ಲಂಕಾ ವಿರುದ್ಧ ಕೊಹ್ಲಿ ಪಡೆಗೆ ಇನ್ನಿಂಗ್ಸ್‌ ಜಯ,ಸರಣಿ ವಶ


Team Udayavani, Aug 6, 2017, 3:03 PM IST

8.jpg

ಕೊಲಂಬೊ: ಇಲ್ಲಿ ಆತಿಥೇಯ ಶ್ರೀಲಂಕಾ ವಿರುದ್ಧ ನಡೆಯುತ್ತಿದ್ದ 3 ಪಂದ್ಯಗಳ ಟೆಸ್ಟ್‌ ಸರಣಿಯ 2 ನೇ ಪಂದ್ಯದಲ್ಲಿ ಭಾರತ 53 ರನ್‌ ಮತ್ತು ಇನ್ನಿಂಗ್ಸ್‌ ಅಂತರದ ಭಾರೀ ಗೆಲುವು ದಾಖಲಿಸಿದೆ. ಜಯದೊಂದಿಗೆ ಸರಣಿಯನ್ನೂ ತನ್ನದಾಗಿಸಿಕೊಂಡಿದೆ.

ಫಾಲೋ ಆನ್‌ಗೆ ಸಿಲುಕಿ ಪರದಾಡುತ್ತಿದ್ದ ಲಂಕಾ ನಾಲ್ಕನೇ ದಿನದಾಟದಲ್ಲಿ 386 ರನ್‌ಗಳಿಗೆ ಆಲೌಟಾಗುವ ಮೂಲಕ ಶರಣಾಯಿತು. ಲಂಕಾ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕರುಣ ರತ್ನೆ ಅವರು ಅಮೋಘ ಆಟವಾಡಿ 141 ರನ್‌ಗಳಿಸಿದರು. ಕುಸಾಲ್‌ ಮೆಂಡಿಸ್‌ ಅವರು 110 ರನ್‌ಗಳಿಸಿ ಔಟಾಗಿದ್ದರು. 

ಭಾರತೀಯ ಸ್ಪಿನ್ನರ್‌ಗಳಾದ ಆರ್‌ ಅಶ್ವಿ‌ನ್‌ ಮತ್ತು ಜಡೇಜಾ ತಮ್ಮ ಕೈಚಳಕ ತೋರಿ ತಲಾ 7 ವಿಕೆಟ್‌ಗಳನ್ನು ಪಡೆದು ಗೆಲುವಿಗೆ ಕಾರಣರಾದರು. ಅಶ್ವಿ‌ನ್‌ ಮೊದಲ ಇನ್ನಿಂಗ್ಸ್‌ನಲ್ಲಿ  5 ವಿಕೆಟ್‌ ಪಡೆದರೆ ,2 ನೇ ಇನ್ನಿಂಗ್ಸ್‌ನಲ್ಲಿ  2 ವಿಕೆಟ್‌ ಪಡೆದು ಗಮನ ಸೆಳೆದರು. ಮೊದಲ ಇನ್ನಿಂಗ್ಸ್‌ನಲ್ಲಿ 2 ವಿಕೆಟ್‌ ಪಡೆದಿದ್ದ ಜಡೇಜಾ 2 ನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್‌ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 

ಸ್ಕೋರ್‌ ಪಟ್ಟಿ 

ಭಾರತ ಪ್ರಥಮ ಇನ್ನಿಂಗ್ಸ್‌ 9 ವಿಕೆಟಿಗೆ ಡಿಕ್ಲೇರ್‌ 622
ಶ್ರೀಲಂಕಾ ಪ್ರಥಮ ಇನ್ನಿಂಗ್ಸ್‌  183
ಶ್ರೀಲಂಕಾ ದ್ವಿತೀಯ ಇನ್ನಿಂಗ್ಸ್‌ 386 

ಟಾಪ್ ನ್ಯೂಸ್

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.