- Monday 16 Dec 2019
ರೋಡ್ರಿಗಸ್ ಸಾಹಸ: ವಿಂಡೀಸ್ ವಿರುದ್ಧ ಸರಣಿ ಗೆದ್ದ ವನಿತೆಯರು
Team Udayavani, Nov 15, 2019, 8:40 AM IST
ಗಯಾನ: ವೆಸ್ಟ್ ಇಂಡೀಸ್ ಮಹಿಳೆಯರ ವಿರುದ್ಧದ ಮೂರನೇ ಟಿ ಟ್ವೆಂಟಿ ಪಂದ್ಯವನ್ನೂ ಗೆದ್ದ ಭಾರತೀಯ ವನಿತೆಯರು ಸರಣಿಯನ್ನು ವಶಪಡಿಸಿಕೊಂಡಿದ್ದಾರೆ.
ಟಾಸ್ ಗೆದ್ದ ವಿಂಡೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದರೂ ಭಾರಿ ನಿರಾಸೆ ಅನುಭವಿಸಿತು. ಚೀಡಾನ್ ನೇಶನ್ ಮತ್ತು ಹೆನ್ರಿ ಬಿಟ್ಟರೆ ಬೇರಾರು ಎರಡಂಕೆಯನ್ನೂ ದಾಟಲಿಲ್ಲ. ಸತತ ವಿಕೆಟ್ ಕಳೆದುಕೊಂಡ ವಿಂಡೀಸ್ 20 ಓವರ್ ನಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು 59 ರನ್ ಮಾತ್ರ ಗಳಿಸಿತು.
ಭಾರತದ ಪರ ರಾಧಾ ಯಾದವ್ ನಾಲ್ಕು ಓವರ್ ನಲ್ಲಿ ಕೇವಲ ಆರು ರನ್ ನೀಡಿ ಎರಡು ವಿಕೆಟ್ ಪಡೆದರು.
ಸುಲಭ ಗುರಿ ಬೆನ್ನತ್ತಿದ ಭಾರತಕ್ಕೆ ಆರಂಭಿಕ ಆಘಾತ ಅನುಭವಿಸಿತು. ತಂಡದ ಮೊತ್ತ 12 ರನ್ ಆದಾಗ ಶಿಫಾಲಿ ಮತ್ತು ಸ್ಮ್ರತಿ ಮಂಧನಾ ಪೆವಿಲಿಯನ್ ಸೇರಿದರು. ಆದರೆ ನಂತರ ತಂಡದ ಕೈಹಿಡಿದ ಜೆಮಿಮಾ ರೋಡ್ರಿಗಸ್ ಅಜೇಯ 40 ಬಾರಿಸಿ ತಂಡವನ್ನು ಗುರಿ ತಲುಪಿಸಿದರು.
ಈ ವಿಭಾಗದಿಂದ ಇನ್ನಷ್ಟು
-
ನವದೆಹಲಿ: ಮುಂಬರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದಲ್ಲಿ ಭಾರತದ ಆರಂಭಿಕ ಬ್ಯಾಟ್ಸ್ಮನ್ ಕೆ.ಎಲ್ .ರಾಹುಲ್ ಹೆಚ್ಚುವರಿಯಾಗಿ ವಿಕೆಟ್ ಕೀಪಿಂಗ್ ಜವಾಬ್ದಾರಿ...
-
ಪರ್ತ್: ಇಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯ 296 ರನ್ನುಗಳ ಭಾರೀ ಅಂತರದಿಂದ ನ್ಯೂಜಿಲ್ಯಾಂಡನ್ನು ಮಣಿಸಿದೆ. ಇದರೊಂದಿಗೆ ಆಡಿದ...
-
ಟೋಕಿಯೊ: ಇನ್ನು 7 ತಿಂಗಳಲ್ಲಿ ಜರಗಲಿರುವ 2020ರ ಟೋಕಿಯೊ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭದ, 60 ಸಾವಿರ ಆಸನ ಸಾಮರ್ಥ್ಯದ ನ್ಯೂ ನ್ಯಾಶನಲ್ ಒಲಿಂಪಿಕ್ ಕ್ರೀಡಾಂಗಣವನ್ನು...
-
ಕೋಲ್ಕತಾ, ಡಿ. 15: ರವಿವಾರ ನಡೆದ 100,000 ಡಾಲರ್ ಬಹು ಮಾನದ "ಟಾಟಾ ಸ್ಟೀಲ್ ಕೋಲ್ಕತಾ 25ಕೆ ಮ್ಯಾರಥಾನ್' ಸ್ಪರ್ಧೆ ಯಲ್ಲಿ ಕೀನ್ಯದ ಲಿಯೋನಾರ್ಡ್ ಬಾರ್ಸೊಟನ್ ಮತ್ತು...
-
ಗ್ವಾಂಗ್ಜೂ: ವಿಶ್ವದ ನಂಬರ್ ವನ್ ಶಟ್ಲರ್ ಜಪಾನಿನ ಕೆಂಟೊ ಮೊಮೊಟ "ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್' ಬ್ಯಾಡ್ಮಿಂಟನ್ ಕೂಟದ ಪುರುಷರ ಸಿಂಗಲ್ಸ್...
ಹೊಸ ಸೇರ್ಪಡೆ
-
ಗದಗ: ಜಿಲ್ಲಾಸ್ಪತ್ರೆ ಕಟ್ಟಡ ಹಿಂಭಾಗದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ತುರ್ತು ವೈದ್ಯಕೀಯ, ಪೊಲೀಸ್ ನೆರವು, ಚಿಕಿತ್ಸೆ, ಕಾನೂನು ನೆರವು ಹಾಗೂ ಸಮಾಲೋಚನೆ...
-
ಬೆಂಗಳೂರು: ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮದಡಿ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಶ್ರೀ...
-
ಬೀದರ: ಬರವಣೆಗೆ ಒಂದು ಮನೋವೈಜ್ಞಾನಿಕ ಕ್ರಮ. ನಮ್ಮೊಳಗಿನ ನೇತ್ಯಾತ್ಮಕ ವಿಚಾರಧಾರೆ ಮತ್ತು ಒತ್ತಡ ಕಡಿಮೆ ಮಾಡಬಲ್ಲ ಸಾಧನವೆಂದರೆ ಅದು ಬರವಣಿಗೆ. ತಂತ್ರಜ್ಞಾನ...
-
ಹುಬ್ಬಳ್ಳಿ: ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಉದ್ಯಮ ಹೂಡಿಕೆ ಆಕರ್ಷಣೆ ನಿಟ್ಟಿನಲ್ಲಿ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿ ಡಿಸೆಂಬರ್...
-
ಶರತ್ ಭದ್ರಾವತಿ ಶಿವಮೊಗ್ಗ: ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್ ಎಸ್ಟೇಟ್ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ...