ:ಸಿಎಂ ಕಾರ್ಯಾಲಯ ತಲುಪಿದ `ಕೊರತೆಗಳ ರೋಗ ಪೀಡಿತ ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರ’ ವರದಿ

ಅದಕ್ಕೂ ಮೊದಲು ಎರಡನೇ ಇನ್ನಿಂಗ್ಸ್ ನಲ್ಲಿ ಸ್ನೇಹ್ ರಾಣಾ ಆಸೀಸ್ ಬ್ಯಾಟರ್ ಗಳನ್ನು ಕಾಡಿದರು. ರಾಣಾ ನಾಲ್ಕು ವಿಕೆಟ್ ಕಿತ್ತರೆ, ರಾಜೇಶ್ವರಿ ಮತ್ತು ನಾಯಕಿ ಹರ್ಮನ್ ತಲಾ ಎರಡು ವಿಕೆಟ್ ಕಿತ್ತಿದ್ದರು.

ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 219 ರನ್ ಗಳಿಸಿದ್ದರೆ, ಭಾರತ 406 ರನ್ ಮಾಡಿತ್ತು. ಆಸೀಸ್ ಎರಡನೇ ಇನ್ನಿಂಗ್ಸ್ ನಲ್ಲಿ 261 ರನ್ ಮಾಡಿದರೆ, ಭಾರತ ಎರಡು ವಿಕೆಟ್ ನಷ್ಟಕ್ಕೆ 75 ರನ್ ಮಾಡಿತು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.