First Test: ಕೊಹ್ಲಿ ಪಡೆ ಪಾಸ್‌; 304 ರನ್‌ಗಳ ಭರ್ಜರಿ ಜಯ


Team Udayavani, Jul 29, 2017, 4:45 PM IST

65548.jpg

  ಗಾಲೆ : ಇಲ್ಲಿ ಅತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 304 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡೂ ವಿಭಾಗದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಕೊಹ್ಲಿ ಪಡೆ ನಾಲ್ಕನೇ ದಿನದಾಟದ ಅಂತ್ಯದೊಳಗೆ ಗೆಲುವನ್ನು ತನ್ನದಾಗಿಸಿಕೊಂಡು ಸಂಭ್ರಮಿಸಿದೆ.

2 ನೇ ಇನ್ನಿಂಗ್ಸ್‌ನಲ್ಲಿ ಗೆಲುವಿಗಾಗಿ  ಬರೊಬ್ಬರಿ 550 ರನ್‌ಗಳ  ಗುರಿ ಪಡೆದ ಲಂಕಾ 245 ರನ್‌ಗಳಿಗೆ ಆಲೌಟಾಗುವ ಮೂಲಕ ಶರಣಾಯಿತು.  

2 ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್‌ಗೆ 189 ರನ್‌ಗಳಿಸಿ 498 ರನ್‌ ಮುನ್ನಡೆಯಲ್ಲಿದ್ದ ಭಾರತ ನಾಲ್ಕನೇ ದಿನದಾಟದಲ್ಲಿ ವಿಕೆಟ್‌ ನಷ್ಟವಿಲ್ಲದೆ 240 ರನ್‌ಗಳಿಗೆ ಡಿಕ್ಲೇರ್‌ ಮಡಿಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ 3 ರನ್‌ಗೆ ಔಟಾಗಿದ್ದ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ 2 ನೇ ಇನ್ನಿಂಗ್ಸ್‌ನಲ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದ ರು .136 ಎಸೆತಗಳಲ್ಲಿ 103 ರನ್‌ಗಳಿಸಿದ ಕೊಹ್ಲಿ ಮತ್ತು 23 ರನ್‌ಗಳಿಸಿದ್ದ ರೆಹಾನೆ ಅಜೇಯರಾಗಿ ಉಳಿದರು.

ಕರುಣ ರತ್ನೆ ಶತಕ ವಂಚಿತ 
ಶ್ರೀಲಂಕಾದ ಆರಂಭಿಕ ಆಟಗಾರ ಕರುಣ ರತ್ನೆ 97 ರನ್‌ಗಳಿಗೆ ಔಟಾಗಿ ನಿರಾಶರಾದರು. ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್‌ ಪರೇಡ್‌ ಮಾಡುತ್ತಿದ್ದ ವೇಳೆ ನೆಲ ಕಚ್ಚಿ ಆಡುತ್ತಿದ್ದ ಅವರನ್ನು ಅಶ್ವಿ‌ನ್‌ ಕ್ಲೀನ್‌ ಬೌಲ್ಡ್‌ ಮಾಡಿದರು. 

ಲಂಕಾ ಪರ ಮೆಂಡಿಸ್‌ 36 ,ತರಂಗ 10, ಡಿಕ್‌ವೆಲ್ಲಾ 67 ಗರಿಷ್ಠ ಸ್ಕೋರ್‌ ಆದರೆ ಪೆರೆರಾ 21 ರನ್‌ಗಳಿಸಿ ಅಜೇಯರಾಗಿ ಉಳಿದರು. 

ಭಾರತದ ಪರ 2 ನೇ ಇನ್ನಿಂಗ್ಸ್‌ನಲ್ಲಿ ಅಶ್ವಿ‌ನ್‌ ಮತ್ತು ಜಡೇಜಾ ತಲಾ 2 ವಿಕೆಟ್‌ ಪಡೆದರೆ, ಶಮಿ ಮತ್ತು ಉಮೇಶ್‌ ಯಾದವ್‌ ತಲಾ 1 ವಿಕೆಟ್‌ ಪಡೆದರು. 

ಸಂಕ್ಷಿಪ್ತ ಸ್ಕೋರ್‌ 
ಭಾರತ ಮೊದಲ ಇನ್ನಿಂಗ್ಸ್‌ 600 ಆಲೌಟ್‌ 
ಶ್ರೀಲಂಕಾ ಮೊದಲ ಇನ್ನಿಂಗ್ಸ್‌ 291 ಆಲೌಟ್‌ 
ಭಾರತ ದ್ವಿತೀಯ ಇನ್ನಿಂಗ್ಸ್‌ 240/3 ಡಿಕ್ಲೇರ್‌ 
ಶ್ರೀಲಂಕಾ ದ್ವಿತೀಯ ಇನ್ನಿಂಗ್ಸ್‌ 245 ಆಲೌಟ್‌ 

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.