3-0ಯಿಂದ ಸರಣಿ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಐತಿಹಾಸಿಕ ಸಾಧನೆ


Team Udayavani, Sep 24, 2022, 10:45 PM IST

3-0ಯಿಂದ ಸರಣಿ: ಭಾರತ ಮಹಿಳಾ ಕ್ರಿಕೆಟ್‌ ತಂಡದ ಐತಿಹಾಸಿಕ ಸಾಧನೆ

ಲಂಡನ್‌: ಹರ್ಮನ್‌ಪ್ರೀತ್‌ ಕೌರ್‌ ನೇತೃತ್ವದ ಭಾರತೀಯ ವನಿತಾ ತಂಡವು ಶನಿವಾರ ಲಾರ್ಡ್ಸ್‌ ನಲ್ಲಿ ಆತಿಥೇಯ ಇಂಗ್ಲೆಂಡ್‌ ವಿರುದ್ಧ ನಡೆದ ಏಕದಿನ ಸರಣಿಯ ಮೂರನೇ ಪಂದ್ಯವನ್ನು 16 ರನ್ನುಗಳಿಂದ ಗೆಲ್ಲುವ ಮೂಲಕ 3-0 ಅಂತರದಿಂದ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿದೆ.

ಈ ಸಾಧನೆಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಜೂಲನ್‌ ಗೋಸ್ವಾಮಿ ಅವರಿಗೆ ಅರ್ಪಿಸಿದೆ.

1999ರ ಬಳಿಕ ಇಂಗ್ಲೆಂಡ್‌ ನೆಲ ದಲ್ಲಿ ಭಾರತ ಏಕದಿನ ಸರಣಿ ಗೆಲ್ಲು ವುದು ಇದೇ ಮೊದಲ ಸಲವಾ ಗಿದೆ. ಈ ಸರಣಿ ಗೆಲುವಿನ ಸಂಭ್ರ ಮದ ಜತೆ ಆಟಗಾರ್ತಿಯರು ಜೂಲನ್‌ ಅವರಿಗೆ ಸ್ಮರಣೀಯ ವಿದಾಯ ಹೇಳಿದರು.

ಮೈದಾನದಲ್ಲಿ ಅವರನ್ನು ಎತ್ತಿಕೊಂಡು ಸಂಭ್ರಮಿಸಿದರು.

ಜೂಲನ್‌ ಪಾಲಿಗೆ ಮಹತ್ವದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಭಾರತವು 45.4 ಓವರ್‌ಗಳಲ್ಲಿ 169 ರನ್‌ ಗಳಿಸಿ ಆಲೌಟಾಯಿತು.

ಆರಂಭಿಕ ಆಟಗಾರ್ತಿ ಸ್ಮತಿ ಮಂದನಾ ಮತ್ತು ದೀಪ್ತಿ ಶರ್ಮಾ ಅರ್ಧಶತಕ ಸಿಡಿಸಿ ತಂಡವನ್ನು ಆಧರಿಸಿದರು. ಮಂದನಾ 50 ರನ್‌ ಗಳಿಸಿದ್ದರೆ ದೀಪ್ತಿ ಶರ್ಮಾ 68 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಗೆಲ್ಲಲು 170 ರನ್‌ ಗಳಿಸುವ ಗುರಿ ಪಡೆದ ಇಂಗ್ಲೆಂಡ್‌ ತಂಡವು ರೇಣುಕಾ ಸಿಂಗ್‌ ಅವರ ದಾಳಿಗೆ ತತ್ತರಿಸಿತು. 65 ರನ್‌ ಗಳಿಸುವಷ್ಟರಲ್ಲಿ 7 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿತ್ತು. ಈ ಹಂತದಲ್ಲಿ ಆಡಲು ಬಂದ ನಾಯಕಿ ಆ್ಯಮಿ ಜೋನ್ಸ್‌ ಮತ್ತು ಚಾರ್ಲಿ ಡೀನ್‌ ದಿಟ್ಟವಾಗಿ ಆಡಿ ತಂಡವನ್ನು ಆಧರಿಸಿದರು. 47 ರನ್‌ ಗಳಿಸಿದ ಡೀನ್‌ ರನೌಟ್‌ ಆಗುವ ಮೂಲಕ 43.3 ಓವರ್‌ಗಳಲ್ಲಿ 153 ರನ್ನಿಗೆ ಆಲೌಟಾಯಿತು.

ಸಂಕ್ಷಿಪ್ತ ಸ್ಕೋರು: ಭಾರತ 45.4 ಓವರ್‌ಗಳಲ್ಲಿ 169 (ಸ್ಮತಿ ಮಂದನಾ 50, ದೀಪ್ತಿ ಶರ್ಮಾ 68 ಔಟಾಗದೆ, ಕೇಟ್‌ ಕ್ರಾಸ್‌ 26ಕ್ಕೆ 4; ಇಂಗ್ಲೆಂಡ್‌ 43.3 ಓವರ್‌ಗಳಲ್ಲಿ 153 (ಆ್ಯಮಿ ಜೋನ್ಸ್‌ 28, ಚಾರ್ಲಿ ಡೀನ್‌ 47, ರೇಣುಕಾ ಸಿಂಗ್‌ 29ಕ್ಕೆ 4).

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.